ಹೊಸದಿಲ್ಲಿ: ಭಾರತದ ಶತ್ರು, ಹಿಜ್ಬುಲ್ ಮುಜಾಹಿದ್ದೀನ್ ಅತ್ಯುಗ್ರ ರಿಯಾಜ್ ನಾಯ್ಕೂನನ್ನು ಭದ್ರತಾ ಪಡೆ ಯೋಧರು ಮುಗಿಸಿದ್ದಾರೆ. ಪುಲ್ವಾಮಾ ಬಳಿ ನಡೆದ ಎನ್ಕೌಂಟರಿನಲ್ಲಿ ಭಾರತೀಯ ಯೋಧರ ದಾಳಿಗೆ ಉತ್ತರ ನೀಡಲಾಗದೇ ಉಗ್ರ ರಿಯಾಜ್ ನಾಯ್ಕೂ ಹತನಾಗಿದ್ದಾನೆ. ದೊರೆತ ಖಚಿತ ಸುಳಿವನ್ನಾಧರಿಸಿ ಯೋಧರು ಮುಂಜಾನೆಯಿಂದಲೇ ಉಗ್ರರು ಅಡಗಿದ್ದ ಪ್ರದೇಶವನ್ನು ಸುತ್ತುವರೆದು ಶರಣಾಗುವಂತೆ ಉಗ್ರರಿಗೆ ಸೂಚನೆ ನೀಡಿದ್ದರು. ಆದರೆ ಉಗ್ರಗಾಮಿಗಳು ಗುಂಡು ಹಾರಿಸಲು ಮುಂದಾದ ಕಾರಣ ಎನ್‍ಕೌಂಟರ್ ನಡೆದು ಅದರಲ್ಲಿ ರಿಯಾಜ್ ಸೇರಿದಂತೆ ಮೂವರು ಭಯೋತ್ಪಾದಕರು ಹತರಾದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಇಂದು ಇಬ್ಬರಿಗೆ ಕೊರೊನಾ ಪಾಸಿಟಿವ್..!

ಗದಗ: ಜಿಲ್ಲೆಯಲ್ಲಿಂದು ಇಬ್ಬರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕು ತಗುಲಿದವರ ಸಂಖ್ಯೆ…

ದೇಶದ ಜಿಡಿಪಿ ಶೇ.0.2ಕ್ಕೆ ಕುಸಿಯಲಿದೆಯಂತೆ!

ಮಹಾಮಾರಿ ಕೊರೊನಾದಿಂದಾಗಿ ಜಿಡಿಪಿ ಕುಸಿತ ಕಂಡಿದ್ದು, ಈ ವರ್ಷದಲ್ಲಿ ಜಿಡಿಪಿ ಶೇ.0.2ಕ್ಕೆ ಕುಸಿಯಲಿದೆ ಎಂದು ಮೂಡೀಸ್ ಇನ್ವೆಸ್ಟರ್ಸ್ ಸರ್ವೀಸ್ ಅಂದಾಜು ಮಾಡಿದೆ.

ಶಿಗ್ಲಿ ನಾಕಾಯಿಂದ – ಲಕ್ಷ್ಮೇಶ್ವರ ತಾಲೂಕಿನ ಸರಹದ್ದಿನವರೆಗೂ ಹದಗೆಟ್ಟ ರಾಜ್ಯ ಹೆದ್ದಾರಿ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

 ಉತ್ತರಪ್ರಭ ಲಕ್ಷ್ಮೇಶ್ವರ: ಪಟ್ಟಣದ ಶಿಗ್ಲಿ ನಾಕಾಯಿಂದ – ಲಕ್ಷ್ಮೇಶ್ವರ ತಾಲೂಕಿನ ಸರಹದ್ದಿನವರೆಗೂ ಹದಗೆಟ್ಟ ರಾಜ್ಯ ಹೆದ್ದಾರಿ…

ಗೊಂದಲ ಮೂಡಿಸಿದ ಆರೋಗ್ಯ ಸಚಿವ, ಮೇಯರ್ ಹೇಳಿಕೆ ಐಶ್ವರ್ಯಾ ರೈ, ಮಗಳು ಆರಾಧ್ಯ ಪಾಸಿಟಿವ್ ಪಕ್ಕಾ!

ಆರೋಗ್ಯ ಸಚಿವ ಮತ್ತು ಮೇಯರ್ ಸೃಷ್ಟಿಸಿದ ಗೊಂದಲಕ್ಕೆ ತೆರೆ ಬಿದ್ದಿದ್ದು, ಐಶ್ವರ್ಯಾ ಮತ್ತು ಮಗಳಿಗೆ ಪಾಸಿಟಿವ್ ಇರುವುದು ಪಕ್ಕಾ ಎಂದು ಎರಡನೇ ಪರೀಕ್ಷಾ ವರದಿ ತಿಳಿಸಿದೆ.