ಹೊಸದಿಲ್ಲಿ: ಭಾರತದ ಶತ್ರು, ಹಿಜ್ಬುಲ್ ಮುಜಾಹಿದ್ದೀನ್ ಅತ್ಯುಗ್ರ ರಿಯಾಜ್ ನಾಯ್ಕೂನನ್ನು ಭದ್ರತಾ ಪಡೆ ಯೋಧರು ಮುಗಿಸಿದ್ದಾರೆ. ಪುಲ್ವಾಮಾ ಬಳಿ ನಡೆದ ಎನ್ಕೌಂಟರಿನಲ್ಲಿ ಭಾರತೀಯ ಯೋಧರ ದಾಳಿಗೆ ಉತ್ತರ ನೀಡಲಾಗದೇ ಉಗ್ರ ರಿಯಾಜ್ ನಾಯ್ಕೂ ಹತನಾಗಿದ್ದಾನೆ. ದೊರೆತ ಖಚಿತ ಸುಳಿವನ್ನಾಧರಿಸಿ ಯೋಧರು ಮುಂಜಾನೆಯಿಂದಲೇ ಉಗ್ರರು ಅಡಗಿದ್ದ ಪ್ರದೇಶವನ್ನು ಸುತ್ತುವರೆದು ಶರಣಾಗುವಂತೆ ಉಗ್ರರಿಗೆ ಸೂಚನೆ ನೀಡಿದ್ದರು. ಆದರೆ ಉಗ್ರಗಾಮಿಗಳು ಗುಂಡು ಹಾರಿಸಲು ಮುಂದಾದ ಕಾರಣ ಎನ್‍ಕೌಂಟರ್ ನಡೆದು ಅದರಲ್ಲಿ ರಿಯಾಜ್ ಸೇರಿದಂತೆ ಮೂವರು ಭಯೋತ್ಪಾದಕರು ಹತರಾದರು.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 308 ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 308 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6824…

ರಾಜಧಾನಿಯಲ್ಲಿ ಮತ್ತೆ ಇಬ್ಬರು ಗರ್ಭಿಣಿಯರಲ್ಲಿ ಕಂಡು ಬಂದ ಮಹಾಮಾರಿ!

ಕೊರೊನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದೆ. ಮತ್ತೆ ಇಬ್ಬರು ಗರ್ಭಿಣಿಯರಿಗೆ ಕೊರೊನಾ ಸೋಂಕು ಕಂಡು ಬಂದಿದೆ.

ಲಾಕ್ ಡೌನ್ ಬಗ್ಗೆ ತುಟಿ ಬಿಚ್ಚಬೇಡಿ: ಸಚಿವರಿಗೆ ಸಿಎಂ ಖಡಕ್ ವಾರ್ನಿಂಗ್..!

ಬೆಂಗಳೂರು: ಸಾರ್ವಜನಿಕರಲ್ಲಿ ಲಾಕ್ ಡೌನ್ ಬಗ್ಗೆ ಗೊಂದಲ ಮೂಡಿಸಬೇಡಿ. ಸಚಿವರು ಭಿನ್ನ ಹೇಳಿಕೆಗಳನ್ನು ನೀಡಬಾರದು ಎಂದು…

ಗುಲಾಬ ನಬಿ ಆಜಾದರ ನಿರ್ಣಯ ಕೋಮುವಾದಿ ಶಕ್ತಿಗೆ ಬಲ ತಂದಂತಾಗಿದೆ: ಎಚ್ ಕೆ ಪಾಟೀಲ

ಉತ್ತರಪ್ರಭಗದಗ: ಕಾಂಗ್ರೆಸ್ ಪಕ್ಷವು ಭಾರತ್ ಜೋಡೋ ಎಂಬ ರ್ಯಾಲಿಯ ಮೂಲಕ ಕೋಮುವಾದಿ ಶಕ್ತಿಗಳಿಗೆ ಶಡ್ಡು ಹೋಡೆದು…