ಉಡುಪಿ: ಕೊರೊನೊ ಸೋಂಕು ತಡೆಗಟ್ಟುವ ಹಿನ್ನಲೆಯಲ್ಲಿ ಲಾಕ್ ಡೌನ್ ಮಾಡಲಾಗಿದ್ದ ವೈನ್ ಶಾಪ್ ಗಳು ತೆರೆಯುತ್ತಿದ್ದಂತೆ ಕುಡುಕರು ಬೇಕಾಬಿಟ್ಟಿ ಸಾರಾಯಿ ಕುಡಿದು ನಶೆ ಎರಿಸಿಕೊಂಡಿದ್ದಾರೆ. ಇದರ ಪರಿಣಾಮ ಉಡುಪಿ ಜಿಲ್ಲೆಯಲ್ಲಿ ಸಾರಾಯಿ ಬಲಿ ಪಡೆದುಕೊಂಡಿದೆ.
ಅತೀಯಾದ ಸಾರಾಯಿ ಕುಡಿದ ಯುವನೋರ್ವ ಸಾವನ್ನಾಪ್ಪಿದ್ದಾನೆ. ನಗರದ ಸ್ವರ್ಣ ಅರ್ಕೇಡ್ ಬಳಿ ಮೃತದೇಹ ಪತ್ತೆಯಾಗಿದ್ದು. ಈ ಕುರಿತು ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.