ವಿಶಾಖಪಟ್ಟಣ: ವಿಷಾನಿಲ ಸೋರಿಕೆ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಕೇಂದ್ರ ಸಚಿವ ಕಿಶನ್ ರೆಡ್ಡಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ನಿಜಕ್ಕೂ ವಿಷಾನಿಲ ಸೋರಿಕೆ ಘಟನೆ ದುರದೃಷ್ಟಕರ. ಈ ಬಗ್ಗೆ ಸಂಪೂರ್ಣ ತನಿಖೆಗೆ ಆದೇಶ ಕೂಡ ಮಾಡಲಾಗಿದೆ. ಕೇಂದ್ರ ಸರ್ಕಾರ ಅಗತ್ಯ ನೆರವು ನೀಡಲಿದ್ದು, ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಆಂಧ್ರ ಪ್ರದೇಶ ಮುಖ್ಯ ಕಾರ್ಯದರ್ಶಿ ಹಾಗೂ ಡಿಜಿಪಿ ಅವರೊಂದಿಗೆ ಮಾತನಾಡಿದ್ದೇನೆ.

Leave a Reply

Your email address will not be published. Required fields are marked *

You May Also Like

ಮೋದಿ ವಿರುದ್ಧ ಗುಡುಗಿರುವ ಮಾಜಿ ಪ್ರಧಾನಿ!

ನವದೆಹಲಿ : ಚೀನಾ ಸಂಘರ್ಷದ ಕುರಿತು ಮಾತನಾಡಿರುವ ಪ್ರಧಾನಿ ತಾವು ಆಡುವ ಮಾತುಗಳ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಮತ್ತು ತಮ್ಮ ಸ್ಥಾನದ ಸಮರ್ಥನೆ ಮಾಡಿಕೊಳ್ಳಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.

ಕೊರೊನಾ ವಾರಿಯರ್ಸ್ ಗೆ ಸಿಗದ ಸಂಬಳ!

ಕೊರೊನಾ ವಿರುದ್ಧ ಆರೋಗ್ಯ ಇಲಾಖೆ ಸಿಬ್ಬಂದಿಗಳು ಹೋರಾಡುತ್ತಿದ್ದಾರೆ. ಆದರೆ, ಇವರ ಸಂಬಳಕ್ಕೆ ಕತ್ತರಿ ಹಾಕಿರುವುದು ಬೆಳಕಿಗೆ ಬಂದಿದೆ.

ಸೋಂಕಿನ ಲಕ್ಷಣವಿಲ್ಲದಿದ್ರು ಸೋಂಕು ಪತ್ತೆಯಾಗ್ತಿದೆ: ಶಾಕಿಂಗ್ ನ್ಯೂಸ್..!

ದೆಹಲಿ: ದೇಶದಲ್ಲಿ ದಿನೇ ದಿನೇ ಕೊರೊನಾ ವೈರಸ್ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಲೇ ಸಾಗಿದೆ. ಆದರೆ ಸೋಂಕಿನ…