ಗದಗ: ಕೋವಿಡ್-19 ಒಂದು ಮಾರಕ ಸಾಂಕ್ರಾಮಿಕ ರೋಗವಾಗಿದ್ದು ಮನುಷ್ಯರಿಂದ ಮನುಷ್ಯರಿಗೆ ತಿವ್ರಗತಿಯಲ್ಲಿ ಹರಡುತ್ತದೆ. ಗದಗ-ಬೆಟಗೇರಿ ಅವಳಿ ನಗರದ ಮಾರುಕಟ್ಟೆ ಪ್ರದೇಶ, ಅಂಗಡಿ ಮಳಿಗೆ, ಮೆಡಿಕಲ್ ಶಾಪ್, ಮಟನ್ ಶಾಪ್ ಹಾಗೂ ಇನ್ನಿತರೆ ಯಾವುದೇ ಕೆಲಸ ಕಾರ್ಯಗಳಿಗಾಗಿ ಮನೆಯಿಂದ ಹೊರಗೆ ಬರುವ ಸಾರ್ವಜನಿಕರು, ಅಂಗಡಿ, ಮಳಿಗೆ ಮಾಲಿಕರು ಹಾಗೂ ಕೆಲಸಗಾರರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಮುಖಕ್ಕೆ ಮಾಸ್ಕ ಧರಿಸುವುದು ಕಡ್ಡಾಯವಾಗಿರುತ್ತದೆ,  ಒಂದು ವೇಳೆ ಸಾರ್ವಜನಿಕ ಸ್ಥಳಗಳಲ್ಲಿ  ಮಾಸ್ಕ ಧರಿಸದೆ ಇರುವದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವುದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ಕಂಡುಬಂದಲ್ಲಿ ರೂ.250ರೂ. ದಂಡ ವಿಧಿಸಲಾಗುವುದು ಹಾಗೂ ಕೋವಿಡ್-19 ಸಾಂಕ್ರಾಮಿಕ ರೋಗ ತಡೆ ನಿಯಮ-2020 ಮತ್ತು ವಿಷತ್ತು ನಿರ್ವಹಣಾ ಕಾಯ್ದೆ2005 ರಂತೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಗದಗ ಬೆಟಗೇರಿ ನಗರಸಭೆ ಪೌರಾಯುಕ್ತ ಮನ್ಸೂರ ಅಲಿ  ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಹಳದಿ ರೋಗ ಹಾಗೂ ಮೆಕ್ಕೆ ಜೋಳದಲ್ಲಿ ಸೈನಿಕ ಹುಳುವಿನ ನಿರ್ವಹಣೆ ಮಾಡುವುದು ಹೇಗೆ.?

ಗದಗ: ಹೆಸರು ಹಾಗೂ ಗೋವಿನ ಜೋಳ ಬಿತ್ತನೆಯಾಗಿದ್ದು, ಈಗಾಗಲೇ ಹೆಸರು ಹೂವಾಡುವ ಹಂತ ಹಾಗೂ ಗೋವಿನ ಜೋಳ ಸುಮಾರು 30 ರಿಂದ 40 ದಿವಸದ ಬೆಳೆ ಇರುತ್ತವೆ. ಹೆಸರು ಬೆಳೆಯಲ್ಲಿ ವಿವಿದೆಡೆ ಹಳದಿ ರೋಗ ಮತ್ತು ಗೋವಿನ ಜೋಳದಲ್ಲಿ ಸೈನಿಕ ಹುಳುವಿನ ಬಾಧೇ ಹೆಚ್ಚಿದೆ. ಗದಗ ತಾಲೂಕಿನ ಉಪ ಕೃಷಿ ನಿರ್ದೇಶಕ ವೀರೇಶ ಹುನಗುಂದ ನೇತೃತ್ವದ ಕೃಷಿ ಇಲಾಖೆಯ ಅಧಿಕಾರಿಗಳ ತಂಡ ಅಡವಿ ಸೋಮಾಪೂರ ಗ್ರಾಮದ ರೈತರ ಜಮೀನುಗಳಿಗೆ ಭೇಟಿ ನೀಡಿತು. ಹೆಸರು ಬೆಳೆಯಲ್ಲಿ ಹಳದಿ ರೋಗ ಹಾಗೂ ಮೆಕ್ಕೆ ಜೋಳದಲ್ಲಿ ಸೈನಿಕ ಹುಳುವಿನ ನಿರ್ವಹಣೆ ಕುರಿತು ರೈತರಿಗೆ ಮಾಹಿತಿ ನೀಡಿದರು.

ಹಾಲಸ್ವಾಮಿಜಿ ಲಿಂಗೈಕ್ಯ: ಸೋಂಕಿನ ಛಾಯೆ?

ಬಸವಾಪಟ್ಟಣದ ಹಾಲಸ್ವಾಮಿ ಗವಿಮಠ ಮತ್ತು ರಾಂಪುರದ ಹಾಲಸ್ವಾಮಿ ಮಠದ ಶ್ರೀ ವಿಶ್ವಾರಾಧ್ಯ ಹಾಲಸ್ವಾಮಿಗಳು ಕಾಲವಶರಾಗಿದ್ದಾರೆ. ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು ಎಂದು

ಕುರಿ ಹಿಂಡಿನ ಮೇಲೆ ಹರಿದ ಕಾರು : 8 ಕುರಿಗಳು ಸಾವು, 6 ಗಂಭೀರ

ನಿಡಗುಂದಿ: ರಸ್ತೆ ದಾಟುತ್ತಿದ್ದ ಕುರಿ ಹಿಂಡಿನ ಮೇಲೆ ಆಕಸ್ಮಿಕವಾಗಿ ಕಾರು ಹರಿದ ಪರಿಣಾಮ 8 ಕುರಿಗಳು…