ನವದೆಹಲಿ: ಹತ್ತನೇ ತರಗತಿ ಸಿಬಿಎಸ್ಇ ಪರೀಕ್ಷೆಗೆ ಸಂಬಂಧಿಸಿದಂತೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಆದೇಶ ಹೊರಡಿಸಿದೆ. ಈಶಾನ್ಯ ದೆಹಲಿ ಹೊರತು ಪಡಿಸಿ ದೇಶದೆಲ್ಲೆಡೆ ಸಿಬಿಎಸ್ಇ ಹತ್ತನೇ ತರಗತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ರದ್ದು ಪಡಿಸಲಾಗಿದೆ.

ಸಿಬಿಎಸ್ಇ ಪಠ್ಯಕ್ರಮಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೆಲವು ಪರೀಕ್ಷೆಗಳು ಮುಗಿದಿದ್ದು ಇನ್ನು ಕೆಲವು ಪರೀಕ್ಷೆಗಳು ಮಾತ್ರ ಬಾಕಿ ಉಳಿದಿದ್ದವು. ಬಾಕಿ ಉಳಿದ ವಿಷಯಗಳಿಗೆ ಪರೀಕ್ಷೆ ನಡೆಯುವದಾದರೆ ವಿದ್ಯಾರ್ಥಿಗಳಿಗೆ ಪುನರ್ಮನಕ್ಕಾಗಿ ಹತ್ತು ದಿನಹಳ ಕಾಲಾವಕಾಶ ನೀಡಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಚಿವ ರಮೇಶ್ ಪೋಖ್ರಿಯಾಲ್ ಟ್ವೀಟ್ ಮೂಲಕ ತಿಳಿಸಿದ್ದಾರೆ.    

Leave a Reply

Your email address will not be published. Required fields are marked *

You May Also Like

ಸೂರಿಲ್ಲದೆ ಬೀದಿಗೆ ಬಂದ ಬದುಕು : ಪರಿಹಾರದ ನೀರಿಕ್ಷೆಯಲ್ಲಿ ಬಡ ಕುಟುಂಬ

ಉತ್ತರಪ್ರಭ ಸುದ್ದಿ ಲಕ್ಷ್ಮೇಶ್ವರ: ಪಟ್ಟಣದ ಬಸ್ತಿಕೆರೆಯ ಓಣಿಯ ನಿವಾಸಿ ಬಸವರಾಜ ನಿಂಗಪ್ಪ ಮಡಿವಾಳರ ಎಂಬ ವ್ಯಕ್ತಿಗೆ…

42 ನೇ ರೈತ ಹುತಾತ್ಮರ ದಿನಾಚರಣೆ

ಆಲಮಟ್ಟಿ : ಕನಾ೯ಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ನಿಡಗುಂದಿ ತಾಲೂಕು ಸಂಘಟನೆ…

ಮಹಿಳೆಯನ್ನು ಕೊಲೆ ಮಾಡಿ ರುಂಡ ಒಯ್ದ ಪಾಪಿ!

ಲಕ್ನೋ : ತುಂಡು ತುಂಡಾದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವವೊಂದು ಪತ್ತೆಯಾಗಿರುವ ಘಟನೆ ನಡೆದಿದೆ.

ಅವ್ಯವಸ್ಥೆಯ ಆಗರವಾದ ಗದಗ ಜಿಲ್ಲಾ ಆಸ್ಪತ್ರೆ; ಬೆಸಿಗೆಯಲ್ಲಿ ಬಾಣಂತಿ ಹಾಗೂ ಹಸುಗುಸುಗಳ ಪರದಾಟ

ಉತ್ತರಪ್ರಭ, ಗದಗ :ಜಿಲ್ಲೆಯ ಪ್ರಮುಖ ಆರೋಗ್ಯ ಕೇಂದ್ರವಾದ ಗದಗ ಜಿಲ್ಲಾ ಆಸ್ಪತ್ರೆ, ಪ್ರಮುಖವಾಗಿ ಬೆಸಿಗೆಯ ದಿನಗಳಲ್ಲಿ…