ನವದೆಹಲಿ: ಅನಾರೋಗ್ಯದ ಹಿನ್ನೆಲೆಯಲ್ಲಿ ಇಲ್ಲಿಯ ಆಸ್ಪತ್ರೆಗೆ ದಾಖಲಾಗಿದ್ದ ಪೊಲೀಸ್ ಪೇದೆಯೊಬ್ಬರು ಮೃತ ಪಟ್ಟಿದ್ದು, ಅವರಲ್ಲಿ ಕೊರೊನಾ ಸೋಂಕು ಇರುವುದು ಖಚಿತವಾಗಿದೆ. 

ವಾಯುವ್ಯ ದೆಹಲಿಯ ಭಾರತ್ ನಗರ ಪೊಲೀಸ್ ಠಾಣೆಯಲ್ಲಿ ಈ ಪೇದೆ ಕರ್ತವ್ಯ ನಿರ್ವಹಿಸುತ್ತಿದ್ದರು. ನಿನ್ನೆ ರಾತ್ರಿ ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಅವರಲ್ಲಿ ಸೋಂಕು ಇರುವುದು ಖಚಿತವಾಗಿದೆ.  ಮೃತ ಪೊಲೀಸ್ ಪತ್ನಿ ಮತ್ತು ಮೂರು ವರ್ಷದ ಮಗುವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

You May Also Like

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: 32 ಆರೋಪಿಗಳು ಖುಲಾಸೆ

ವಿವಾದಕ್ಕೆ ಸಂಬಂಧಿಸಿದಂತೆ ಆಪಾದಿತ ಎಲ್ಲಾ 32 ಮಂದಿ ಆರೋಪಿಗಳನ್ನು ಪ್ರಕರಣದಿಂದ ಖುಲಾಸೆಗೊಳಿಸಲಾಗಿದೆ. ಈ ಮೂಲಕ ಕೋರ್ಟ್ ನೀಡಿದ ಈ ತೀರ್ಪು ನಿಂದಾಗಿ 28 ವರ್ಷಗಳ ಸುದೀರ್ಘ ಪ್ರಕರಣಕ್ಕೆ ತೆರೆ ಎಳೆದಂತಾಗಿದೆ. ಹಾಗೇ ಪ್ರಕರಣದ ಪ್ರಮುಖ ದೋಷಿಗಳಾದ ಅಡ್ವಾಣಿ, ಉಮಾಭಾರತಿ, ಮುರುಳಿ ಮನೋಹರ್ ಜೋಷಿ ಸೇರಿದಂತೆ ಇತರರು ನಿರಾಳರಾಗಿದ್ದಾರೆ.

ಎಸ್.ಎಸ್.ಎಲ್.ಸಿ ಪರೀಕ್ಷೆ ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳೇನು..?

ಎಸ್.ಎಸ್.ಎಲ್.ಸಿ ಪರೀಕ್ಷೆ ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳೇನು..? ಪರೀಕ್ಷೆ ನಡೆಯುವ 1 ಗಂಟೆ 30 ನಿಮಿಷ ಮೊದಲೇ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರಬೇಕು.

ಎನ್ ಆರ್ ಬಿ ಸಿ 5ಎ ಕೆನಾಲ್ ಯೋಜನೆ: ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡುವಂತೆ ಒತ್ತಾಯ

ರಾಯಚೂರು: ಎನ್ ಆರ್ ಬಿ ಸಿ 5 ಕೆನಾಲ್ ಯೋಜನೆಯ ಕ್ರಿಯಾ ಯೋಜನೆಯನ್ನು ಸಚಿವ ಸಂಪುಟದಲ್ಲಿ…

ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಮಣ್ಣ ಕಮಾಜಿ ಆಯ್ಕೆ

ಮುಳಗುಂದ : ಇಲ್ಲಿನ ವೀರರಾಣಿ ಕಿತ್ತೂರ ಚನ್ನ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಮಣ್ಣ ಕಮಾಜಿ,…