ಶಿಕ್ಷಣ ಸಚಿವರ ಫೇಸ್ ಬುಕ್ ಲೈವ್: ಎಸ್.ಎಸ್.ಎಲ್.ಸಿ ಪರೀಕ್ಷೆ ಗೊಂದಲ ನಿವಾರಣೆ

ಬೆಂಗಳೂರು: ಈಗಾಗಲೇ ಲಾಕ್ ಡೌನ್ ಹಿನ್ನೆಲೆ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಆದರೆ ಈ ಬಗ್ಗೆ ಹತ್ತು ಹಲವು ಚರ್ಚೆಗಳು ನಡೆದಿದ್ದವು. ಇದಕ್ಕೆ ಶ್ವತ: ಶಿಕ್ಷಣ ಸಚಿವರೇ ಫೇಸ್ ಬುಕ್ ಲೈವ್ ಬರುವ ಮೂಲಕ ಎಸ್.ಎಸ್.ಎಲ್.ಸಿ ಪರೀಕ್ಷೆ ಬಗ್ಗೆ ಇದ್ದ ಗೊಂದಲ ನಿವಾರಿಸಿದ್ದಾರೆ.

ಯಾವುದೇ ಸುಳ್ಳು ಸುದ್ದಿಗೆ ಕಿವಿಗೊಟ್ಟು ಗೊಂದಲಕ್ಕೊಳಗಾಗಬೇಡಿ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿದ್ಯಾರ್ಥಿಗಳಿಗೆ ಪಾಲಕರಿಗೆ ಧೈರ್ಯ ತುಂಬಿದ್ದಾರೆ.

ಫೇಸ್ ಬುಕ್ ಲೈವ್ ಹೈಲೇಟ್ಸ್

Exit mobile version