ಓರ್ವ ಉಗ್ರನನ್ನು ಬಲಿ ಪಡೆದ ಸೇನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅವಂತಿಪೊರಾದಲ್ಲಿ ಓರ್ವ ಉಗ್ರನನ್ನು ಭಾರತೀಯ ಸೇನೆ ಬಲಿ ಪಡೆದಿದೆ. ಶರ್ಷಾಲಿ ಖ್ರೂ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಮಾಹಿತಿಯ ಮೇರೆಗೆ ಸೇನಾಪಡೆ ಕಾರ್ಯಾಚರಣೆ ನಡೆಸಿತ್ತು..

ಕಾರ್ಯಾಚರಣೆ ವೇಳೆ ಉಗ್ರರು ಏಕಾಏಕಿ ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದು, ಪರಿಣಾಮ ಕಾರ್ಯಾಚರಣೆಯನ್ನು ಎನ್ಕೌಂಟರ್ ಆಗಿ ಪರಿವರ್ತಿಸಿದ ಯೋಧರು ಓರ್ವ ಉಗ್ರನನ್ನು ಹತ್ಯೆ ಬಲಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

Exit mobile version