ಮುಂಬಯಿ: ಅಂತ್ಯ ಸಂಸ್ಕಾರಕ್ಕೆ 20 ಜನರ ಸೇರುವಂತಿಲ್ಲ. ಆದರೆ, ಮದ್ಯದಂಗಡಿಯ ಮುಂದೆ 1 ಸಾವಿರ ಜನರು ನಿಲ್ಲಬಹುದೇ ಎಂದು ಕೇಂದ್ರ ಸರ್ಕಾರದ ವಿರುದ್ಧ ಶಿವಸೇನೆ ಟೀಕೆ ಮಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಶಿವಸೇನೆ ನಾಯಕ ಸಂಜಯ್ ರಾವತ್, ಮದ್ಯ ಮಾರಾಟ ಮೇಲೆ ಕೇಂದ್ರ ಸರ್ಕಾರ ನಿರ್ಬಂಧ ಸಡಿಲಿಸಿರುವುದರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವ್ಯಕ್ತಿ ಸಾವನ್ನಪ್ಪಿದ ಬಳಿಕ ಆತನ ಅಂತ್ಯ ಸಂಸ್ಕಾರಕ್ಕೆ 20 ಜನರು ಹೊರತುಪಡಿಸಿ ಅದಕ್ಕಿಂತಲೂ ಹೆಚ್ಚು ಜನರು ಸೇರಿವಂತಿಲ್ಲ ಎಂದು ಆದೇಶಿಸಲಾಗಿದೆ. ಆದರೆ, ಮದ್ಯದ ಅಂಗಡಿಗಳ ಮುಂದೆ ಪ್ರತೀನಿತ್ಯ 1 ಸಾವಿರ ಜನರು ನಿಲ್ಲುತ್ತಿದಾರೆ. ವ್ಯಕ್ತಿಯಲ್ಲಿನ ಶಕ್ತಿ ಅದಾಗಲೇ ಹೊರಟು ಹೋಗಿರುತ್ತದೆ. ಆದರೆ, ಮದ್ಯದಂಗಡಿಗಳಲ್ಲಿ ಶಕ್ತಿ ಇರುವುದರಿಂದ 1 ಸಾವಿರ ಜನರು ಸೇರಲು ಅನುಮತಿ ನೀಡಲಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಶಿಘ್ರ ಆರಂಭವಾಗಲಿವೆ ದೇವಸ್ಥಾನಗಳು?

ಮುಂದಿನ ವಾರದಿಂದ ಭಕ್ತರಿಗೆ ದೇವರು ದರ್ಶನ ಕರುಣಿಸುವ ಸಾಧ್ಯತೆ ಇದೆ. ಸಾಮಾಜಿಕ ಅಂತರ, ಮಾಸ್ಕ್ ಬಳಕೆ ಕಡ್ಡಾಯ ಮಾಡಲಾಗುತ್ತಿದ್ದು ತೀರ್ಥ, ಪ್ರಸಾದಗಳಿಗೆ ಬ್ರೇಕ್ ಬೀಳುವ ಸಾದ್ಯತೆ ಇದೆ.

ಬ್ರಿಟನ್‌ ವಿಮಾನಗಳಿಗೆ ಜನವರಿ 7ರ ವರೆಗೂ ನಿರ್ಬಂಧ..!

ಮತ್ತೆ ಬ್ರಿಟನ್‌ ವಿಮಾನಗಳಿಗೆ ಜನವರಿ 7ರ ವರೆಗೆ ಭಾರತ ನಿರ್ಬಂಧ ಹೇರಿದೆ. ಬ್ರಿಟನ್‌ ನಲ್ಲಿ ಹೊಸ ರೂಪಾಂತರಿ ವೈರಸ್‌ ಪತ್ತೆ ಹಿನ್ನೆಲೆ, ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸಾರಿಗೆ ಸಂಸ್ಥೆಯ ಬಸ್ ಪಲ್ಟಿ ಹತ್ತಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಉತ್ತರಪ್ರಭ ಸುದ್ದಿಲಕ್ಷ್ಮೇಶ್ವರ: ಸಾರಿಗೆ ಸಂಸ್ಥೆಯ ಬಸವೊಂದರ ವೀಲ್ ಜೇಂಟ್ ಕಟ್ ಆಗಿರುವ ಪರಿಣಾಮ, ಬಸ್ ಪಲ್ಟಿಯಾಗಿ…

ಹಳ್ಳಿ ಹಕ್ಕಿಯನ್ನು ತಬ್ಬಲಿ ಮಾಡಿತೆ ಬಿಜೆಪಿ..?

ಬೆಂಗಳೂರು: ಮೇಲ್ಮನೆಗೆ ನಡೆಯುವ ಚುನಾವಣೆಗೆ ಬಿಜೆಪಿ ತಡರಾತ್ರಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಇಂದು ನಾಲ್ವರು…