ನವದೆಹಲಿ: ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ 4 ಸಾವಿರ ತಬ್ಲಿಘಿ ಸದಸ್ಯರನ್ನು ಬಿಡುಗಡೆ ಮಾಡುವಂತೆ ದೆಹಲಿ ಸರ್ಕಾರ ಆದೇಶಿಸಿದೆ.

ರಾಷ್ಟ್ರ ರಾಜಧಾನಿಯಲ್ಲಿ ಕ್ವಾರಂಟೈನ್ ಕೇಂದ್ರಗಳಲ್ಲಿದ್ದ ಎಲ್ಲ ತಬ್ಲಿಘಿ ಸದಸ್ಯರನ್ನು ಬಿಡುಗಡೆ ಮಾಡುವಂತೆ ದೆಹಲಿ ಗೃಹ ಸಚಿವ ಸತ್ಯೇಂದ್ರ ಜೈನ್ ಆದೇಶಿಸಿದ್ದಾರೆ. ಅಲ್ಲದೆ ಮರ್ಕಝ್ ಪ್ರಕರಣದಲ್ಲಿ ಆರೋಪಿಗಳಾಗಿರುವವರನ್ನು ದೆಹಲಿ ಪೊಲೀಸರ ವಶಕ್ಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಎಲ್ಲ ತಬ್ಲಿಘಿ ಸದಸ್ಯರನ್ನು ಅವರ ತವರು ರಾಜ್ಯಗಳಿಗೆ ಕಳುಹಿಸುವ ಅಗತ್ಯ ಇದ್ದು, ಈ ಸಂಬಂಧ ದೆಹಲಿ ಸರ್ಕಾರ ಇತರೆ ರಾಜ್ಯಗಳೊಂದಿಗೆ ಮಾತುಕತೆ ನಡೆಸುತ್ತಿದ್ದೆ ಎಂದು ಜೈನ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ನಟ ಚಿರಂಜೀವಿಗೆ ಕೊರೊನಾ ಪಾಸಿಟಿವ್!

ಹೈದರಾಬಾದ್ : ನಟ ಚಿರಂಜೀವಿ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ.

ಜಕ್ಕಲಿಯಲ್ಲಿ ಹೀಗೊಂದು ವಿಶಿಷ್ಟ ಹೋಳಿ ಹುಣ್ಣಿಮೆ ಆಚರಣೆ

ವಸಂತ ಋತುವಿನ ಫಾಲ್ಗುಣ ಮಾಸದ ಶುಕ್ಲ ಪಕ್ಷದ ಹುಣ್ಣುಮೆ ದಿನ ಹೋಳಿ ಹಬ್ಬವನ್ನು ಆಚರಿಸಲಾಗುತ್ತದೆ. ನಮ್ಮ ಹಿಂದೂ ಧರ್ಮದ ಪ್ರಕಾರ ಹೋಳಿ ಒಂದು ಮಹತ್ವಪೂರ್ಣ ಮಹಾಪರ್ವ ಎಂದು ಭಾವಿಸಲಾಗುತ್ತದೆ. ಸಾಂಪ್ರದಾಯಿಕವಾಗಿ ಈ ಹಬ್ಬವನ್ನು ಎರಡು ದಿನಗಳ ಕಾಲ ಆಚರಿಸಲಾಗುತ್ತದೆ. ಮಾ.29 ಸೋಮವಾರ ಹೋಳಿ ಹಬ್ಬವನ್ನು ಹಾಗೂ ಕಾಮ ದಹನವನ್ನು ಮಾ.28 ಆಚರಿಸಲಾಗುತ್ತದೆ.

ಕನ್ನಡದ ಕೋಟ್ಯಾಧಿಪತಿ ಪವರ್ ಸ್ಟಾರ್ ಪುನೀತ್ ರಾಜಕುಮಾರ ಇನ್ನಿಲ್ಲ ಕಂಠೀರವ್ ಸ್ಟೆಡಿಯಂನಲ್ಲಿ ಸಾರ್ವಜನಿಕರಿಗೆ ದರ್ಶನ..!

ಕನ್ನಡದ ಕೋಟ್ಯಾಧಿಪತಿ ಪವರ್ ಸ್ಟಾರ್ ಪುನೀತ್ ರಾಜಕುಮಾರ ಇನ್ನಿಲ್ಲ ಕಂಠೀರವ್ ಸ್ಟೆಡಿಯಂನಲ್ಲಿ ಸಾರ್ವಜನಿಕರಿಗೆ ದರ್ಶನ..!

ಕೂತುಹಲ ಕೆರಳಿಸಿದ ಸಿದ್ದರಾಮಯ್ಯ ದೆಹಲಿ ಬೇಟಿ

ಮಾಜಿ ಸಿಎಂ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ದಿಢೀರ್‌ ದೆಹಲಿ ಭೇಟಿಗೆ ಮುಂದಾಗಿದ್ದಾರೆ.