ಮುಂಬಯಿ: ಯುವರಾಜ್ ಸಿಂಗ್ ಬೆನ್ನಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಮಾಜಿ ನಾಯಕ ಎಂ.ಎಸ್. ಧೋನಿ ಚೂರಿ ಹಾಕಿದ್ದಾರೆ ಎಂದು ಅವರ ತಂದೆ ಯೋಗರಾಜ್ ಸಿಂಗ್ ಆರೋಪ ಮಾಡಿದ್ದಾರೆ.

ಯುವರಾಜ್ ಸಿಂಗ್ ವೃತ್ತಿ ಜೀವನದಲ್ಲಿ ಸಂಕಷ್ಟದಲ್ಲಿದ್ದಾಗ ಈ ಇಬ್ಬರು ಆಟಗಾರರು ಬೆಂಬಲ ನೀಡಲಿಲ್ಲ. ಯುವರಾಜ್ ಸಿಂಗ್ ಬೆನ್ನಿಗೆ ಸಾಕಷ್ಟು ಮಂದಿ ಚೂರಿ ಹಾಕಿದ್ದು, ಅದರಲ್ಲಿ ಧೋನಿ, ಕೊಹ್ಲಿ ಕೂಡ ಇದ್ದಾರೆ. ಅಲ್ಲದೇ ಅಂದು ಆಯ್ಕೆ ಸಮಿತಿ ಸದಸ್ಯರಾಗಿದ್ದ ಸರಣ್ ದೀಪ್ ಸಿಂಗ್ ಕೂಡ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಯುವರಾಜ್ ಸಿಂಗ್, ಮಾಜಿ ನಾಯಕ ಸೌರವ್ ಗಂಗೂಲಿ ಅವರ ನಾಯಕತ್ವದಲ್ಲಿ ಲಭಿಸಿದ್ದ ಬೆಂಬಲ ಧೋನಿ, ಕೊಹ್ಲಿರಿಂದ ಲಭಿಸಿರಲಿಲ್ಲ ಎಂದು ಹೇಳಿದ್ದರು. ಸರಣ್ದೀವಪ್ ಸಿಂಗ್ ನಿರಂತರವಾಗಿ ಯುವಿಯನ್ನು ತಂಡದಿಂದ ಕೈಬಿಡಬೇಕು ಎಂದು ಒತ್ತಡ ಹೇರಿದ್ದರು. ಆಯ್ಕೆ ಸಮಿತಿ ಪ್ರತಿ ಸಭೆಯಲ್ಲೂ ಅವರದ್ದು ಒಂದೇ ಮಾತಾಗಿತ್ತು. ಕ್ರಿಕೆಟ್ ಕುರಿತು ಎಬಿಸಿ ಗೊತ್ತಿರದ ವ್ಯಕ್ತಿಗಳನ್ನು ಆಯ್ಕೆ ಸಮಿತಿಗೆ ತೆಗೆದುಕೊಂಡ ಸಂದರ್ಭದಲ್ಲಿ ಅವರಿಂದ ಬೇರೆ ಏನನ್ನು ನಿರೀಕ್ಷಿಸಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಸತೀಶ್ ಜಾರಕಿಹೊಳಿ ವಿರುದ್ಧ ಆರೋಪಕ್ಕೆ ಬ್ಲಾಕ್ & ವೈಟ್ ಅಲಿಗೇಶನ್ ಬಹಳಷ್ಟಿವೆ: ಸಿ.ಸಿ.ಪಾಟೀಲ್

ಗದಗ: ಕಪ್ಪತ್ತಗುಡ್ಡ ಸಂರಕ್ಷಣೆಗೆ ಬಿಜೆಪಿ ಸರ್ಕಾರ ಬದ್ಧವಾಗಿದೆ. ಈ ಬಗ್ಗೆ ಯಾವುದೇ ಸಂಶಯ ಬೇಡ. ಆದರೆ…

ಕೊರೊನಾ ಎಫೆಕ್ಟ್ – ಪೊಲೀಸರ ಸಂಖ್ಯೆಯಲ್ಲಿ ಕ್ಷೀಣ!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವಾರಿಯರ್ಸ್ ನ್ನು ಇದು ಬಿಡುತ್ತಿಲ್ಲ. ಸದ್ಯ…

ಸರಳ ಗಣರಾಜ್ಯೋತ್ಸವ ಆಲಮಟ್ಟಿ ಪ್ರವಾಸಿ ತಾಣ ಉತ್ತೇಜನಕ್ಕೆ ಸಂಕಲ್ಪ- ಎಚ್.ಸುರೇಶ್

ಆಲಮಟ್ಟಿ: ಈ ಭಾಗದ ಪ್ರವಾಸಿ ತಾಣವಾಗಿ ಖ್ಯಾತಿ ಪಡೆಯುತ್ತಿರುವ ಆಲಮಟ್ಟಿಯನ್ನು ಇನ್ನಷ್ಟು ಪ್ರವಾಸಿಗರನ್ನು ಇತ್ತ ಆಕಷಿ೯ಸಿ…

ಗದಗ ಜಿಲ್ಲೆಯಲ್ಲಿ ಎಸ್.ಎಸ್.ಎಲ್ಸಿ ವಿದ್ಯಾರ್ಥಿಗೆ ಕೊರೊನಾ ಶಂಕೆ..!

ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಾಳೆ‌ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. ವಿದ್ಯಾರ್ಥಿಗೆ ಕೊರೊನಾ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ದೃಢಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗಿದೆ.