ಬೆಂಗಳೂರು: ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದ ಅವಧಿ ಎಷ್ಟಿರಬೇಕು ಎಂಬ ಕುರಿತು ತಜ್ಞರು ಮತ್ತು ಇಲಾಖಾ ಅಧಿಕಾರಿಗಳ ಸಭೆ ಕರೆದು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಅಲ್ಲದೇ, ಶೀಘ್ರದಲ್ಲಿಯೇ ಶೈಕ್ಷಣಿಕ ವೇಳಾಪಟ್ಟಿ ಪ್ರಕಟವಾಗಲಿದ್ದು, ಹೆಚ್ಚುವರಿ ಶೈಕ್ಷಣಿಕ ಚಟುವಟಿಕೆಗಳು ಇರುವುದಿಲ್ಲ. ಸೀಮಿತ ಅವಧಿಯಲ್ಲಿ ಯಾವ ಯಾವ ಚಟುವಟಿಕೆಗಳನ್ನು ಕೈಗೊಳ್ಳುವ ಕುರಿತು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಸುರೇಶ್ ಕುಮಾರ್, ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಮುಗಿದ ಕೂಡಲೇ ಸಿಇಟಿ ಪರೀಕ್ಷೆಗಳನ್ನು ನಡೆಸಿ ವೃತ್ತಿ ಶಿಕ್ಷಣ ಕೋರ್ಸ್ ಗಳ ಪ್ರವೇಶಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ.

1 comment
Leave a Reply

Your email address will not be published. Required fields are marked *

You May Also Like

ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಶಾಪಿಂಗ್ ಕಾಂಪ್ಲೆಕ್ಸ್

ಜಿಲ್ಲೆಯ ಇಳಕಲ್ ನಗರದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ನಾಲ್ಕು ಅಂತಸ್ತಿನ ವಾಣಿಜ್ಯ ಮಳಿಗೆಯೊಂದು ಭಾರೀ ಅಗ್ನಿ ಅವಘಡಕ್ಕೆ ತುತ್ತಾಗಿರುವ ಘಟನೆ ಕಳೆದ ರಾತ್ರಿ ನಡೆದಿದೆ.

ಕನ್ನಡದ ಕೋಟ್ಯಾಧಿಪತಿ ಪವರ್ ಸ್ಟಾರ್ ಪುನೀತ್ ರಾಜಕುಮಾರ ಇನ್ನಿಲ್ಲ ಕಂಠೀರವ್ ಸ್ಟೆಡಿಯಂನಲ್ಲಿ ಸಾರ್ವಜನಿಕರಿಗೆ ದರ್ಶನ..!

ಕನ್ನಡದ ಕೋಟ್ಯಾಧಿಪತಿ ಪವರ್ ಸ್ಟಾರ್ ಪುನೀತ್ ರಾಜಕುಮಾರ ಇನ್ನಿಲ್ಲ ಕಂಠೀರವ್ ಸ್ಟೆಡಿಯಂನಲ್ಲಿ ಸಾರ್ವಜನಿಕರಿಗೆ ದರ್ಶನ..!

ಕೋವಿಡ್ ಸೋಂಕು ನಿಯಂತ್ರಣ:ಹೆಚ್ಚುವರಿ ನಿಯಂತ್ರಣ ಕ್ರಮಗಳ ಪಾಲನೆಗೆ ಜಿಲ್ಲಾಧಿಕಾರಿಗಳ ಆದೇಶ

ಗದಗ : ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಹೆಚ್ಚುವರಿ ನಿಯಂತ್ರಣ ಕ್ರಮಗಳನ್ನು ಜಿಲ್ಲಾದ್ಯಂತ…

ರಾಜ್ಯ ಸರ್ಕಾರದಿಂದ 13,341 ಉದ್ಯೋಗ ಸೃಷ್ಠಿ

ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರ ಆದ್ಯತೆ ನೀಡಲು ಮುಂದಾಗಿದ್ದು, ಇದರಿಂದ ಭಾರೀ ಪ್ರಮಾಣದ ದ್ಯೋಗ ಸೃಷ್ಟಿಯಾಗುವ ಸಾದ್ಯತೆ ಇದೆ. ಈ ಬಗ್ಗೆ ವಿಧಾನಸೌಧದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ 55ನೇ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯಲ್ಲಿ ಒಟ್ಟು 26,659 ಕೋಟಿ ರೂ ಹೂಡಿಕೆಯ 5 ಪ್ರಸ್ತಾವನೆಗಳಿಗೆ ಅನುಮತಿ ದೊರೆತಿದ್ದು, ಇದರಿಂದ ಒಟ್ಟು 13,341 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.