ಬೆಂಗಳೂರು: ದಾವಣಗೆರೆಯಲ್ಲಿ ಒಟ್ಟು 22 ಪ್ರಕರಣಗಳು ಪತ್ತೆಯಾಗಿದ್ದು, ಬೀದರಲ್ಲಿ 7 ಪ್ರಕರಣ, ಕಲಬುರಗಿ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ತಲಾ ಎರಡು ಪ್ರಕರಣಗಳು ದಾಖಲಾಗಿವೆ. ಉಳಿದಂತೆ ವಿಜಯಪುರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಹಾಗೂ ಹಾವೇರಿಯಲ್ಲಿಯೂ ತಲಾ ಒಂದು ಪ್ರಕರಣಗಳು ದಾಖಲಾಗಿವೆ.

651 ಕರೋನಾ ಪ್ರಕರಣಗಳು ಪತ್ತೆಯಾಗಿದ್ದು 321 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. 27 ಮಂದಿ ಕರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.

ಮೇ 03 ಸಂಜೆ 5 ರಿಂದ ಮೇ 04 ಸಂಜೆ 5ರ ವರೆಗೆ 37 ಹೊಸ ಕೋವಿಡ್-19 ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿದೆ.

Leave a Reply

Your email address will not be published. Required fields are marked *

You May Also Like

ಸರ್ಕಾರ ಒಕ್ಕಲಿಗ ಸಮುದಾಯಕ್ಕೆ ಧಕ್ಕೆಯಾಗುವ ನಿರ್ಧಾರ ಕೈಗೊಂಡರೆ ಸುಮ್ಮನಿರಲ್ಲ

ರಾಜ್ಯ ಸರ್ಕಾರ ಒಕ್ಕಲಿಗ ಸಮುದಾಯಕ್ಕೆ ಧಕ್ಕೆ ಉಂಟು ಮಾಡುವ ನಿರ್ಧಾರ ತೆಗೆದುಕೊಳ್ಳಲು ಮುಂದಾದರೆ ಸಮುದಾಯ ಸುಮ್ಮನಿರಲ ಎಂದು ಆದಿಚುಂಚನ ಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಎಚ್ಚರಿಕೆ ನೀಡಿದರು.

ಹೆಚ್ಚಿದ ಕೊರೊನಾ ಆತಂಕ – ವಿದ್ಯಾಗಮಕ್ಕೆ

ಬೆಂಗಳೂರು : ಹಲವು ತೊಂದರೆಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿದ್ಯಾಗಮಕ್ಕೆ ಬ್ರೇಕ್ ಹಾಕಿ ಆದೇಶ ಹೊರಡಿಸಿದೆ.

ಬಿಜೆಪಿಯಿಂದ ಎಂಎಲ್ಸಿ ಆಗಬೇಕಂತಾರಾ ವಾಟಾಳ್ ನಾಗರಾಜ್..?

ನ್ನಡಪರ ಹೋರಾಟಗಾರ, ಕನ್ನಡ ಚಳುವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಬಿಜೆಪಿ ಸೇರ್ತಾರಾ..? ಹೀಗೊಂದು ಪ್ರಶ್ನೆ ಇದೀಗ ಉದ್ಭವವಾಗಿದೆ.

ಟ್ಯಾಕ್ಟರ್ ಪಲ್ಟಿ 18 ಕೂಲಿ ಕಾರ್ಮಿಕರಿಗೆ ಗಾಯ

ಜಲಾಶಯಲ್ಲಿನ ಹೂಳು ಎತ್ತುವ ಕಾಮಗಾರಿ ಮುಗಿಸಿಕೊಂಡು ಹಿಂತಿರುಗುವ ವೇಳೆ ಟ್ಯಾಕ್ಟರ್ ಪಲ್ಟಿಯಾಗಿ ಐದು ಜನರು ಗಾಯಗೊಂಡ ಘಟನೆ ಸಂತೆಕೆಲ್ಲೂರು ಗ್ರಾಪಂ ವ್ಯಾಪ್ತಿಯಲ್ಲಿ ನಡೆದಿದೆ.