ಬೆಂಗಳೂರು: ತಮಗಿಷ್ಟವಾದ ದಾರಾವಾಹಿಗಳ ನಿಗದಿತ ಸಮಯಕ್ಕೆ ಸರಿಯಾಗಿ ಬಹುತೇಕ ಹೆಣ್ಣು ಮಕ್ಕಳು ಟಿವಿ ಮುಂದೆ ಹಾಜರ್ ಆಗಿ ಬಿಡುತ್ತಿದ್ದರು. ಆದರೆ ಲಾಕ್ ಡೌನ್ ಬಿಸಿ ದಾರಾವಾಹಿಗಳಿಗೂ ತಟ್ಟಿದ್ದರಿಂದ ಶೂಟಿಂಗ್ ಗೆ ಅವಕಾಶವಿರಲಿಲ್ಲ. ಇದರಿಂದಾಗಿ ಮನೆಮಂದಿಯಲ್ಲಿ ಮನೆ ಹಿಡಿದ ಮೇಲೆ ಮಹಿಳೆಯರಿಗೆ ತುಸು ಕೆಲಸದ ಹೊರೆ ಜಾಸ್ತಿಯಾಗಿತ್ತು. ಈ ಕಾರಣದಿಂದ ದಾರಾವಾಹಿಗಳನ್ನು ಬಹುತೇಕರು ಮಿಸ್ ಮಾಡಿಕೊಳ್ಳುತ್ತಿದ್ದರು. ಆದರೆ ಇದೀಗ ದಾರಾವಾಹಿ ಒಳಾಂಗಣ ಚಿತ್ರಿಕರಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಆರು ಸಾವಿರಕ್ಕೂ ಹೆಚ್ಚು ಕಾರ್ಮಿಕರು ದಾರಾವಾಹಿಗಳನ್ನೆ ನಂಬಿ ಬದುಕುತ್ತಿದ್ದಾರೆ. ಇದರಿಂದ ಈ ಕಾರ್ಮಿಕರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಒಳಾಂಗಣ ಚಿತ್ರಿಕರಣಕ್ಕೆ ಅವಕಾಶ ನೀಡಿ ಅನುಮತಿ ನೀಡಿದೆ ಎಂದು ಕಂದಾಯ ಸಚಿವ ಆರ್.ಅಶೋಕ ತಿಳಿಸಿದ್ದಾರೆ.

ಜೊತೆಗೆ ಚಲನಚಿತ್ರಗಳಾಗಲೀ, ರಿಯಾಲಿಟಿ ಶೋಗಳ ಚಿತ್ರೀಕರಣಕ್ಕಾಗಿಲೀ ಯಾವುದೇ ವಿನಾಯಿತಿ ಇಲ್ಲ ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಪ್ಯಾಕೇಜ್ ಹಾಗೂ ಅಲ್ಪಾವಧಿ ಟೆಂಡರ್ ಕ್ಕೆ ಭಾರೀ ವಿರೋಧ: ಟೆಂಡರ್ ನಿಯಮ ಗಾಳಿಗೆ ತೂರಿದ ಆರೋಪ- ಕೃಷ್ಣಾ ತೀರ ಗುತ್ತಿಗೆದಾರರ ಪ್ರತಿಭಟನೆ

ಉತ್ತರಪ್ರಭ ಸುದ್ದಿಆಲಮಟ್ಟಿ: ಕೃಷ್ಣಾ ಭಾಗ್ಯ ಜಲ ನಿಗಮದ ವತಿಯಿಂದ ಹಲವಾರು ಕಾಮಗಾರಿಗಳನ್ನು ಏಕತ್ರಗೊಳಿಸಿ ಪ್ಯಾಕೇಜ್ ಟೆಂಡರ್…

ಪಾಪ.. ಕೊಪ್ಪಳದಲ್ಲಿ ಭಿಕ್ಷೆಯೇ ಬದುಕಾಗಿಸಿಕೊಂಡವರ ಗತಿ ಏನು..?

ಕೊಪ್ಪಳ: ಮುಂಬೈಯಿಂದ ಪಿ-1173 ಸೋಂಕಿತ ಪ್ರಯಾಣಿಸಿದ್ದ ಬಸ್ ನಲ್ಲಿ 9 ಜನ ಭಿಕ್ಷುಕರು ಪ್ರಯಾಣಿಸಿದ್ದರಂತೆ. ಈ…

ಸಮಾಜ ಸಂಘಟನೆಗೆ ಕೈ ಜೋಡಿಸಿ: ಬಸವರಾಜ

ಉತ್ತರಪ್ರಭ ಸುದ್ದಿಶಿರಹಟ್ಟಿ: ರಾಜ್ಯ ವೀರಶೈವ ಲಿಂಗಾಯಿತ ಪಂಚಮಸಾಲಿ ಸಂಘ ತಾಲೂಕು ಘಟಕ ಆಶ್ರಯದಲ್ಲಿ ತಾಲೂಕಿನ ಕಡಕೋಳ…

ಉದ್ಧವ್ ಠಾಕ್ರೆ ಮನದಲ್ಲಿ ಮೂಡಿದ ನಿರಾಳ!

ಕೇಂದ್ರ ಚುನಾವಣಾ ಆಯೋಗವು ಮೇ. 27ರ ಒಳಗೆ ಮಹಾರಾಷ್ಟ್ರದ ವಿಧಾನ ಪರಿಷತ್ತಿಗೆ ಚುನಾವಣೆ ನಡೆಸಲು ಅನುಮತಿ ನೀಡಿದ್ದು, ಸಿಎಂ ಉದ್ದವ್ ಠಾಕ್ರೆಗೆ ಸಂತಸ ತಂದಿದೆ.