ಹೊಸದಿಲ್ಲಿ: ಭಾರತದ ಶತ್ರು, ಹಿಜ್ಬುಲ್ ಮುಜಾಹಿದ್ದೀನ್ ಅತ್ಯುಗ್ರ ರಿಯಾಜ್ ನಾಯ್ಕೂನನ್ನು ಭದ್ರತಾ ಪಡೆ ಯೋಧರು ಮುಗಿಸಿದ್ದಾರೆ. ಪುಲ್ವಾಮಾ ಬಳಿ ನಡೆದ ಎನ್ಕೌಂಟರಿನಲ್ಲಿ ಭಾರತೀಯ ಯೋಧರ ದಾಳಿಗೆ ಉತ್ತರ ನೀಡಲಾಗದೇ ಉಗ್ರ ರಿಯಾಜ್ ನಾಯ್ಕೂ ಹತನಾಗಿದ್ದಾನೆ. ದೊರೆತ ಖಚಿತ ಸುಳಿವನ್ನಾಧರಿಸಿ ಯೋಧರು ಮುಂಜಾನೆಯಿಂದಲೇ ಉಗ್ರರು ಅಡಗಿದ್ದ ಪ್ರದೇಶವನ್ನು ಸುತ್ತುವರೆದು ಶರಣಾಗುವಂತೆ ಉಗ್ರರಿಗೆ ಸೂಚನೆ ನೀಡಿದ್ದರು. ಆದರೆ ಉಗ್ರಗಾಮಿಗಳು ಗುಂಡು ಹಾರಿಸಲು ಮುಂದಾದ ಕಾರಣ ಎನ್‍ಕೌಂಟರ್ ನಡೆದು ಅದರಲ್ಲಿ ರಿಯಾಜ್ ಸೇರಿದಂತೆ ಮೂವರು ಭಯೋತ್ಪಾದಕರು ಹತರಾದರು.

Leave a Reply

Your email address will not be published. Required fields are marked *

You May Also Like
ಕೊಪ್ಪಳದಲ್ಲಿ ವಿವಿಧೆಡೆ 13 ಬಾಲ್ಯವಿವಾಹಕ್ಕೆ ತಡೆ ಕೊಪ್ಪಳ: ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಮೇಲ್ವಿಚಾರಕರು, ಶಾಲಾ…

ಅನರ್ಹ ಮತ್ತು ನಕಲಿ ಪಡಿತರ ಚೀಟಿ ರದ್ದುಪಡಿಸಲು ಕ್ರಮ: ಮುಖ್ಯಮಂತ್ರಿ ಸೂಚನೆ

ಕಾರ್ಡ್ ಹೊಂದಿರುವ ಸರ್ಕಾರಿ ನೌಕರರು, ಟ್ರಾಕ್ಟರ್, ಇತರೆ ವಾಹನ ಹೊಂದಿರುವವರು ತಮ್ಮ ಕಾರ್ಡುಗಳನ್ನು ಕೂಡಲೇ ಹಿಂತಿರುಗಿಸಿ, ರದ್ದುಪಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ: ಡಾ. ಕೆ. ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆದರೆ, ಸೋಂಕಿತರು ಹೆಚ್ಚಿನ…

ಸಿ.ಟಿ ರವಿ ಚೀಟಿ ಆಟ: ಕೊನೆಗೂ ಪಾಸಿಟಿವ್ ಅಂತೆ!

ಸಚಿವ ಸಿ.ಟಿ.ರವಿ ಎರಡು ದಿನದಿಂದ ತಮ್ಮ ಕೋರೊನಾ ಪರೀಕ್ಷೆಯ ಕುರಿತು ಟ್ವೀಟ್ ಮಾಡಿದ್ದೇ ಮಾಡಿದ್ದು. ಅವರ ಅನುಭವ ನೋಡಿದರೆ ಟೆಸ್ಟ್ ಫಲಿತಾಂಶ ‘ಪಾಸಿಟಿವ್, ನೆಗೆಟಿವ್’ ಎಂಬ ಎರಡು ಚೀಟಿಯಲ್ಲಿ ಒಂದನ್ನು ಎತ್ತಿಕೊಳ್ಳುವ ಆಟದಂತಿದೆ. ಇದು ಸರ್ಕಾರದ ಕಾರ್ಯವೈಖರಿಗೆ ಹಿಡಿದ ಕನ್ನಡಿಯೂ ಆಗಿದೆ.