ಬೆಂಗಳೂರು: ಕೊರೋನಾ ಸೋಂಕಿಗೆ ಸಂಬಂಧಪಟ್ಟಂತೆ ಇವತ್ತಿನ ಅಂಕಿಸಂಖ್ಯೆಯನ್ನು ಗಮನಿಸಿದರೆ ತುಸು ಸಮಾಧಾನವೇ ಸರಿ. ಸೋಂಕಿತರ ಪ್ರಮಾಣ ಕಡಿಮೆಯಾಗುತ್ತಿದೆ ಎನ್ನುವ ಸಮಾಧಾನ ಜನರಲ್ಲಿ ಮೂಡುವಂತಿದೆ. ಆದರೆ ದಾವಣಗೆರೆ, ಬಾಗಲಕೋಟೆ ಮತ್ತು ಕಲಬುರಗಿ ಜಿಲ್ಲೆಯಲ್ಲಿ ಇಂದು ಮತ್ತೆ ತಲಾ ಮೂರು ಸೋಂಕಿತರು ಪತ್ತೆಯಾಗಿದ್ದಾರೆ. ಇನ್ನುಳಿದಂತೆ ಧಾರವಾಡ, ಬೆಳಗಾವಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ತಲಾ ಒಂದು ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 705ಕ್ಕೆ ಏರಿಕೆಯಾಗಿದೆ.

Leave a Reply

Your email address will not be published. Required fields are marked *

You May Also Like

ಕೆರೆಗೆ ಮರುಜೀವ ನೀಡಿದ ಧರ್ಮಸ್ಥಳ ಯೋಜನೆ

ಪಟ್ಟಣದ ಕಲ್ಲೂರ ರಸ್ತೆಗೆ ಹೊಂದಿಕೊAಡ ಪಟ್ಟಣಶೆಟ್ಟಿ ಕೆರೆ ಈಗ ಅಭಿವೃದ್ದಿಗೊಂಡಿದ್ದು ಕಡಿಮೆ ವೆಚ್ಚದಲ್ಲಿ ಬೃಹತ್ ಕೆರೆ ನಿರ್ಮಿಸಿದ ಅಭಿವೃದ್ದಿ ಸಮಿತಿ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ ಸಿದ್ದರಾಮಯ್ಯ

ಜ್ವರ ಕಾನಿಸಿಕೊಂಡ ಹಿನ್ನಲೆಯಲ್ಲಿ ಈಚೆಗೆ ಮಣಿಪಾಲ ಆಸ್ಪತ್ರೆಗೆ ಧಾಖಲಾಗಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಮಾಡಿ ಮನೆಗೆ ಕಳುಹಿಸಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಕೆರೆಗಳ ಒತ್ತುವರಿ ತೆರವಿಗೆ ಸೂಚನೆ: ಡಿಸಿ ಎಂ.ಸುಂದರೇಶ್ ಬಾಬು

ಜಿಲ್ಲೆಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಕೆರೆಗಳ ಗಡಿ ಗುರುತಿಸಿ, ಅತಿಕ್ರಮಣವಾದ ಕೆರೆಗಳನ್ನು ನವೆಂಬರ್ ತಿಂಗಳ ಅಂತ್ಯದೊಳಗಾಗಿ ತೆರವುಗೊಳಿಸಿ ಉದ್ಯಾನವನ (ಪ್ಲಾಂಟೇಷನ್) ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಪಿಡಿಒಗಳಿಗೆ ಸೂಚನೆ ನೀಡಿದರು.

ಗದಗ ಜಿಲ್ಲೆಯ ಪಶುವೈದ್ಯರ ಕೊರತೆ ಕುರಿತು ಪರಿಷತ್ತಿನಲ್ಲಿ ಪ್ರತಿಧ್ವನಿ

ಜಿಲ್ಲೆಯಲ್ಲಿ ಪಶು ಚಿಕಿತ್ಸಾಲಯಕ್ಕೆ ವೈದ್ಯರ ಕೊರತೆಯಿದ್ದು, ಖಾಲಿ ಹುದ್ದೆ ಭರ್ತಿಗೆ ವಿಧಾನ ಪರಿಷತ್ ಸದಸ್ಯ ಎಸ್.ವ್ಹಿ.ಸಂಕನೂರ ಕೋರಿದರು.