ಮುಂಬಯಿ: ಅಂತ್ಯ ಸಂಸ್ಕಾರಕ್ಕೆ 20 ಜನರ ಸೇರುವಂತಿಲ್ಲ. ಆದರೆ, ಮದ್ಯದಂಗಡಿಯ ಮುಂದೆ 1 ಸಾವಿರ ಜನರು ನಿಲ್ಲಬಹುದೇ ಎಂದು ಕೇಂದ್ರ ಸರ್ಕಾರದ ವಿರುದ್ಧ ಶಿವಸೇನೆ ಟೀಕೆ ಮಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಶಿವಸೇನೆ ನಾಯಕ ಸಂಜಯ್ ರಾವತ್, ಮದ್ಯ ಮಾರಾಟ ಮೇಲೆ ಕೇಂದ್ರ ಸರ್ಕಾರ ನಿರ್ಬಂಧ ಸಡಿಲಿಸಿರುವುದರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವ್ಯಕ್ತಿ ಸಾವನ್ನಪ್ಪಿದ ಬಳಿಕ ಆತನ ಅಂತ್ಯ ಸಂಸ್ಕಾರಕ್ಕೆ 20 ಜನರು ಹೊರತುಪಡಿಸಿ ಅದಕ್ಕಿಂತಲೂ ಹೆಚ್ಚು ಜನರು ಸೇರಿವಂತಿಲ್ಲ ಎಂದು ಆದೇಶಿಸಲಾಗಿದೆ. ಆದರೆ, ಮದ್ಯದ ಅಂಗಡಿಗಳ ಮುಂದೆ ಪ್ರತೀನಿತ್ಯ 1 ಸಾವಿರ ಜನರು ನಿಲ್ಲುತ್ತಿದಾರೆ. ವ್ಯಕ್ತಿಯಲ್ಲಿನ ಶಕ್ತಿ ಅದಾಗಲೇ ಹೊರಟು ಹೋಗಿರುತ್ತದೆ. ಆದರೆ, ಮದ್ಯದಂಗಡಿಗಳಲ್ಲಿ ಶಕ್ತಿ ಇರುವುದರಿಂದ 1 ಸಾವಿರ ಜನರು ಸೇರಲು ಅನುಮತಿ ನೀಡಲಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಹಡಗಿಗೆ ದೀಪಾಲಂಕಾರ: ಕೋವಿಡ್19 ವಾರಿಯರ್ಸ್ಗೆ ಗೌರವ

ಹಡಗುಗಳನ್ನು ದೀಪಗಳಿಂದ ಅಲಂಕರಿಸುವ ಮೂಲಕ ಕೊರೋನಾ ವಾರಿಯರ್ಸ್ ಗೆ ವಿಶಿಷ್ಟ ರೀತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

ಬೀಗ ನಿರಾಣಿ ಪರ ಬ್ಯಾಟ್ ಬೀಸಿದ ಜಿ.ಎಂ.ಸಿದ್ದೇಶ್…!

ಬೆಂಗಳೂರು: ಇತ್ತಿಚೆಗಷ್ಟೆ ಬಿಜೆಪಿಯಲ್ಲಿ ರಾಜಕೀಯದಾಟದ ಸದ್ದು ಜೋರಾಗಿಯೇ ಕೇಳಿತ್ತು. ಶಾಸಕ ಉಮೇಶ್ ಕತ್ತಿ ಮನೆಯಲ್ಲಿನ ಶೀಕರಣಿ ಊಟ ಏನುಬಕರಾಮತ್ತು ಮಾಡುತ್ತದೆಯೋ ಎನ್ನುವ ಕುತೂಹಲ ಎಲ್ಲರಲ್ಲಿಯೂ ಮೂಡಿತ್ತು‌. ಸಭೆ ನಡೆಸಿದರು ಎನ್ನಲಾದ ಅತೃಪ್ತರಲ್ಲಿ ಉತ್ತರ ಕರ್ನಾಟಕದ ಪ್ರಭಾವಿ ಮಾಜಿ ಸಚಿವ ಮುರಗೇಶ್ ನಿರಾಣಿ ಕೂಡ ಇದ್ದರು ಎನ್ನಲಾಗಿದೆ.

ಬೆಳ್ಳಿ ತೆರೆಯ ಕಾರ್ಮಿಕರಿಗೆ ವಿಶೇಷ ಕೊಡುಗೆ!

ಬೆಳ್ಳೆ ತೆರೆಯ ಹಿಂದೆ ದುಡಿದಿರುವ ಎಲ್ಲ ಕಾರ್ಮಿಕರಿಗೂ ಗೌರವ ಸಲ್ಲಿಸುವ ನಿಟ್ಟಿನಲ್ಲಿ ರಾಬರ್ಟ್ ಚಿತ್ರ ತಂಡ ಮೇಕಿಂಗ್ ವಿಡಿಯೋ ಒಂದನ್ನು ಬಿಡುಗಡೆ ಮಾಡಿದೆ.

ಮಹೇಶ್ ಬಾಬು ಡೈಲಾಗ್ ಟಿಕ್ ಮಾಡಿದ ವಾರ್ನರ್

ಆಸ್ಟ್ರೇಲಿಯಾ ಕ್ರಿಕೇಟಿಗರೊಬ್ಬರು ಇಂಡಿಯಾದ ಚಿತ್ರನಟರೊಬ್ಬರ ಡೈಲಾಗ್ ನ್ನು ಟಿಕ್ ಟಾಕ್ ಮಾಟಿದ್ದು ಇದೀಗ ವೈರಲ್ ಆಗಿದೆ.