ಬೆಂಗಳೂರು: ಕೊರೋನಾ ಸೋಂಕು ಪತ್ತೆ ಕಾರ್ಯ ಕೂಡ ರಾಜ್ಯದಲ್ಲಿ ತೀವ್ರಗತಿಯಲ್ಲಿ ನಡೆದಿದ್ದು, ಈಗಾಗಲೇ 1 ಲಕ್ಷ ಜನರನ್ನು ಸೋಕು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ನಿಟ್ಟಿನಿಲ್ಲಿ ಸೋಂಕು ಪರೀಕ್ಷಾ ಕಾರ್ಯ ಇನ್ನಷ್ಟು ತೀವ್ರಗೊಳಿಸಲು ಈ ತಿಂಗಳ ತಿಂಗಳ ಅಂತ್ಯದಲ್ಲಿ ಪ್ರತಿ ದಿನ 10,000 ಪರೀಕ್ಷೆ ಸಾಮಾರ್ಥ್ಯವುಳ್ಳ 60 ಲ್ಯಾಬ್ ಆರಂಭವಾಗಲಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಟ್ವೀಟ್ ಮೂಲಕ ಹೇಳಿದರು.

ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿರುವ ಬೆನ್ನಲ್ಲೆ ಇಲಾಖೆ ಈ ನಿರ್ಧಾರ ತಳೆದಿದ್ದು ದಿನಕ್ಕೆ 10,000 ಸೋಂಕು ಪರೀಕ್ಷೆಯ ಸಾಮಾರ್ಥ್ಯವುಳ್ಳ 60 ಕೊರೋನಾ ಪತ್ತೆ ಪರೀಕ್ಷಾ ಕೇಂದ್ರಗಳು ಈ ತಿಂಗಳ ಅಂತ್ಯದಲ್ಲಿ ಕಾರ್ಯಾರಂಭ ಮಾಡಲಿವೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗಡಿಯಲ್ಲಿ ಉದ್ವಿಗ್ನ – ಸನ್ನದ್ಧವಾಗಿ ಗಡಿ ಕಾಯುತ್ತಿರುವ ಮೂರು ಪಡೆಗಳು!

ನವದೆಹಲಿ: ಲಡಾಖ್ ನ ಗಡಿಯಲ್ಲಿ ಚೀನಾ – ಭಾರತದ ಸಂಬಂಧ ಉದ್ವಿಗ್ನ ಪರಿಸ್ಥಿತಿಗೆ ಬಂದು ನಿಂತಿದೆ.…

ಜಾನಪದ ಕಲಾವಿದ ಪಾಗದ ನಿಧನ

ಸಮೀಪದ ಕೂತಬಾಳ ಗ್ರಾಮದ ಬಸವ ಬಳಗ ಜಾನಪದ ಸಾಂಸ್ಕೃತಿಕ ಕಲಾತಂಡ ಅಧ್ಯಕ್ಷ ಹಾಗೂ ಸಗರ ಕಲಾ ಚಕ್ರವರ್ತಿ ಪ್ರಶಸ್ತಿ ಪುರಸ್ಕೃತ ಬಸವರಾಜ ಪಾಗದ ಶನಿವಾರ ಬೆಳಿಗ್ಗೆ ನಿಧನ ಹೊಂದಿದರು.

ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಪತ್ನಿಯಿಂದಲೇ ಪತಿಯ ಬರ್ಬರ ಹತ್ಯೆ..!

ಉತ್ತರಪ್ರಭ ಸುದ್ದಿ ಗದಗ: ಜಿಲ್ಲೆಯ ಲಕ್ಷೇಶ್ವರ ತಾಲೂಕಿನ ಸುವರ್ಣಗಿರಿ ತಾಂಡಾದಲ್ಲಿ ಪತ್ನಿಯಿಂದಲೇ ಪತಿಯ ಹತ್ಯೆಯಾದ ಘಟನೆ…

ಲಾಕ್ ಡೌನ್ ನಲ್ಲೂ ನಿಮಗೆ ಬರ್ತಡೇ ಆಚರಣೆ ಬೇಕಿತ್ತಾ ಸಿಪಿಐ ಸಾಹೇಬರೇ??

ದೇಶದಲ್ಲಿ ಲಾಕ್ ಡೌನ್ ಇದ್ದಾಗಲೂ ನಮ್ಮ ರಾಣೆಬೆನ್ನೂರು ಗ್ರಾಮೀಣ ಸಿಪಿಐ ಸುರೇಶ್ ಸಗರಿ ಲಾಕ್ ಡೌನ್ ಮದ್ಯದಲ್ಲೂ ಜನರ ಗುಂಪಿನ ಮದ್ಯೆ ನಿಂತು ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದರೆ ಹೇಗೆ? ಎಂದು ಜಿಲ್ಲೆಯಲ್ಲೀಗ ಜನ ಮಾತಾಡಿಕೊಳ್ಳುತ್ತಿದ್ದಾರೆ.