ಬೆಂಗಳೂರು: ಕೊರೋನಾ ಸೋಂಕು ಪತ್ತೆ ಕಾರ್ಯ ಕೂಡ ರಾಜ್ಯದಲ್ಲಿ ತೀವ್ರಗತಿಯಲ್ಲಿ ನಡೆದಿದ್ದು, ಈಗಾಗಲೇ 1 ಲಕ್ಷ ಜನರನ್ನು ಸೋಕು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ನಿಟ್ಟಿನಿಲ್ಲಿ ಸೋಂಕು ಪರೀಕ್ಷಾ ಕಾರ್ಯ ಇನ್ನಷ್ಟು ತೀವ್ರಗೊಳಿಸಲು ಈ ತಿಂಗಳ ತಿಂಗಳ ಅಂತ್ಯದಲ್ಲಿ ಪ್ರತಿ ದಿನ 10,000 ಪರೀಕ್ಷೆ ಸಾಮಾರ್ಥ್ಯವುಳ್ಳ 60 ಲ್ಯಾಬ್ ಆರಂಭವಾಗಲಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಟ್ವೀಟ್ ಮೂಲಕ ಹೇಳಿದರು.

ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿರುವ ಬೆನ್ನಲ್ಲೆ ಇಲಾಖೆ ಈ ನಿರ್ಧಾರ ತಳೆದಿದ್ದು ದಿನಕ್ಕೆ 10,000 ಸೋಂಕು ಪರೀಕ್ಷೆಯ ಸಾಮಾರ್ಥ್ಯವುಳ್ಳ 60 ಕೊರೋನಾ ಪತ್ತೆ ಪರೀಕ್ಷಾ ಕೇಂದ್ರಗಳು ಈ ತಿಂಗಳ ಅಂತ್ಯದಲ್ಲಿ ಕಾರ್ಯಾರಂಭ ಮಾಡಲಿವೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಸಿಎಮ್ ಬದಲಾವಣೆಗೆ ಪ್ರಯತ್ನ ನಡೆದಿಲ್ಲಾ: ಸಚಿವ ಶಟ್ಟರ್

ಹುಬ್ಬಳ್ಳಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಯತ್ನ ನಡೆದಿಲ್ಲ. ಈ ವರೆಗೆ ರಾಜ್ಯ, ನಾಯಕರ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಮುಂದಿನ ಎರಡು ವರ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿರುವ ಖಚಿತ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಕೊರೊನಾ ಪಾಸಿಟಿವ್ ಆರೋಗ್ಯ ಕೇಂದ್ರದ ನೌಕರ ಬಲಿ!

ಬಾಗಲಕೋಟೆ: ಬೆನ್ನ ಬಿಡದೆ ಕಾಡುತ್ತಿರುವ ಮಾಹಾಮಾರಿಗೆ ಕೊರೊನಾ ಸೋಂಕಿಗೆ ಸಮುದಾಯ ಆರೋಗ್ಯ ಕೇಂದ್ರದ ಡಿ ದರ್ಜೆ…

ಮೇ. 17ರ ನಂತರ ಲಾಕ್ ಡೌನ್ ಸ್ಥಿತಿ ಹೇಗಿರಲಿದೆ?

ಬೆಂಗಳೂರು: ಮೂರನೇ ಹಂತದ ಲಾಕ್ ಡೌನ್ ಮುಗಿಯಲು ಇನ್ನೂ 7 ದಿನಗಳು ಬಾಕಿ ಇವೆ. ಈ…

ಮಳೆಗೆ ರಸ್ತೆ ಕುಸಿತ : ದುರಸ್ತೆಗೆ ಆಗ್ರಹ

ಮುಳಗುಂದ: ಸಮೀಪದ ನೀಲಗುಂದ ಹಾಗೂ ಅಂತೂರ ಬೆಂತೂರ ಗ್ರಾಮಗಳ ಮಧ್ಯೆ ಮಳೆಯಿಂದಾಗಿ ರಸ್ತೆ ಕುಸಿತವಾಗಿದ್ದು ಸುಗಮ ಸಂಚಾರಕ್ಕೆ ಅಡಿಯಾಗಿದೆ.