ವಿಶಾಖಪಟ್ಟಣ ಘಟನೆ: ಕನ್ನಡಿಗರಿಗಾಗಿ ಸಹಾಯವಾಣಿ

ಬೆಂಗಳೂರು: ವಿಶಾಖಪಟ್ಟಣದಲ್ಲಿ ಸಂಭವಿಸಿದ ವಿಷಾನೀಲ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡಿಗರ ಅನುಕೂಲಕ್ಕಾಗಿ ಸಹಾಯವಾಣಿ ತೆರೆಯಲಾಗಿದೆ. ಘಟನಾ ಸ್ಥಳದಲ್ಲಿ ರಾಜ್ಯದವರು ಯಾರಾದ್ರು ಸಿಲುಕಿದ್ದರೇ, ಅಂಥವರು ಸಹಾಯವಾಣಿಯ ಪ್ರಯೋಜನೆ ಪಡೆದುಕೊಳ್ಳಬೇಕು. ರಾಯಚೂರು ಜಿಲ್ಲಾಡಳಿತದ ಮೂಲಕ ಸಹಾಯವಾಣಿ ಪ್ರಾರಂಭಿಸಲಾಗಿದ್ದು. 08532-228559 ಮತ್ತು 8660761866 ಸಹಾಯವಾಣಿ ಸಂಖ್ಯೆಗಳಾಗಿವೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

Exit mobile version