ವಿಶಾಖಪಟ್ಟಣ: ವಿಷಾನಿಲ ಸೋರಿಕೆ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಕೇಂದ್ರ ಸಚಿವ ಕಿಶನ್ ರೆಡ್ಡಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ನಿಜಕ್ಕೂ ವಿಷಾನಿಲ ಸೋರಿಕೆ ಘಟನೆ ದುರದೃಷ್ಟಕರ. ಈ ಬಗ್ಗೆ ಸಂಪೂರ್ಣ ತನಿಖೆಗೆ ಆದೇಶ ಕೂಡ ಮಾಡಲಾಗಿದೆ. ಕೇಂದ್ರ ಸರ್ಕಾರ ಅಗತ್ಯ ನೆರವು ನೀಡಲಿದ್ದು, ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಆಂಧ್ರ ಪ್ರದೇಶ ಮುಖ್ಯ ಕಾರ್ಯದರ್ಶಿ ಹಾಗೂ ಡಿಜಿಪಿ ಅವರೊಂದಿಗೆ ಮಾತನಾಡಿದ್ದೇನೆ.

Leave a Reply

Your email address will not be published. Required fields are marked *

You May Also Like

ಕೊರ್ಲಹಳ್ಳಿ ಟೋಲ್ ನಾಕಾ ಸಿಬ್ಬಂದಿ ಗೂಂಡಾಗಿರಿ..!

ಮುಂಡರಗಿ: ಟೋಲ್ ನಾಕಾ ಹಣದ ವಿಚಾರಕ್ಕೆ ಸಂಬಂಧ ಪಟ್ಟಂತೆ ಟೋಲ್ ಸಿಬ್ಬಂಧಿಗಳು ಗೂಂಡಾಗಿರಿ ನಡೆಸಿದ್ದು ನಾಲ್ವರನ್ನು…

ದೇಶದಲ್ಲಿ ಕೊರೊನಾ ಕಸ ಸೃಷ್ಟಿಯಾಗಿದ್ದು ಎಷ್ಟು ಗೊತ್ತಾ?

ನವದೆಹಲಿ : ದೇಶದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದ್ದರಿಂದಾಗಿ ಆಸ್ಪತ್ರೆಯಲ್ಲಿ ಕೂಡ ತ್ಯಾಜ್ಯ ಹೆಚ್ಚಾಗುತ್ತಿದೆ. ಜೂನ್ ನಿಂದ ಸೆಪ್ಟೆಂಬರ್ ವರೆಗೆ ದೇಶದಲ್ಲಿ 18 ಸಾವಿರಕ್ಕೂ ಅಧಿಕ ಟನ್ ವೈದ್ಯಕೀಯ ತ್ಯಾಜ್ಯ ಸಂಗ್ರಹವಾಗಿದೆ ಎಂದು ತಿಳಿದು ಬಂದಿದೆ.

ಗದಗ ಜಿಲ್ಲೆ ಗ್ರಾಮಗಳು ಗಡಗಡ: ಯಾವ ತಾಲೂಕಿನಲ್ಲಿ ಎಷ್ಟು ಕೊರೊನಾ ಪ್ರಕರಣ?

ಗದಗ: ಜಿಲ್ಲೆಯಲ್ಲಿ ಇಂದು 19 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಗ್ರಾಮೀಣ ಭಾಗದಲ್ಲೂ ಹೆಚ್ಚಿನ ಸೋಂಕಿತರು…

ರಾಜ್ಯದಲ್ಲಿ ಇಂದು 22 ಕೊರೋನಾ ಪಾಸಿಟಿವ್ ಕೇಸ್ ಪತ್ತೆ

ಕೋವಿಡ್ ಸೋಂಕಿನ ಅಂಕಿ ಅಂಶಗಳಲ್ಲಿ ಮಾರ್ಚ್ ನಲ್ಲಿ ಮೂರನೇ ಸ್ಥಾನದಲ್ಲಿದ್ದ ಕರ್ನಾಟಕ, ಇಂದು ಹದಿಮೂರನೇ ಸ್ಥಾನದಲ್ಲಿದೆ ಶೇ.5.97 ನ ರಾಷ್ಟ್ರೀಯ ಸರಾಸರಿಗೆ ಹೋಲಿಸಿದಲ್ಲಿ‌ ರಾಜ್ಯದ ‌ಸರಾಸರಿ ಶೇ.3.13 ಇದೆ.