ಉಡುಪಿ: ಕೊರೊನೊ ಸೋಂಕು ತಡೆಗಟ್ಟುವ ಹಿನ್ನಲೆಯಲ್ಲಿ ಲಾಕ್ ಡೌನ್ ಮಾಡಲಾಗಿದ್ದ ವೈನ್ ಶಾಪ್ ಗಳು ತೆರೆಯುತ್ತಿದ್ದಂತೆ ಕುಡುಕರು ಬೇಕಾ‌ಬಿಟ್ಟಿ ಸಾರಾಯಿ ಕುಡಿದು ನಶೆ ಎರಿಸಿಕೊಂಡಿದ್ದಾರೆ. ಇದರ ಪರಿಣಾಮ ಉಡುಪಿ ಜಿಲ್ಲೆಯಲ್ಲಿ ಸಾರಾಯಿ ಬಲಿ ಪಡೆದುಕೊಂಡಿದೆ.

ಅತೀಯಾದ ಸಾರಾಯಿ ಕುಡಿದ ಯುವನೋರ್ವ ಸಾವನ್ನಾಪ್ಪಿದ್ದಾನೆ. ನಗರದ ಸ್ವರ್ಣ ಅರ್ಕೇಡ್ ಬಳಿ ಮೃತದೇಹ ಪತ್ತೆಯಾಗಿದ್ದು. ಈ ಕುರಿತು ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಕೊರೋನಾ ಸೋಂಕು ಹರಡುತ್ತಿರುವುದರ ಹಿಂದಿನ ಕ್ವಾರಂಟೈನ್ ಕಥೆ ಏನು ಗೊತ್ತಾ..!

ಈಗಾಗಲೇ ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚತ್ತಲಿದ್ದು ಜನರಲ್ಲಿ ಸಹಜವಾಗಿಯೇ ಆತಂಕ ಮನೆಮಾಡಿದೆ. ಆದರೆ ಕೊರೋನಾ ಸೋಂಕು ಇನ್ನೇನು ನಿಯಂತ್ರಣಕ್ಕೆ ಬರುತ್ತದೆ ಎನ್ನುವಷ್ಟರಲ್ಲಿ ವಲಸಿಗರಿಗೆ ವಿನಾಯಿತಿ ನೀಡಲಾಯಿತು. ಇದು ಒಂದು ರೀತಿಯಿಂದ ಸೋಂಕು ಮತ್ತಷ್ಟು ಹರಡಲು ಕಾರಣವಾಯಿತು ಎನ್ನಬಹುದು.

ಎರಡನೇ ಪ್ರಿಯಕರನಿಂದ ಮೊದಲನೇ ಪ್ರಿಯಕರನ ಮೇಲಿನ ಸೇಡು ತೀರಿಸಿಕೊಂಡ ಪ್ರೇಯಸಿ!

ಶಿವಮೊಗ್ಗ : ಎರಡನೇ ಪ್ರಿಯಕರನಿಂದ ಮೊದಲ ಪ್ರಿಯಕರನನ್ನು ಪ್ರೇಯಸಿಯೇ ಕೊಲೆ ಮಾಡಿಸಿರುವ ಘಟನೆ ಬೆಳಕಿಗೆ ಬಂದಿದೆ.

ಪುರಾಣ ಕವಿ ರಾಮಣ್ಣ ಬ್ಯಾಟಿ ಇನ್ನಿಲ್ಲ

ಗದಗ: ಕರ್ನಾಟಕ ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಗದುಗಿನ ತೋಂಟದಾರ್ಯ ಲಿಂಗೈಕ್ಯ ಪರಮಪೂಜ್ಯ ಡಾಕ್ಟರ್ ತೋಂಟದ ಸಿದ್ದಲಿಂಗ…