ಬೆಂಗಳೂರು: ದಾವಣಗೆರೆಯಲ್ಲಿ ಒಟ್ಟು 22 ಪ್ರಕರಣಗಳು ಪತ್ತೆಯಾಗಿದ್ದು, ಬೀದರಲ್ಲಿ 7 ಪ್ರಕರಣ, ಕಲಬುರಗಿ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ತಲಾ ಎರಡು ಪ್ರಕರಣಗಳು ದಾಖಲಾಗಿವೆ. ಉಳಿದಂತೆ ವಿಜಯಪುರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಹಾಗೂ ಹಾವೇರಿಯಲ್ಲಿಯೂ ತಲಾ ಒಂದು ಪ್ರಕರಣಗಳು ದಾಖಲಾಗಿವೆ.

651 ಕರೋನಾ ಪ್ರಕರಣಗಳು ಪತ್ತೆಯಾಗಿದ್ದು 321 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. 27 ಮಂದಿ ಕರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.

ಮೇ 03 ಸಂಜೆ 5 ರಿಂದ ಮೇ 04 ಸಂಜೆ 5ರ ವರೆಗೆ 37 ಹೊಸ ಕೋವಿಡ್-19 ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿದೆ.

Leave a Reply

Your email address will not be published. Required fields are marked *

You May Also Like

ಆಕ್ಸಿಜನ್ ಬಗ್ಗೆ ಯಾರು ಭಯಪಡಬೇಡಿ: ಸಚಿವ ಪ್ರಹ್ಲಾದ್ ಜೋಷಿ

ಕೊವಿಡ್ ರೋಗಿಗಳಿಗಾಗಿ ವಿಶೇಷ ಹೆಚ್ಚುವರಿ 10 ಆ್ಯಂಬ್ಯುಲೇನ್ಸ್ ಸಿದ್ಧಪಡಿಸಲಾಗಿದೆ. ಜನರು ಜಾಗೃತರಾಗಿರಬೇಕು. ಆದರೆ ಜನರು ಭಯಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ಶಾಸಕ ಎಚ್.ಕೆ.ಪಾಟೀಲ್ ಅವರಿಗೆ ಕೊರೊನಾ ಪಾಸಿಟಿವ್!

ಕಾಂಗ್ರೆಸ್ ಮುಖಂಡ, ಶಾಸಕ ಎಚ್.ಕೆ.ಪಾಟೀಲ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಅವರು ಟ್ವೀಟ್ ಮಾಡಿದ್ದಾರೆ. ನನಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಲಕ್ಷಣ ರಹಿತ ಸೋಂಕಾಗಿದ್ದು, ಇದರಿಂದ ನಾನು ಹೋಂ ಕ್ವಾರಂಟೈನ್ ಆಗಿದ್ದೇನೆ. ನಾನೀಗ ಆರೋಗ್ಯವಾಗಿದ್ದೇನೆ. 10 ದಿನಗಳ ಕಾಲ ಕ್ವಾರೈಂಟೈನ್ ನಲ್ಲಿರಲಿದ್ದೇನೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿರುವವರು ಮುನ್ನೆಚ್ಚರಿಕೆ ಕ್ರಮವಾಗಿ ಕೋವಿಡ್ ಪರೀಕ್ಷೆಗೊಳಗಾಗಲು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ರಾಜ್ಯಸಭೆ ಚುನಾವಣೆ ಫಲಿತಾಂಶ: ಯಾವ ರಾಜ್ಯದಲ್ಲಿ ಯಾರು ಆಯ್ಕೆ..?

ಆಂಧ್ರವೈ.ಎಸ್.ಆರ್.ಸಿ. – 4 (ಡಿಸಿಎಂ ಪಿಳ್ಳಿ ಸುಭಾಷ್ ಚಂದ್ರ ಬೋಸ್, ಸಚಿವ ಎಂ.ವಿ.ರಮಣ, ಪರಿಮಳಾ ನತವಾನಿ,…

ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘದಿಂದ ಖಂಡನೆ

ರಾಜ್ಯ ಸರ್ಕಾರ ಶೇ.30ರಷ್ಟು ಖಾಸಗಿ ಶಾಲಾ ಶುಲ್ಕ ಕಡಿತಗಿಳಿಸಿದ್ದನ್ನು ಖಂಡಿಸಿ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘದಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.