ಬೆಂಗಳೂರು: ಇಲ್ಲಿಯವರೆಗೂ ಹಸಿರು ವಲಯದಲ್ಲಿದ್ದ ಚಾಮರಾಜನಗರ ಜಿಲ್ಲೆಯಲ್ಲಿ ಆತಂಕ ಮನೆ ಮಾಡಿದೆ. ಕೊರೊನಾ ಸೋಂಕಿತ ಪೊಲೀಸ್ ಪೇದೆ ಚಾಮರಾಜನಗರಕ್ಕೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ 22 ಜನರನ್ನು ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಎಲ್ಲರ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿರುವ ಜಿಲ್ಲಾಡಳಿತ ವರದಿಗಾಗಿ ಕಾಯುತ್ತಿದೆ. ಇಂದು ಇವರೆಲ್ಲರ ವರದಿ ಬರುವ ಸಾಧ್ಯತೆಗಳು ಇವೆ ಎನ್ನಲಾಗುತ್ತಿದೆ.

ಪೊಲೀಸ್ ಪೇದೆ ಬೆಂಗಳೂರಿನಲ್ಲಿಯೂ ನಾಲ್ಕು ಜನರ ಜೊತೆ ಸಂಪರ್ಕದಲ್ಲಿದ್ದರು. ಈ ನಾಲ್ವರ ವರದಿಯೂ ಇಂದು ಬರಲಿದೆ. ಒಟ್ಟು ಪೇದೆಯ ಸಂಪರ್ಕದಲ್ಲಿದ್ದ  26 ಜನರ ವರದಿಗಾಗಿ ವೈದ್ಯರು ಹಾಗೂ ಸರ್ಕಾರ ಕಾಯುತ್ತಿದೆ.

Leave a Reply

Your email address will not be published. Required fields are marked *

You May Also Like

ಕ ಸಾ ಪ ಜಿಲ್ಲಾಧ್ಯಕ್ಷರಾಗಿ ಶ್ರೀ ವಿವೇಕಾನಂದಗೌಡ ಆಯ್ಕೆ

ಗದಗ: ಇಂದು ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯಲ್ಲಿ ಬಹುನೀರಿಕ್ಷಿತ ಅಭ್ಯರ್ಥಿಯಾದ ಶ್ರೀ ವಿವೇಕಾನಂದಗೌಡ ಪಾಟೀಲ ಆಯ್ಕೆಯಾಗಿದ್ದಾರೆ. ಕಣದಲ್ಲಿದ್ದ ಅಭ್ಯರ್ಥಿಗಳಲ್ಲಿ ಮಾಜಿ ಅಧ್ಯಕ್ಷರಾಗಿದ್ದ ಡಾ. ಶರಣು ಗೋಗೆರಿಯವರನ್ನು ಸೋಲಿಸಿ ಗೆದ್ದಿರುವುದು ಸಾಹಿತ್ಯ ಆಸಕ್ತರಲ್ಲಿ ಸಂತಸವನ್ನುಂಟು ಮಾಡಿದೆ.

ಶಾಲಾ ಕಾಲೇಜುಗಳಿಗೆ 12 ರಿಂದ 16ರ ವರೆಗೆ ರಾಜ್ಯ ಸರ್ಕಾರ ರಜೆ ಘೋಷಣೆ

ಉತ್ತರಪ್ರಭಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. ದಿನಾಂಕ:08.02.2022 ರ ಸುತ್ತೋಲೆಯನ್ನು ಮುಂದುವರೆಸುತ್ತಾ,…

ಪೊಲೀಸರಿಂದ ವರೀಷ್ಠಾಧಿಕಾರಿ ಮೇಲೆ ಹಲ್ಲೆ..!

ಕೋಲ್ಕತಾ: ಅಂಫಾನ್ ಚಂಡಮಾರುತ ಹಿನ್ನಲೆಯಲ್ಲಿ ನಿಯೋಜನೆಯಾಗಿರುವ ಅಂದಾಜು 500 ಪೊಲೀಸ್ ಪೇದೆಗಳು ತಮ್ಮ ರೂಂ ಸ್ಯಾನಿಟೈಸ್…

ರೆಮ್ ಡೆಸಿವರ್ ಹಂಚಿಕೆಯಲ್ಲಿ 16 ಲಕ್ಷ ಹೆಚ್ಚಿಸಿದ ಕೇಂದ್ರ ಇಲ್ಲಿದೇ ಮಾಹಿತಿ

ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಈಚೆಗೆ ನಡೆದ ವಿಡಿಯೋ ಸಂವಾದದಲ್ಲಿ ರಾಜ್ಯಕ್ಕೆ ಹೆಚ್ಚುವರಿಯಾಗಿ ದೇಶದಲ್ಲಿ ಎ.30ರ ವರೆಗೆ ಒಟ್ಟು 16 ಲಕ್ಷ ರೆಮ್ ಡೆಸಿವಿರ್ ಔಷಧಿಯನ್ನು ಹಂಚಿಕೆಯಲ್ಲಿ ಹೆಚ್ಚಿಸಿದ್ದಾರೆ.