ಧಾರವಾಡ:  ಚಲಿಸುತ್ತಿದ್ದ ಲಾರಿಯಲ್ಲಿದ್ದ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಜಿಲ್ಲೆಯ ತೇಗೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಪುಣೆಯಿಂದ ಬೆಂಗಳೂರಿನ ಕೈಗಾರಿಕಾ ಪ್ರದೇಶಕ್ಕೆ ಮಶೀನನ್ನು ಹೊತ್ತೊಯ್ಯುತ್ತಿದ್ದ ಲಾರಿಯಲ್ಲಿ ಚಲಿಸುತ್ತಿರುವಾಗ ತೇಗೂರು ಬಳಿ ಮಿನಿ ಲಾರಿ ಬರುತ್ತಿದ್ದಂತೆ ಲಾರಿಯಲ್ಲಿದ್ದ ಮಶಿನ್ ಗೆ ಬೆಂಕಿ ಹೊತ್ತಿಕೊಂಡಿರುವುದು ಕಂಡು ಬಂದಿದೆ. ಬೆಂಕಿ ಕಾಣಿಸಿಕೊಂಡಿದ್ದರಿಂದ ಆತಂಕಗೊಂಡ ಲಾರಿ ಚಾಲಕ, ಪಕ್ಕದಲ್ಲೇ ನೀರು ಇರುವುದನ್ನು ಕಂಡು ರಸ್ತೆ ಬದಿ ಲಾರಿ ನಿಲ್ಲಿಸಿ ಕೆಳಗಿಳಿದಿದ್ದಾನೆ.

ಕೂಡಲೇ ಜನರು ಬೆಂಕಿ ನಂದಿಸಿದ್ದಾರೆ. ಆದರೆ, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಈ ಕುರಿತು ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಸಾರಿಗೆ ನೌಕರರಿಗೆ ಅಭದ್ರತೆ: ಉದ್ಯೋಗ ಕಡಿತಕ್ಕೆ ಸ್ವಯಂ ನಿವೃತ್ತಿಯ ಮಾಸ್ಟರ್ ಪ್ಲ್ಯಾನ್..!

ಬೆಂಗಳೂರು: ಈಗಾಗಲೇ ಸಾರಿಗೆ ಇಲಾಖೆಯ 2000 ಗುತ್ತಿಗೆ ನೌಕರರನ್ನು ಮನೆಗೆ ಕಳುಹಿಸುತ್ತಿದೆ. ಇದರಿಂದ ಖಾಯಂ ನೌಕರರಿಗೂ…

ಕೊಲ್ಲಾಪೂರ-ಹೈದ್ರಾಬಾದ್-ಮಣಗೂರು-ಕೊಲ್ಲಾಪೂರ ರೈಲು ಪ್ರಾರಂಭಕ್ಕೆ ಬ್ಯಾಳಿ ಒತ್ತಾಯ

ಬಹಳಷ್ಟು ಪ್ರಯಾಣಿಕರು ಹುಬ್ಬಳ್ಳಿ, ಗದಗ, ಕೊಪ್ಪಳ, ಹೊಸಪೇಟೆ ಮತ್ತು ಬಳ್ಳಾರಿಯಿಂದ ರಾಯಚೂರು, ಮಂತ್ರಾಲಯ, ಗದ್ವಾಲ್ ಜಲಮ್ಮದೇವಿಗೆ ಕರ್ನೂಲ ಮೂಲಕ ಶ್ರೀಶೈಲಂಗೆ ಹೋಗಿ ಬರಲು ಕೊಲ್ಲಾಪೂರ-ಹೈದ್ರಾಬಾದ್-ಮಣಗೂರು-ಕೊಲ್ಲಾಪೂರ ಈ ರೈಲುಗಾಡಿ ಕೋವಿಡ್ 19 ಮಹಾಮಾರಿಗಿಂತ ಮುಂಚೆ ಇದ್ದು ಅದು ಪ್ರಯಾಣಿಕರಿಗೆ ಬಹಳ ಅನುಕೂಲವಾಗಿತ್ತು

ರೈತ ವಿರೋಧಿ ಕಾಯ್ದೆ ಹಾಗೂ ಬೆಲೆ ಏರಿಕೆ ಖಂಡಿಸಿ ರ್ಯಾಲಿ ಪ್ರತಿಭಟನೆ.

ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರರ್ಕಾರ, ಸುಳ್ಳು ಆಶ್ವಾಸನೆ ನೀಡುವದರ ಮೂಲಕ ಅಧಿಕಾರವನ್ನು ಪಡೆದುಕೊಂಡ ಮೇಲೆ ಚುನಾವಣೆಯ ಸಂಧರ್ಭದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ.

ಆಶ್ರಯ ನಿವಾಸಿಗಳು ಮತ್ತು ಸ್ಥಳೀಯ ಮುಸ್ಲಿಂ ಸಮುದಾಯದ ನಡುವೆ ಪರಸ್ಫರ ವಾಗ್ವಾದ

ಉತ್ತರಪ್ರಭ ಸುದ್ದಿ ಲಕ್ಷ್ಮೇಶ್ವರ: ಪಟ್ಟಣದ ಆಶ್ರಯ ಪ್ಲಾಟ್‌ವೊಂದರಲ್ಲಿ ಕಚ್ಚಾ ರಸ್ತೆ, ಚರಂಡಿ ನಿರ್ಮಾಣದ ಸಂಬಂಧ ಮಂಗಳವಾರ…