ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅವಂತಿಪೊರಾದಲ್ಲಿ ಓರ್ವ ಉಗ್ರನನ್ನು ಭಾರತೀಯ ಸೇನೆ ಬಲಿ ಪಡೆದಿದೆ. ಶರ್ಷಾಲಿ ಖ್ರೂ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಮಾಹಿತಿಯ ಮೇರೆಗೆ ಸೇನಾಪಡೆ ಕಾರ್ಯಾಚರಣೆ ನಡೆಸಿತ್ತು..

ಕಾರ್ಯಾಚರಣೆ ವೇಳೆ ಉಗ್ರರು ಏಕಾಏಕಿ ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದು, ಪರಿಣಾಮ ಕಾರ್ಯಾಚರಣೆಯನ್ನು ಎನ್ಕೌಂಟರ್ ಆಗಿ ಪರಿವರ್ತಿಸಿದ ಯೋಧರು ಓರ್ವ ಉಗ್ರನನ್ನು ಹತ್ಯೆ ಬಲಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You May Also Like

ಉಪಹಾರಕ್ಕೆ ಸೀಮಿತವಾದ ಬಜೆಟ್ ಮಂಡನೆ ಪೂರ್ವಭಾವಿ ಸಭೆ

ಉತ್ತರಪ್ರಭ ಸುದ್ದಿ ನರೆಗಲ್ಲ: ಪಟ್ಟಣ ಪಂಚಾಯತಿಯಲ್ಲಿ ಶುಕ್ರವಾರ ನಡೆಯಬೆಕಿದ್ದ ಬಜೆಟ್ ಮಂಡನೆ ಪೂರ್ವಭಾವಿ ಸಬೆಗೆ ಮುಖ್ಯಾಧಿಕಾರಿ…

ಗದಗ ಜಿಲ್ಲೆಯ ಆರು ಕಂಟೇನ್‍ಮೆಂಟ್ ಪ್ರದೇಶಗಳ ನಿರ್ಬಂಧ ತೆರವು

ಇಂದು ಮತ್ತೆ ಗದಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ದಿನದಿಂದ ದಿನಕ್ಕೆ ಜಿಲ್ಲೆಯ ಜನರಲ್ಲಿ ಆತಂಕ ಶುರುವಾಗಿದೆ.

ನಗರದಲ್ಲಿ ಮತ್ತೆ ಹಲವು ಪ್ರದೇಶಗಳು ಸೀಲ್ ಡೌನ್ ಪಟ್ಟಿಗೆ!

ಬೆಂಗಳೂರು : ನಗರದಲ್ಲಿ ಮಹಾಮಾರಿಯ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೀಲ್ ಡೌನ್ ಹೆಚ್ಚಾಗಲಿದೆ ಎಂಬ ಮಾತು ಕೇಳಿ ಬರುತ್ತಿದೆ. ನಗರದ ಬಹುತೇಕ ಏರಿಯಾಗಳು ಸೀಲ್ಡೌಗನ್ ಆಗಲಿವೆ ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ತಿಳಿಸಿದ್ದಾರೆ

ಮುಂದಿನ ದಿನಗಳಲ್ಲಿ ಕೊರೋನಾ ಪಾಸಿಟಿವ್ ಸಂಖ್ಯೆ ಹೆಚ್ಚಾಗುತ್ತಂತೆ

ಮುಂದಿನ ದಿನಗಳಲ್ಲಿ ಒಂದಿಷ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಬಹುದು. ಸಮಸ್ಯೆ ಎದುರಿಸಲು ಸರಕಾರ ಸಂಪೂರ್ಣ ಸಜ್ಜಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಹೇಳಿದರು.