ಅಹಮದಾಬಾದ್: ನಮಸ್ತೆ ಟ್ರಂಪ್ ಕಾರ್ಯಕ್ರಮದಿಂದಲೇ ರಾಜ್ಯದಲ್ಲಿ ಕೊರೊನಾ ಹಬ್ಬಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ರಾಜ್ಯ ಬಿಜೆಪಿ ಸರ್ಕಾರ ಆಯೋಜಿಸಿದ್ದ ನಮಸ್ತೆ ಟ್ರಂಪ್ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ ಮೂಲಕ ಸ್ವತಂತ್ರ ತನಿಖೆಯಾಗಬೇಕು ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಮಿತ್ ಚವ್ದಾ ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಗುಜರಾತ್ ಹೈಕೋರ್ಟ್ ಮೆಟ್ಟಿಲೇರುವುದಾಗಿ ಅಮಿತ್ ತಿಳಿಸಿದ್ದಾರೆ. ವೈರಸ್ ಒಬ್ಬ ವ್ಯಕ್ತಿಯಿಂದ ಮತ್ತೊಬ್ಬರಿಗೆ ಹರಡುತ್ತದೆ ಎಂದು ವಿಶ್ವ ಸಂಸ್ಥೆ ಮತ್ತೊಬ್ಬ ವ್ಯಕ್ತಿಗೆ ಹರಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಸ್ಪಷ್ಟವಾಗಿ ಹೇಳಿದೆ. ದೊಡ್ಡ ಸಭೆ, ಸಮಾರಂಭಗಳನ್ನು ಆಯೋಜಿಸುವುದನ್ನು ತಡೆಯುವಂತೆ ಎಲ್ಲ ದೇಶಗಳಿಗೂ ಸೂಚಿಸಿತ್ತು. ಈ ನಡುವೆಯೂ ನಮಸ್ತೆ ಟ್ರಂಪ್ ಕಾರ್ಯಕ್ರಮ ಆಯೋಜಿಸುವ ಮೂಲಕ ಬಿಜೆಪಿ ಕೊರೊನಾ ಹರಡುವಿಕೆಗೆ ದಾರಿ ಮಾಡಿಕೊಟ್ಟಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

Leave a Reply

Your email address will not be published. Required fields are marked *

You May Also Like

ಮಟಕಾ ದೊರೆ ರತನ್ ಲಾಲ್ ಖತ್ರಿಯ ಓಪನ್ ಟು ಕ್ಲೋಸ್ ಕಥೆ ಇದು…!

ರತನ್ ಲಾಲ್ ಖತ್ರಿ.. ಈ ಹೆಸರು ದೇಶದ ಮಟಕಾ ಪ್ರೇಮಿಗಳಿಗೆ ಖಂಡಿತಾ ಚಿರಪರಿಚಿತವಾಗಿರತ್ತೆ. ಬೇಕಿದ್ದರೆ ನೀವು ದೇಶದ ಗ್ರಾಮದ ಯಾವುದೇ ಅನಕ್ಷರಸ್ಥನಿಗೆ ಕೇಳಿ ನೋಡಿ, ರತನ್ ಲಾಲ್ ಖತ್ರಿ ಎಂದರೆ ಓ!

ವಾಟ್ಸಾಪ್ ಬಳಕೆದಾರರಿಗೆ ಇನ್ಮೂಂದೆ ಹೆಚ್ಚಿನ ಬದ್ರತೆ

ವಾಟ್ಸ್ ಆಪ್ ವೆಬ್ ಮತ್ತು ಡೆಸ್ಕ್ ಟಾಪ್ ಹೊಸ ಮತ್ತು ಉತ್ತಮ ಭದ್ರತಾ ವೈಶಿಷ್ಟö್ಯಗಳೊಂದಿಗೆ ಅಪ್ ಡೇಟ್ ಆಗಲಿದೆ. ಹೊಸ ಅಪ್ ಡೇಟ್ ಪ್ರಕಾರ, ಬಳಕೆದಾರರು ಲಾಗಿನ್ ಆಗುವ ಮುನ್ನ ಡೆಸ್ಕ್ ಟಾಪ್ ಆಪ್‌ನಲ್ಲಿ ಫಿಂಗರ್ ಪ್ರಿಂಟ್ ಅಥವಾ ಫೇಸ್ ಐಡಿಯನ್ನು ದೃಢೀಕರಿಸಬೇಕಾಗುತ್ತದೆ. ಹೊಸದಾಗಿ ಪರಿಚಯಿಸಲಾದ ಈ ವೈಶಿಷ್ಟö್ಯವು ಖಾತೆಗೆ ಹೆಚ್ಚುವರಿ ರಕ್ಷಣೆ ಒದಗಿಸುತ್ತದೆ.

ಈಗಿನಿಂದಲೇ ಹೊಸ ಗೆಟಪ್ ನಲ್ಲಿ ಬರಲು ತಯಾರಾಗುತ್ತಿದ್ದಾರೆ ಸುದೀಪ್!

ಲಾಕ್ ಡೌನ್ ಅವಧಿಯಲ್ಲಿ ಫ್ಯಾಂಟಮ್ ಕೆಲಸದಲ್ಲಿ ಸುದೀಪ್ ತೊಡಗಿಸಿಕೊಂಡಿದ್ದಾರೆ. ತಮ್ಮ ಮುಂದಿನ ಕಮರ್ಷಿಯಲ್ ಆಕ್ಷನ್ ಮೂವಿಗಾಗಿ ಹೊಸ ಗೆಟಪ್ ಪಡೆದಿದ್ದಾರೆ.

ಬಿಜೆಪಿ ಸರ್ಕಾರದಲ್ಲಿ ಯೋಧರಿಗಿಲ್ಲ ಪ್ರಾಮುಖ್ಯತೆ : ಕಾಂಗ್ರೆಸ್ ಟೀಕೆ

ಬಿಜೆಪಿಯ ಹಮ್ ದೋ ಹಮಾರೆ ದೋ ಸರ್ಕಾರದಲ್ಲಿ ಅಂಬಾನಿಗಿರುವ ಪ್ರಾಮುಖ್ಯತೆ ಯೋಧರಿಗಿಲ್ಲ ಎಂದು ಕಾಂಗ್ರೆಸ್ ಪಕ್ಷ ತನ್ನ ಅಧಿಕೃತ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರಕ್ಕೆ ಟೀಕಿಸಿದೆ.