ಮುಂಬಯಿ: ಅಂತ್ಯ ಸಂಸ್ಕಾರಕ್ಕೆ 20 ಜನರ ಸೇರುವಂತಿಲ್ಲ. ಆದರೆ, ಮದ್ಯದಂಗಡಿಯ ಮುಂದೆ 1 ಸಾವಿರ ಜನರು ನಿಲ್ಲಬಹುದೇ ಎಂದು ಕೇಂದ್ರ ಸರ್ಕಾರದ ವಿರುದ್ಧ ಶಿವಸೇನೆ ಟೀಕೆ ಮಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಶಿವಸೇನೆ ನಾಯಕ ಸಂಜಯ್ ರಾವತ್, ಮದ್ಯ ಮಾರಾಟ ಮೇಲೆ ಕೇಂದ್ರ ಸರ್ಕಾರ ನಿರ್ಬಂಧ ಸಡಿಲಿಸಿರುವುದರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವ್ಯಕ್ತಿ ಸಾವನ್ನಪ್ಪಿದ ಬಳಿಕ ಆತನ ಅಂತ್ಯ ಸಂಸ್ಕಾರಕ್ಕೆ 20 ಜನರು ಹೊರತುಪಡಿಸಿ ಅದಕ್ಕಿಂತಲೂ ಹೆಚ್ಚು ಜನರು ಸೇರಿವಂತಿಲ್ಲ ಎಂದು ಆದೇಶಿಸಲಾಗಿದೆ. ಆದರೆ, ಮದ್ಯದ ಅಂಗಡಿಗಳ ಮುಂದೆ ಪ್ರತೀನಿತ್ಯ 1 ಸಾವಿರ ಜನರು ನಿಲ್ಲುತ್ತಿದಾರೆ. ವ್ಯಕ್ತಿಯಲ್ಲಿನ ಶಕ್ತಿ ಅದಾಗಲೇ ಹೊರಟು ಹೋಗಿರುತ್ತದೆ. ಆದರೆ, ಮದ್ಯದಂಗಡಿಗಳಲ್ಲಿ ಶಕ್ತಿ ಇರುವುದರಿಂದ 1 ಸಾವಿರ ಜನರು ಸೇರಲು ಅನುಮತಿ ನೀಡಲಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಪದವಿಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಸದ್ಯಕ್ಕಿಲ್ಲ

ಅವಧಿ ಪೂರ್ಣಗೊಳ್ಳುವ ವಿಧಾನ ಪರಿಷತ್ ಸ್ಥಾನಗಳಿಗೆ ನಡೆಸಬೇಕಿದ್ದ ಚುನಾವಣೆಯನ್ನು ಸದ್ಯಕ್ಕೆ ನಡೆಸದಿರುವ ಬಗ್ಗೆ ಚುನಾವಣಾ ಆಯೋಗ ಆದೇಶಿಸಿದೆ.

ಪೇಶೆಂಟ್ ನಂ.419 ಸೃಷ್ಟಿಸಿದ ಅವಾಂತರಕ್ಕೆ ಇಡೀ ರಾಜ್ಯವೇ ಮತ್ತೊಮ್ಮೆ ಬೆಚ್ಚಿ ಬಿದ್ದಿದೆ?

ಕ್ವಾರೆಂಟೈನ್ ಮುಗಿಸಿ ಬಂದ 419 ವ್ಯಕ್ತಿಯಿಂದಾಗಿ ಬೆಂಗಳೂರಿನಲ್ಲಿ ಆತಂಕ ಮನೆ ಮಾಡಿದೆ. ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಬುಲೆಟಿನ್ ನಲ್ಲಿ ನಿನ್ನೆ ಈ ವ್ಯಕ್ತಿ ಐಸಿಯುನಲ್ಲಿಯೇ ಇದ್ದಾನೆ ಎಂದು ಹೇಳಲಾಗಿತ್ತು.

ದಾವಣಗೆರೆ ಜಿಲ್ಲೆಯಲ್ಲಿ 21 ಕೊರೋನಾ ಪಾಸಿಟಿವ್: ರಾಜ್ಯದಲ್ಲಿ 642ಕ್ಕೆ ಏರಿಕೆ

ದಾವಣಗೆರೆ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಜನರ ಆತಂಕಕ್ಕೆ ಕಾರಣವಾಗುತ್ತಿದೆ.

ಸಿಬಿಎಸ್ ಇ ಪರೀಕ್ಷೆ ಇಲ್ಲ – ಕೇಂದ್ರ ಸ್ಪಷ್ಟನೆ!

ನವದೆಹಲಿ : ಕೊರೊನಾ ಹಿನ್ನೆಲೆಯಲ್ಲಿ ಸಿಬಿಎಸ್ಇ 10ನೇ ತರಗತಿಯ ಪರೀಕ್ಷೆಯನ್ನು ರದ್ದುಗೊಳಿಸಿ ಕೇಂದ್ರ ಸರ್ಕಾರ ಆದೇಶ…