ಹಾವೇರಿ: ಜಿಲ್ಲೆಯಲ್ಲಿ ಮೊತ್ತಬ್ಬ ವ್ಯಕ್ತಿಗೆ ಕರೋನಾ ಸೊಂಕು ಧೃಡವಾಗಿದ್ದು, ಮುಂಬಯಿನಿಂದ ಬಂದಿದ್ದ ಸವಣೂರು ಪಟ್ಟಣದ 40 ವರ್ಷದ ವ್ಯಕ್ತಿಯಲ್ಲಿ ಸೊಂಕು ಪತ್ತೆಯಾಗಿದೆ. ಪಿ- 639 ಸೋಂಕಿತ ವ್ಯಕ್ತಿಯ ಸಂಪರ್ಕ ಹೊಂದಿದ್ದ ವ್ಯಕ್ತಿ ಎನ್ನಲಾಗಿದ್ದು, ಈ ಮೂಲಕ ಲಾರಿಯಲ್ಲಿ ಸವಣೂರಿಗೆ ಬಂದಿದ್ದ ಮೂವರು ಮೂವರಲ್ಲಿ ಇಬ್ಬರಿಗೆ ಸೊಂಕು ಧೃಡವಾದಂತಾಗಿದೆ. ಇನ್ನೊಂದು ವರದಿಗಾಗಿ ಜಿಲ್ಲಾಡಳಿತ ಕಾಯುತ್ತಿದೆ. ಈ ಮೂಲಕ ಗ್ರೀನ್ ಜೋನ್ ನಲ್ಲಿದ್ದ ಜಿಲ್ಲೆಯ ಜನ ಯಾವುದೇ ಪಾಸಿಟಿವ್ ಪ್ರಕರಣಗಳಿಲ್ಲದ ಕಾರಣ ನೆಮ್ಮದಿಯ ನಿಟ್ಟುಸಿರು ಬಿಡಬೇಕನ್ನುವಷ್ಟರಲ್ಲಿಯೇ ಎರಡು ಪ್ರಕರಣ ಪತ್ತೆಯಾಗಿದ್ದು ಸಹಜವಾಗಿಯೇ ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ.
You May Also Like
ಪಿಯುಸಿ: ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಅವಕಾಶ
ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳು ಓ.ಎಂ.ಆರ್ ಅರ್ಜಿಗಾಗಿ ಕಾಯದೆ ಫಲಿತಾಂಶ ಪಟ್ಟಿ ಆಧಾರದ ಮೇಲೆ ಅನುತ್ತೀರ್ಣ ವಿಷಯಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದ್ದು, ಈ ಕೆಳಗಿನಂತೆ ಶುಲ್ಕ ಭರಣಾ ಮಾಡಲು ತಿಳಿಸಲಾಗಿದೆ.
- ಉತ್ತರಪ್ರಭ
- July 14, 2020
ವಿದೇಶಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಲಸಿಕೆ ಬಗ್ಗೆ ಮುಖ್ಯ ಮಾಹಿತಿ
ಬೆಂಗಳೂರು: ಈಗಾಗಲೇ ರಾಜ್ಯದ ಬಹುತೇಕರು ಅದ್ಯಯನ ಅಥವಾ ಉದ್ಯೋಗಕ್ಕಾಗಿ ವಿದೇಶಗಳನ್ನೆ ನೆಚ್ಚಿಕೊಂಡಿದ್ದಾರೆ. ಈ ಉದ್ದೇಶದಿಂದ ವಿದೇಶಕ್ಕೆ ತೆರಳುವವರು, ಜೂನ್.1 ರಿಂದ ಕೋವಿಡ್ ಲಸಿಕೆ ಪಡೆಯಬಹುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.
- ಉತ್ತರಪ್ರಭ
- June 1, 2021
ಬೆಂಗಳೂರಿನ ಹೊಂಗಸಂದ್ರದಲ್ಲಿ ಮತ್ತೆ ಐವರಲ್ಲಿ ಕಂಡು ಬಂದ ಸೋಂಕು!
ಇಲ್ಲಿಯ ಹೊಂಗಸಂದ್ರದಲ್ಲಿನ ಮತ್ತೆ ಐವರಲ್ಲಿ ಸೋಂಕು ಕಾಣಿಸಿಕೊಂಡಿದೆ. ಬಿಹಾರಿ ಕೂಲಿ ಕಾರ್ಮಿಕನಿಂದ 29 ಜನರಿಗೆ ಸೋಂಕು ಹರಡಿತ್ತು. ಕೆಲವು ದಿನಗಳ ನಂತರ ಪ್ರಕರಣಗಳು ಪತ್ತೆಯಾಗಿರಲಿಲ್ಲ.
- ಉತ್ತರಪ್ರಭ
- May 9, 2020
1xbet вход: Актуальное Зеркало 1хбет Денга
Онлайн Казино 1xbet официальному Сайт Зеркало: Регистрация И Вход, Скачать 1хбет Что…
- ಉತ್ತರಪ್ರಭ
- October 19, 2021