ಬೆಂಗಳೂರು: ವಲಸಿಗರು, ಕೂಲಿ ಕಾರ್ಮಿಕರನ್ನು ಊರುಗಳಿಗೆ ತಲುಪಿಸಲು ಕಾರ್ಯಾಚರಣೆಗೊಳಿಸುತ್ತಿರುವ ಬಸ್‌ಗಳ ಸೇವೆ ಮೇ. 8 ರಿಂದ ಸ್ಥಗಿತಗೊಳ್ಳಲಿದೆ ಎಂದು ಸಾರಿಗೆ ಸಂಸ್ಥೆ ತಿಳಿಸಿದೆ.

ಕಳೆದ ಐದು ದಿನಗಳಿಂದ ಬೆಂಗಳೂರು ಮತ್ತು ರಾಜ್ಯದ ನಾನಾ ಭಾಗಗಳಿಂದ 3,500 ಬಸ್‌ಗಳನ್ನು ಕಾರ್ಯಾಚರಣೆಗೊಳಿಸಿ, 1 ಲಕ್ಷಕ್ಕೂ ಅಧಿಕ ಜನರನ್ನು ತವರಿಗೆ ಮರಳಿಸಲಾಗಿದೆ. ಉಚಿತ ಪ್ರಯಾಣಕ್ಕೆ ಗುರುವಾರ ಕೊನೆಯ ದಿನವಾಗಿದ್ದು, ಮೇ. 8ರಿಂದ ಬಸ್ ಸೇವೆಯನ್ನು ನಿಲ್ಲಿಸಲಾಗಿದೆ.

ಅಲ್ಲದೇ, ಮೂರ್ನಾಲ್ಕು ದಿನಗಳಲ್ಲಿ ಸಿಬ್ಬಂದಿಗೆ ಸಂಬಳ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಕಲಬುರಗಿಗೂ ಲಾಕ್ ಡೌನ್ ಸಡಲಿಕೆಗೂ ಸಂಬಂಧವಿಲ್ಲ!!

ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ಕಾಟ ಇನ್ನೂ ತಪ್ಪುತ್ತಿಲ್ಲ. ಸದ್ಯ ಕೊರೊನಾ ಅರ್ಧ ಶತಕ ಮೀರಿ ಸಾಗುತ್ತಿದೆ. ಜಿಲ್ಲೆಯಾದ್ಯಂತ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ವಿಸ್ತರಿಸಲಾಗಿದೆ.

ಪ್ರತ್ಯೇಕ ಕೇಂದ್ರ ಸ್ಥಾನಕ್ಕೆ ಒತ್ತಾಯಿಸಿ ಜಿಗಳೂರು ಗ್ರಾಮಸ್ಥರ ಪ್ರತಿಭಟನೆ

ರೋಣ: ಜಿಗಳೂರ ಗ್ರಾಮಕ್ಕೆ ಪ್ರತ್ಯೇಕ ಕೇಂದ್ರ ಸ್ಥಾನ ನೀಡಲು ಒತ್ತಾಯಿಸಿ ಗ್ರಾಮಸ್ಥರು ಬುಧವಾರ ಪ್ರತಿಭಟನೆ ನಡೆಸಿದರು.…

ಮುಂಡರಗಿ ತಾಲೂಕಿನ ಕೆಲ ಸರ್ಕಾರಿ ಆಸ್ಪತ್ರೆಗೂ ಕರೊನಾ ಭೀತಿ..!

ಜಿಲ್ಲೆಯ ಮುಂಡರಗಿ ತಾಲೂಕಾ ಆಸ್ಪತ್ರೆ ಸಿಬ್ಬಂದಿಗೆ ಕರೊನಾ ಪಾಸಿಟಿವ್ ಶಂಕೆ ವ್ಯಕ್ತವಾಗಿದೆ. ಶಂಕೆ ಹಿನ್ನಲೆಯಲ್ಲಿ ಮುಂಡರಗಿ ತಾಲೂಕಾ ಆಸ್ಪತ್ರೆ ಹಾಗೂ ಡಂಬಳ ಆರೋಗ್ಯ ಕೇಂದ್ರದಲ್ಲಿ ಸೈನಿಟೈಜರ್ ಮಾಡಲಾಗಿದೆ.