ಬೆಂಗಳೂರು: ಲಾಕ್‌ಡೌನ್ ಪರಿಣಾಮ ಸರ್ಕಾರದ ಬೊಕ್ಕಸಕ್ಕೆ ಭಾರಿ ಪೆಟ್ಟು ನೀಡಿದೆ. ಇದರಿಂದಾಗಿ ಸರ್ಕಾರ ಕೂಡ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಈ ಕಾರಣದಿಂದ ರಾಜ್ಯ ಸರ್ಕಾರ ನೌಕರರ ಡಿಎ ಕಡಿತಗೊಳಿಸಿ ಆದೇಶ ಹೊರಡಿಸಿದೆ. ಈ ಆದೇಶ ತುಟ್ಟಿಭತ್ಯೆ ಕಡಿತ ಪಿಂಚಣಿದಾರರ, ಯುಜಿಸಿ, ಐಸಿಎಆರ್‍, ಎಐಸಿಟಿಇ, ಎನ್‌ಜೆಪಿಸಿ ಶ್ರೇಣಿಯ ನೌಕರರಿಗೂ ಅನ್ವಯವಾಗಿತ್ತದೆ. ಕೇಂದ್ರ ಸರಕಾರ ಈಗಾಗಲೇ ಈ ಕ್ರಮ ಜಾರಿಗೆ ತಂದಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಅದನ್ನೇ ಜಾರಿಗೆ ತರಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಯುವಕರೇ ವಾಟ್ಸಾಪ್, ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡುವ ಮುನ್ನ ಎಚ್ಚರ..! ಪೊಲೀಸರ ನಿಗಾ ನಿಮ್ಮ ಮೇಲಿದೆ..!!

ಉತ್ತರಪ್ರಭಗದಗ: ಶಹರ ಪೊಲೀಸರು ಶ್ರೀರಾಮ ಸೇನೆ ಕಾರ್ಯ ಕರ್ತನನ್ನ ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದು ಸ್ಥಳದಲ್ಲಿ…

ರಾಜ್ಯದಲ್ಲಿ 127 ಕೊರೋನಾ ಸೋಂಕಿತರು ಪತ್ತೆ: ಕರ್ನಾಟಕಕ್ಕೆ ಕೊರೋನಾ ಸಂಕಟ

ರಾಜ್ಯದಲ್ಲಿಂದು ಕೊರೋನಾ ಸೋಂಕಿತ 127 ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 1,373ಕ್ಕೆ ಏರಿಕೆಯಾಗಿದೆ.

ಗದಗ-ಬೆಟಗೇರಿ ರೈಲ್ವೆ ಹೋರಾಟ ಸಮಿತಿಯಿಂದ ಮನವಿ

ನಗರದ ರೈಲು ನಿಲ್ದಾಣಕ್ಕೆ ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅಜಯ್‌ಕುಮಾರ್ ಸಿಂಗ್ ಶುಕ್ರವಾರ ಭೇಟಿ ನೀಡಿ, ನಿಲ್ದಾಣದ ಆವರಣದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.

ರಿಷಿ ಕಪೂರ್ ಬಗ್ಗೆ ಪತ್ನಿ ಹೇಳಿದ್ದೇನು?

ಬಾಲಿವುಡ್ ನ ಹಿರಿಯ ನಟ ರಿಷಿ ಕಪೂರ್ ನಿನ್ನೆಯಷ್ಟೇ ಇಹಲೋಕ ತ್ಯಜಿಸಿದ್ದಾರೆ. ಅವರ ಬಗ್ಗೆ ಪತ್ನಿ ನೀತು ಸಿಂಗ್ ಗುಣಗಾನ ಮಾಡಿದ್ದಾರೆ.