ಬೆಂಗಳೂರು: ಮಹಾಮಾರಿ ಕೊರೊನಾ ರಾಜ್ಯದಲ್ಲಿ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ಮೆರೆಯುತ್ತಿದೆ. ಇವತ್ತು ಒಂದೇ ದಿನ 48 ಪ್ರಕರಣಗಳು ದಾಖಲಾಗಿವೆ. ಈ ನಿಟ್ಟಿನಲ್ಲಿ ಸೋಂಕಿತರ ಸಂಖ್ಯೆ 753ಕ್ಕೆ ಏರಿಕೆಯಾಗಿದೆ.

ರಾಜ್ಯ ಕುಟುಂಬ ಕಲ್ಯಾಣ ಹಾಗೂ ಆರೋಗ್ಯ ಇಲಾಖೆ ಇಂದು ಬಿಡುಗಡೆಯಾದ ಬುಲೆಟಿನ್ ನಲ್ಲಿ ಬೆಂಗಳೂರಿನಲ್ಲಿ 7 (ಶಿವಾಜಿ ನಗರ 4, ಪಾದರಾಯನಪುರ 2), ಬೆಳಗಾವಿಯಲ್ಲಿ 11, ದಾವಣಗೆರೆಯಲ್ಲಿ 13, ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ 5 ತಿಂಗಳ ಕಂದಮ್ಮ ಹಾಗೂ 3 ವರ್ಷದ ಬಾಲಕಿ ಸೇರಿ 12, ಚಿತ್ರದುರ್ಗದಲ್ಲಿ ಮೂವರು ಹಾಗೂ ಬಳ್ಳಾರಿಯಲ್ಲಿ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಇಂದು 10 ಜನ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Leave a Reply

Your email address will not be published. Required fields are marked *

You May Also Like

ಪ್ರೀತಿಸಿ ಓಡಿ ಹೋದವರು ಕ್ವಾರಂಟೈನ್ ನಲ್ಲಿಯೇ ಮದುವೆಯಾದರು

ಕೊರೊನಾ ಮಹಾರಮಾರಿಯ ಆಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದು ಸದ್ಯ ಜನರ ಪ್ರತಿಯೊಂದು ಕಾರ್ಯಕ್ಕೂ ಅಡ್ಡಿಯಾಗಿದೆ.

ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷರ ಆಯ್ಕೆ

ಉತ್ತರಪ್ರಭ ಸುದ್ದಿಶಿರಹಟ್ಟಿ : ತಾಲೂಕಿನ ಅಲಗಿಲವಾಡ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷರಾಗಿ ಮರಿಯಪ್ಪ…

ಹರಪನಹಳ್ಳಿ ಬಿಜೆಪಿಯಲ್ಲಿ ಸದ್ದಿಲ್ಲದೇ ರೆಡ್ಡಿ ವಿರುದ್ಧ ಸಮರ ಸಾರುತ್ತೀರುವ ಬಿಜೆಪಿಯ ಮತ್ತೊಂದು ಬಣ

ಹರಪನಹಳ್ಳಿ: ಮುಂಬರುವ 2023 ರ ವಿಧಾನಸಭೆ ಚುನಾವಣೆಗೆ ಇನ್ನೂ 9 ತಿಂಗಳು ಬಾಕಿ ಇರುವಾಗಲೇ ಹರಪನಹಳ್ಳಿ…

ರಾಜ್ಯದಲ್ಲಿಂದು 249 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 249 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 9399…