ದಾವಣಗೆರೆ: ಸಾರಾಯಿ ಮಾರಾಟ ಮತ್ತೆ ಪ್ರಾರಂಭಿಸಿರುವ ಕಾರನ ರಾಜ್ಯ ಸರ್ಕಾರದ ವಿರುದ್ಧ ಕನಕ ಶ್ರೀಗಳು ಕಿಡಿಕಾರಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಬೆಳ್ಳೋಡಿ ಕಾಗಿನೆಲೆ ಶಾಖಾ ಮಠಧೀಶರಾಗಿರುವ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಕಾಗಿನೆಲೆ ಕನಕ ಗುರುಪೀಠದ ಅಧಿಕೃತ ಪೇಸ್ ಬುಕ್ ಅಕೌಂಟ್ ನಲ್ಲಿ ಹಾಲು ತರಲು ಹೋದವರಿಗೆ ಲಾಠಿಯಿಂದ ಏಟು ಕೊಡುತ್ತೀರಿ,  ಆಲ್ಕೋಹಾಲ್ ತರಲು ಹೋದವನಿಗೆ ಕ್ಯೂನಲ್ಲಿ ನಿಲ್ಲಿಸಿ ಸೆಕ್ಯೂರಿಟಿ ಕೊಡುವ ನಮ್ಮ ರಾಜ್ಯ ಸರ್ಕಾರದ ಅಜ್ಞಾನದ ಆಡಳಿತಕ್ಕೆ ನನ್ನ ಧಿಕ್ಕಾರ ಎಂದು ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ…

Leave a Reply

Your email address will not be published. Required fields are marked *

You May Also Like

ಕನ್ನಡ ಜಾನಪದ ರಾಜ್ಯೋತ್ಸವ ಹಾಗೂ ಸಾಧಕರಿಗೆ ಸನ್ಮಾನ

ಗದಗ: ಕನ್ನಡ ಜಾನಪದ ಪರಿಷತ ಬೆಂಗಳೂರು ಜಿಲ್ಲಾ ಘಟಕ ಗದಗ ಇವರ ಆಶ್ರಯದಲ್ಲಿ ನವೆಂಬರ 17 ರಂದು ಸಾಯಂಕಾಲ 5-30 ಗಂಟೆಗೆ ಗದಗ ನಗರದ ಬಣ್ಣದ ಮನೆ ಆರ್ಟ ಅಡ್ಡಾದ ಸಾಂಸ್ಕೃತಿಕ ಭವನದಲ್ಲಿ ಕನ್ನಡ ಜಾನಪದ ರಾಜ್ಯೋತ್ಸವ ಹಾಗೂ ಸಾಧಕರಿಗೆ ಸನ್ಮಾನ,

ಉತ್ತರಪ್ರಭಕ್ಕೆ ಗ್ರಾಮ ಪಂಚಾಯತಿಗೆ ಪ್ರತಿನಿಧಿ ಬೇಕಾಗಿದ್ದಾರೆ

ಉತ್ತರಪ್ರಭ ದಿನಪತ್ರಿಕೆ, ವೆಬ್ ಪೋರ್ಟಲ್ ಹಾಗೂ ಯೂಟ್ಯೂಬ್ ಚಾನಲ್ ಈಗಾಗಲೇ ಗದಗ ಜಿಲ್ಲೆಯ ಜನರ ಮನೆ-ಮನ ತಲುಪಿದ್ದು, ಜನರಿಂದ ಸಿಗುತ್ತಿರುವ ವ್ಯಾಪಕ ಬೆಂಬಲದಿಂದ ನಮ್ಮ ತಂಡ ಇನ್ನಷ್ಟು ಕ್ರೀಯಾಶೀಲವಾಗಿದೆ.

ಎಷ್ಟೆ ಕಷ್ಟ ಬಂದ್ರು ಬಲ್ದೋಟ ಹುನ್ನಾರ ಫಲಿಸಲು ಬಿಡಲ್ಲ: ಎಸ್.ಆರ್.ಹಿರೇಮಠ

ಗದಗ: ಪ್ರಕೃತಿ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಎಷ್ಟೆ ಕಷ್ಟ ಬಂದ್ರು ಬಲ್ದೋಟ ಹುನ್ನಾರ ಫಲಿಸಲು ಬಿಡುವುದಿಲ್ಲ…

ಉದ್ಧವ್ ಠಾಕ್ರೆ ಮನದಲ್ಲಿ ಮೂಡಿದ ನಿರಾಳ!

ಕೇಂದ್ರ ಚುನಾವಣಾ ಆಯೋಗವು ಮೇ. 27ರ ಒಳಗೆ ಮಹಾರಾಷ್ಟ್ರದ ವಿಧಾನ ಪರಿಷತ್ತಿಗೆ ಚುನಾವಣೆ ನಡೆಸಲು ಅನುಮತಿ ನೀಡಿದ್ದು, ಸಿಎಂ ಉದ್ದವ್ ಠಾಕ್ರೆಗೆ ಸಂತಸ ತಂದಿದೆ.