ನ್ಯೂಯಾರ್ಕ್ : ಅಮೆರಿಕದಲ್ಲಿ ರಾಷ್ಟ್ರೀಯ ಪ್ರಾರ್ಥನಾ ದಿನಾಚರಣೆ ಅಂಗವಾಗಿ ಶ್ವೇತ ಭವನದಲ್ಲಿ ವೇದ ಮಂತ್ರ ಪಠಣ ಮಾಡಲಾಗಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಸಂದರ್ಭದಲ್ಲಿ ಹಾಜರಿದ್ದರು. ಅವರ ಸಮ್ಮುಖದಲ್ಲಿಯೇ ವಿಶ್ವದ ಎಲ್ಲೆಡೆ ಶಾಂತಿ ನೆಲೆಸಲೆಂದು ರಾಮ್ ಭಟ್ ಅವರು ವೇದ ಮಂತ್ರ ಪಠಣ, ಯಜುರ್ವೇದ ಮಂತ್ರ ಪಠಣ ನಡೆಸಿದ್ದಾರೆ.

ಕೊರೊನಾ ಸಂಕಷ್ಟದ ಈ ಸಂದರ್ಭದಲ್ಲಿ ವೇದ ಮಂತ್ರ ಪಠಣ ಅತೀ ಮುಖ್ಯ ಎಂದು ಹೇಳಲಾಗಿದೆ. ಅಲ್ಲದೇ, ದೇಶದ ಶಾಂತಿಗಾಗಿ ಈ ಸಂದರ್ಭದಲ್ಲಿ ಪ್ರಾರ್ಥಿಸಲಾಯಿತು. ಸಾಮಾಜಿಕ ಅಂತರ ಕೂಡ ಪಾಲಿಸಲಾಯಿತು.

Leave a Reply

Your email address will not be published. Required fields are marked *

You May Also Like

ಬಂಜಾರ ಸಮಾಜದ ಕುಲಗುರು ಪೂಜ್ಯ ಡಾ.ರಾಮ್ ರಾವ್ ಮಹಾರಾಜ್ ಲಿಂಗೈಕ್ಯ

ಬಂಜಾರ – ಲಂಬಾಣಿ ಸಮಾಜದ ಕುಲಗುರು, ಸಂತ ಸೇವಾಲಾಲ್ ವಂಶಸ್ಥರಾದ ಪೂಜ್ಯ ಡಾ.ರಾಮ್ ರಾವ್ ಮಹಾರಾಜ್ ಶುಕ್ರವಾರ ಲಿಂಗೈಕ್ಯರಾಗಿದ್ದಾರೆ.

ಮಹದಾಯಿ ವಿಚಾರ: 4 ವಾರಗಳಲ್ಲಿ ಸಮಿತಿ ರಚಿಸಿ ವರದಿ ನೀಡಲು ಸುಪ್ರೀಂ ಆದೇಶ!

ಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ, ಮಲಪ್ರಭಾ ನದಿಗೆ ನೀರು ತಿರುಗಿಸುತ್ತಿದೆ ಎಂದು ಗೋವಾ ರಾಜ್ಯ ನ್ಯಾಯಾಂಗ ನಿಂದನೆ ದೂರು ಸಲ್ಲಿಸಿತ್ತು. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಗೋವಾ ಮನವಿ ಪರಿಶೀಲಿಸಿ ಇದಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಪರಿಶೀಲನೆ ನಡೆಸಲು ನಾಲ್ಕು ವಾರಗಳಲ್ಲಿ ತಜ್ಞರನ್ನೊಳಗೊಂಡ ಮೇಲುಸ್ತುವಾರಿ ಸಮಿತಿ ರಚಿಸಿ ವರದಿ ನೀಡಲು ಸುಪ್ರೀಂ ಕೋರ್ಟ್ ಆದೇಶಿಸಿದೆ.

ಭಾರತ ಸೇರಿದಂತೆ ಅಭಿವೃದ್ಧಿ ಶೀಲ ರಾಷ್ಟ್ರಗಳಿಗೆ ಸಹಾಯ ಮಾಡಲು ಮುಂದಾದ ವಿಶ್ವ ಬ್ಯಾಂಕ್!

ವಿಶ್ವಸಂಸ್ಥೆ : ಕೊರೊನಾ ಆತಂಕದ ನಂತರ ತೀವ್ರ ಸಂಕಷ್ಟಕ್ಕೆ ಒಳಗಾಗಿರುವ ದೇಶಗಳಿಗೆ ವಿಶ್ವ ಬ್ಯಾಂಕ್ ಸಹಾಯಕ್ಕೆ ಮುಂದಾಗಿದೆ.