ಮುಂಬಯಿ: ಮಹಾರಾಷ್ಟ್ರದಲ್ಲಿ ಕೊರೊನಾ ಮಹಾಮಾರಿ ಮಿತಿ ಮೀರಿ ತನ್ನ ಅಟ್ಟಹಾಸ ಮೆರೆಯುತ್ತಿದೆ. ಹೀಗಾಗಿ ರಾಜ್ಯದ ಜನತೆಯಲ್ಲಿ ಆತಂಕ ಮನೆ ಮಾಡಿದೆ.

ಈ ರಾಜ್ಯದಲ್ಲಿ ಶುಕ್ರವಾರ ಒಂದೇ ದಿನ 1089 ಹೊಸ ಕೊವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 19,063ಕ್ಕೆ ಏರಿಕೆಯಾಗಿದೆ. ವಾಣಿಜ್ಯ ನಗರಿ ಮುಂಬಯಿನಲ್ಲಿಯೇ 748 ಹೊಸ ಪ್ರಕರಣಗಳು ವರದಿಯಾಗಿದ್ದು, ಮಹಾ ರಾಜಧಾನಿಯ ಸೋಂಕಿತರ ಸಂಖ್ಯೆ 11,967ಕ್ಕೆ ಏರಿಕೆಯಾಗಿದೆ.

ನಗರದಲ್ಲಿ ಮಹಾಮಾರಿಗೆ ಮತ್ತೆ 25 ಜನ ಬಲಿಯಾಗಿದ್ದಾರೆ. ಈ ನಿಟ್ಟಿನಲ್ಲಿ ಮುಂಬಯಿನಲ್ಲಿ ಸಾವಿನ ಸಂಖ್ಯೆ 462ಕ್ಕೆ ಏರಿಕೆಯಾಗಿದೆ. ರಾಜ್ಯಾದ್ಯಂತ ಒಟ್ಟು 35 ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 731ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ನಗರ ಸಭೆ ಚುನಾವಣೆ: 33ನೇ ವಾರ್ಡನಲ್ಲಿ ಬಿಜೆಪಿಗೆ ಜಯ

ಗದಗ ಬೇಟಗೇರಿ:ನಗರ ಸಭೆ 33 ನೇ ವಾರ್ಡನ ಮತ  ಎಣಿಕೆ ಮುಕ್ತಾಯ , 33ನೇ  ವಾರ್ಡನಲ್ಲಿ…

ಕೊರೋನಾ ಹಾಗೂ ಲಾಕ್‌ಡೌನ್‌ದಿಂದ ಭಾರತದ ಅರ್ಥಿಕತೆಯ ಮೇಲಾದ ಪರಿಣಾಮ

ಜಗತ್ತು ಇಂದು ಸ್ಥಬ್ದವಾಗಿದೆ. ಕೊರೋನಾ ಅಥವಾ ಕೊವಿಡ 19 (ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಕೊರೋನಾ ವೈರಸ್ 2019) ಈ ಹಿಂದೆಂದು ಕೇಳರಿಯದ ಆರ್ಥಿಕ ಸಂಕಷ್ಟಕ್ಕೊಳಗಾಗಿಸಿದೆ. ಹಾಗೆ ನೋಡಿದರೆ ಜಗತ್ತಿಗೆ ಸಾಂಕ್ರಾಮಿಕ ರೋಗಗಳು ಹೊಸದವೇನಲ್ಲ.

ಗದಗ ಜಿಲ್ಲೆಯಲ್ಲಿಂದು 9 ಪಾಸಿಟಿವ್ ಎಲ್ಲೆಲ್ಲಿ..?

ಗದಗ: ಗದಗ ಜಿಲ್ಲೆಯಲ್ಲಿ ಮಂಗಳವಾರ ದಿ. 14 ರಂದು 9 ಜನರಿಗೆ ಕೊವಿಡ್-19 ಸೋಂಕು ದೃಢ…

ಶಬರಿಮಲೈ ಯಾತ್ರಾರ್ಥಿಗಳಿಗೆ ಮಾರ್ಗಸೂಚಿ ಬಿಡುಗಡೆ

ಅಯ್ಯಪ್ಪಸ್ವಾಮಿ ದೇಗುಲ ಶಬರಿಮಲೈಗೆ ಹೋಗುವ ಮುನ್ನ ಭಕ್ತಾದಿಗಳಿಗೆ ಹೊಸ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ.