ಬೆಂಗಳೂರು: ವಲಸಿಗರು, ಕೂಲಿ ಕಾರ್ಮಿಕರನ್ನು ಊರುಗಳಿಗೆ ತಲುಪಿಸಲು ಕಾರ್ಯಾಚರಣೆಗೊಳಿಸುತ್ತಿರುವ ಬಸ್‌ಗಳ ಸೇವೆ ಮೇ. 8 ರಿಂದ ಸ್ಥಗಿತಗೊಳ್ಳಲಿದೆ ಎಂದು ಸಾರಿಗೆ ಸಂಸ್ಥೆ ತಿಳಿಸಿದೆ.

ಕಳೆದ ಐದು ದಿನಗಳಿಂದ ಬೆಂಗಳೂರು ಮತ್ತು ರಾಜ್ಯದ ನಾನಾ ಭಾಗಗಳಿಂದ 3,500 ಬಸ್‌ಗಳನ್ನು ಕಾರ್ಯಾಚರಣೆಗೊಳಿಸಿ, 1 ಲಕ್ಷಕ್ಕೂ ಅಧಿಕ ಜನರನ್ನು ತವರಿಗೆ ಮರಳಿಸಲಾಗಿದೆ. ಉಚಿತ ಪ್ರಯಾಣಕ್ಕೆ ಗುರುವಾರ ಕೊನೆಯ ದಿನವಾಗಿದ್ದು, ಮೇ. 8ರಿಂದ ಬಸ್ ಸೇವೆಯನ್ನು ನಿಲ್ಲಿಸಲಾಗಿದೆ.

ಅಲ್ಲದೇ, ಮೂರ್ನಾಲ್ಕು ದಿನಗಳಲ್ಲಿ ಸಿಬ್ಬಂದಿಗೆ ಸಂಬಳ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ : ರಾಜ್ಯದಲ್ಲಿ ಲೇಟ್ ನೈಟ್ ಪಾರ್ಟಿ ನಿಷೇಧಿಸಿದ ಕರ್ನಾಟಕ ಸರ್ಕಾರ

ಕೊರೋನಾ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯಲು ಗುರುವಾರದಿಂದ ಲೇಟ್ ನೈಟ್ ಪಾರ್ಟಿಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯದ ಎಲ್ಲಾ ಸ್ಟಾರ್ ಹೋಟೆಲ್ ಗಳು ಮತ್ತು ರೆಸ್ಟೋರೆಂಟ್ ಗಳಿಗೆ ಸೂಚಿಸಲಾಗಿದೆ ಎಂದು ಸುಧಾಕರ್ ಅವರು ಸುದ್ದಿಗಾರರಿಗೆ ತಿಳಿಸಿದರು.

ಕೊರೋನಾ ಕಾವ್ಯ-4

ಇವತ್ತಿನ ಕೊರೋನಾ ಕಾವ್ಯ ಸರಿಣಿಗೆ ಕವನ ಕಳುಹಿಸಿದವರು ಮಂಗಳಗೌರಿ ಹಿರೇಮಠ, ಮಂಗಳಗೌರಿ ಹಿರೇಮಠ ಇವರು ಗದಗನ ಬಸವೇಶ್ವರ ನಗರದವರು, ಸಾಹಿತ್ತಿಕವಾಗಿ ಅಭಿರುಚಿ ಉಳ್ಳ ಮಂಗಳಗೌರಿ ಅವರು ಸಾಕಷ್ಟು ಕವತೆಗಳನ್ನು ರಚಿಸಿದ್ದಾರೆ. ಊಹಿಸದೇ ಬಂದ ಘಳಿಗೆಯನ್ನು ಕೊರೋನಾದ ಈ ಸಂಕಷ್ಟ ಕಾಲದಲ್ಲಿ ಹದವಾಗಿ ಕಟ್ಟಿಕೊಟ್ಟಿದ್ದಾರೆ.

ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ಶಾಸಕ ಎಚ್ಕೆ ಪಾಟೀಲ್ ವಿರೋಧ

ಭೂಸುಧಾರಣೆ ವಿಚಾರವಾಗಿ ಸರಕಾರ ರೈತ‌ ವಿರೋಧಿ ನಿರ್ಣಯ ಕೈಗೊಂಡಿದೆ. ಶ್ರೀಮಂತರು ಹಾಗೂ ಕಂಪನಿಯವರಿಗೆ ಭೂಮಿ ಪಡೆಯಲು ಆದ್ಯತೆ‌ ನೀಡಿದೆ ಎಂದು ಶಾಸಕ ಎಚ್.ಕೆ.ಪಾಟೀಲ ವಿರೋಧ ವ್ಯಕ್ತಪಡಿಸಿದರು.

ಗಜೇಂದ್ರಗಡದಲ್ಲಿ ಉಪ ಖಜಾನೆ ಕಚೇರಿ ಆರಂಭ

ಸರ್ಕಾರದ ಹಣಕಾಸಿನ ವ್ಯವಹಾರವನ್ನು ಸರಳಗೊಳಿಸುವ ನಿಟ್ಟಿನಲ್ಲಿ ಗಜೇಂದ್ರಗಡ ತಾಲೂಕಿನಲ್ಲಿ ಉಪ ಖಜಾನೆ ಕಚೇರಿ ಆರಂಭಿಸುವ ಮೂಲಕ ತಾಲೂಕಾ ಕೇಂದ್ರಕ್ಕೆ ಮತ್ತೊಂದು ಇಲಾಖೆ ಸೇರ್ಪಡೆಯಾಗಿದೆ. ಈ ನಿಟ್ಟಿನಲ್ಲಿ ತಾಲೂಕಾ ಕೇಂದ್ರದ ಎಲ್ಲ ಇಲಾಖೆಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ಕಳಕಪ್ಪ ಬಂಡಿ ಹೇಳಿದರು.