ಬೆಂಗಳೂರು: ಗೃಹ ಸಚಿವಾಲಯದಿಂದ ಲಾಕ್‌ಡೌನ್ ಕ್ರಮಗಳ ಕುರಿತು ಹೊಸ ಮಾರ್ಗಸೂಚಿಗಳು ಮತ್ತು ರಾಜ್ಯ ಸರ್ಕಾರದ ಆದೇಶದಂತೆ ಹಸಿರು ವಲಯಕ್ಕೊಳಪಡುವ 14 ಜಿಲ್ಲೆಗಳಲ್ಲಿ ಸಾರಿಗೆ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ.

ವಾಹನ ನೋಂದಣಿ, ಚಾಲನಾ ಪರವಾನಗಿ ನೀಡುವಿಕೆ, ವಾಹನಗಳ ಅರ್ಹತಾ ಪತ್ರ ನೀಡುವಿಕೆ, ತೆರಿಗೆ ಸ್ವೀಕೃತಿ ಮುಂತಾದವುಗಳನ್ನು ಪುನರಾಂಭಿಸಲಾಗಿದೆ.

ಸಾರ್ವಜನಿಕರು ಸಾರಿಗೆ ಕಚೇರಿಗಳಲ್ಲಿ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ, ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸಾಮಾಜಿಕ ಅಂತರ ಕಾಪಾಡುವುದು, ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಥರ್ಮಲ್ ಸ್ಕ್ರೀನಿಂಗ್ ಪರೀಕ್ಷೆ ಇತ್ಯಾದಿ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ನಿಗದಿತ ಸೇವೆಗಳನ್ನು ಪಡೆಯಬಹುದೆಂದು ತಿಳಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸರ ಪೈಕಿ ಕೊರೊನಾಗೆ ಬಲಿಯಾದವರು ಎಷ್ಟು ಜನ ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ಸದ್ಯ ಕಾರ್ಯನಿರ್ವಹಿಸುತ್ತಿರುವ ಪೊಲೀಸರ ಪೈಕಿ ಶೇ. 11ರಷ್ಟು ಸಿಬ್ಬಂದಿಗೆ ಸೋಂಕು ತಗುಲಿದ್ದು, ಈ ಪೈಕಿ 87 ಜನ ಬಲಿಯಾಗಿದ್ದಾರೆ.

ಗಜೇಂದ್ರಗಡ: ಹಣ ದೋಚಿ ಪರಾರಿಯಾದವರ ಬಂಧನ

ಗಜೇಂದ್ರಗಡ ಬ್ಯಾಂಕಿನಿಂದ ಹಣ ಡ್ರಾ ಮಾಡಿಕೊಂಡು ಹೋಗುತ್ತಿದ್ದವರನ್ನು ಯಾಮಾರಿಸಿ ಲಕ್ಷಾಂತರ ಹಣ ದೋಚಿ ಪರಾರಿಯಾಗಿದ್ದವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ರಾಜ್ಯದಲ್ಲಿಂದು 249 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 249 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 9399…

ಪಿಎಲ್‍ಡಿ, ಕಸ್ಕಾರ್ಡ್ ಬ್ಯಾಂಕ್‍ನ ಸುಸ್ತಿ ಸಾಲದ ಅಸಲು ಪಾವತಿಸಲು ಸೂಚನೆ

ಜಿಲ್ಲೆಯ ಪಿಎಲ್‍ಡಿ/ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ (ಪಿಕಾರ್ಡ್) ಬ್ಯಾಂಕ್ ಎಲ್ಲ ಸುಸ್ತಿ ಸಾಲಗಾರರು ಜೂ.30ರೊಳಗೆ ಸುಸ್ತಿ ಸಾಲದ ಅಸಲು ಪಾವತಿಸಿ ಬಡ್ಡಿ ಮನ್ನಾ ಯೋಜನೆಯ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಕಸ್ಕಾರ್ಡ್ ಬ್ಯಾಂಕ್ ನಿರ್ದೇಶಕ ಪಿ.ಕೆ.ರಾಯನಗೌಡ್ರ ತಿಳಿಸಿದರು.