ದಾವಣಗೆರೆ: ಸಾರಾಯಿ ಮಾರಾಟ ಮತ್ತೆ ಪ್ರಾರಂಭಿಸಿರುವ ಕಾರನ ರಾಜ್ಯ ಸರ್ಕಾರದ ವಿರುದ್ಧ ಕನಕ ಶ್ರೀಗಳು ಕಿಡಿಕಾರಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಬೆಳ್ಳೋಡಿ ಕಾಗಿನೆಲೆ ಶಾಖಾ ಮಠಧೀಶರಾಗಿರುವ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಕಾಗಿನೆಲೆ ಕನಕ ಗುರುಪೀಠದ ಅಧಿಕೃತ ಪೇಸ್ ಬುಕ್ ಅಕೌಂಟ್ ನಲ್ಲಿ ಹಾಲು ತರಲು ಹೋದವರಿಗೆ ಲಾಠಿಯಿಂದ ಏಟು ಕೊಡುತ್ತೀರಿ, ಆಲ್ಕೋಹಾಲ್ ತರಲು ಹೋದವನಿಗೆ ಕ್ಯೂನಲ್ಲಿ ನಿಲ್ಲಿಸಿ ಸೆಕ್ಯೂರಿಟಿ ಕೊಡುವ ನಮ್ಮ ರಾಜ್ಯ ಸರ್ಕಾರದ ಅಜ್ಞಾನದ ಆಡಳಿತಕ್ಕೆ ನನ್ನ ಧಿಕ್ಕಾರ ಎಂದು ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ…
You May Also Like
ರೋಣ ತಾಲೂಕಾ ಒಳಾಂಗಣ ಕ್ರೀಡಾಂಗಣದ ನೂತನ ಕಟ್ಟಡದ ಉದ್ಘಾಟನೆ
ತಾಲೂಕಿನ ದ್ರೋಣಾಚಾರ್ಯ ಕ್ರೀಡಾಂಗಣದಲ್ಲಿ ಸುಮಾರು 1.90 ಕೋಟಿ ಅನುದಾನದಲ್ಲಿ ನಿರ್ಮಾಣಗೊಂಡಿರುವ ಒಳಾಂಗಣ ಕ್ರೀಡಾಂಗಣವನ್ನು ಶನಿವಾರ ಶಾಸಕ ಕಳಕಪ್ಪ ಬಂಡಿ ಉದ್ಘಾಟಿಸಿದರು.
- ಉತ್ತರಪ್ರಭ
- February 28, 2021
ಕೋವಿಡ್ ಬಾಧಿತ ಮಕ್ಕಳಿಗೆ ಕವಾಸಾಕಿ ಕಾಯಿಲೆ ಕಾಟ :ಏನಿದು ಕಾಯಿಲೆ? ಲಕ್ಷಣಗಳೇನು?
ಕೋವಿಡ್ ಬಾಧಿತ ಎಲ್ಲ ಮಕ್ಕಳಲ್ಲೂ ಇದು ಕಂಡು ಬಂದಿಲ್ಲವಾದರೂ, ಭಾರತ ಸೇರಿ ವಿಶ್ವಾದ್ಯಂತ ಹಲವಾರು ಪ್ರಕರಣಗಳು ವರದಿಯಾಗಿವೆ.ಕೋವಿಡ್ ಬಾಧಿತ ಮಕ್ಕಳಲ್ಲಿ, ಸೋಂಕಿಗೆ ಒಳಗಾದ 2-3 ವಾರಕ್ಕೆ
- ಉತ್ತರಪ್ರಭ
- July 19, 2020
ನಾಳೆ ಗದಗನಲ್ಲಿ ವಿದ್ಯುತ್ ವ್ಯತ್ಯಯ
ಗದಗ: ಬೆಟಗೇರಿ ಶಾಖೆಯಲ್ಲಿ ಜುಲೈ 07 ರಂದು 11 ಕೆ.ವ್ಹಿ. ಮಾರ್ಗದ ತುರ್ತು ನಿರ್ವಹಣಾ ಕೆಲಸ…
- ಉತ್ತರಪ್ರಭ
- July 6, 2020
ಗದಗ ಜಿಲ್ಲೆಯಲ್ಲಿ ಕೊರೊನಾ ಸುಪರ್-ಸ್ಪ್ರೆಡರ್ ಯಾರು? : ಸುಪರ್-ಸ್ಪ್ರೇಡರ್ ಎಂದರೆ ಏನು?
ಗದಗ: ದಕ್ಷಿಣ ಕೋರಿಯಾದಲ್ಲಿ ಒಂದು ಹಂತದಲ್ಲಿ ದಿಢೀರನೆ ಸೋಂಕಿತರ ಸಂಖ್ಯೆ ಹೆಚ್ಚಿ ದೇಶವೇ ಆತಂಕಕ್ಕೆ ಈಡಾಗಲು…
- ಉತ್ತರಪ್ರಭ
- July 10, 2020