ವಿಜಯಪುರ: ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿದಿದೆ. ವಿಜಯಪುರ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿದಿದ್ದು, ದ್ರಾಕ್ಷಿ, ಬಾಳೆ ಸೇರಿದಂತೆ ವಿವಿಧ ಬೆಳೆಗಳು ಹಾನಿಗೀಡಾಗಿವೆ.

ವಿಜಯಪುರ, ಬಸವನ ಬಾಗೇವಾಡಿ, ಮುದ್ದೇಬಿಹಾಳ, ಸಿಂದಗಿ ತಾಲೂಕು ಸೇರಿದಂತೆ ಜಿಲ್ಲೆಯಾದ್ಯಂತ ಹೆಚ್ಚಿನ ಮಳೆಯಾಗಿದೆ. ಆದರೆ ಹಲವು ಬೆಳೆಗಳು ಹಾನಿಗೀಡಾಗಿವೆ.

ಕಳೆದೆರಡು ದಿನಗಳಿಂದ ತಾಪಮಾನ ಹೆಚ್ಚಾಗಿತ್ತು. ಬಿಸಿಲಿನ ಬೇಗೆಯಲ್ಲಿ ಬೇಯುತ್ತಿದ್ದ ಜಿಲ್ಲೆಗೆ ಮಳೆರಾಯ ತಂಪೆರೆದಿದ್ದು, ತಂಪಿನ ವಾತಾವರಣ ನಿರ್ಮಾಣವಾಗಿದೆ. ಆದರೆ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದೆ. ದ್ರಾಕ್ಷಿ, ಬಾಳೆ, ಸೇರಿದಂತೆ ಇತರೆ ಬೆಳೆಗಳು ಹಾನಿಗೀಡಾಗಿದ್ದು, ರೈತರನ್ನು ಆತಂಕಕ್ಕೀಡು ಮಾಡಿದೆ. ಲಾಕ್ಡೌ ನ್ ನಿಂದ ಮೊದಲೇ ನಷ್ಟದಲ್ಲಿರುವ ರೈತರು ಮಳೆಯಿಂದಾಗಿ ಮತ್ತೆ ಅತಂತ್ರರಾಗಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಷ್ಟ್ರಮಟ್ಟದ ಟಿಸಿಇ ನೆಕ್ಷಾಥಾನ್ ಕೊಡಿಂಗ್ ಸ್ಪರ್ಧೆ

ಗದಗ: ನಗರದ ತೋಂಟದಾರ್ಯ ಇಂಜಿನೀಯರಿಂಗ್ ಕಾಲೇಜಿನಲ್ಲಿ 3 ಮತ್ತು   4ನೇ ಡಿಸೆಂಬರ್ 2021 ರಂದು ರಾಷ್ಟ್ರಮಟ್ಟದ…

ಎಟಿಎಂ ಕಳೆದ್ರೆ ಚಿಂತಿಸದಿರಿ, ನೀವು ಮಾಡಬೇಕಾಗಿದ್ದು ಏನು ಗೊತ್ತಾ?

ಅದೆಷ್ಟೋ ಜನ ಎಟಿಎಂ ಕಾರ್ಡ್ಗಳನ್ನು ಕಳೆದುಕೊಂಡು ಪರಿತಪಿಸಿದ್ದುಂಟು. ಮಾನಸಿಕ ನೆಮ್ಮದಿ ಕಳೆದುಕೊಂಡು ಇನ್ನಿಲ್ಲದೇ ಚಿಂತಿಸಿದ್ದುಂಟು. ಆದ್ರೆ ಇದೀಗ ಎಟಿಎಂ ಕಾರ್ಡ್ ಕಳೆದೊಯ್ತು ಅಂತ ಚಿಂತಿಸುವ ಅವಶ್ಯಕತೆ ಇಲ್ಲ. ನಿಮ್ಮ ಚಿಂತೆಗೊಂದು ಪರಿಹಾರ ಇಲ್ಲಿದೆ.

ಕ್ರಿಕೆಟ್ ಬೆಟ್ಟಿಂಗ್ ನಲ್ಲಿಯೇ ಭಾಗಿಯಾದ ಪೊಲೀಸ್!

ಚಿಂತಾಮಣಿ : ಅಪರಾಧ ಪ್ರಕರಣಗಳು ನಡೆಯದಂತೆ ನೋಡಿಕೊಳ್ಳಬೇಕಾದ ಪೊಲೀಸಪ್ಪನೇ ಇಲ್ಲಿ ಐಪಿಎಲ್ ಬೆಟ್ಟಿಂಗ್ ಆಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ನಿಡಗುಂದಿಯಲ್ಲಿ ಬಿ.ಇಡಿ.ಪ್ರಶಿಕ್ಷಣಾಥಿ೯ಗಳಿಗೆ ಸ್ವಾಗತ- ವಿದ್ಯಾರ್ಥಿ ಒಕ್ಕೂಟ ಉದ್ಘಾಟನೆ ಶಿಕ್ಷಣದಿಂದ ಉತ್ತಮ ವ್ಯಕ್ತಿತ್ವ ರೂಪ

ನಿಡಗುಂದಿ: ಶಿಕ್ಷಣದ ಉದ್ದೇಶ ಒಳ್ಳೇಯ ಸಂಸ್ಕಾರಯುತ ವ್ಯಕ್ತಿತ್ವ ರೂಪಿಸುವುದು. ತರಗತಿ ಪಠ್ಯಕ್ರಮವನ್ನು ಅಭ್ಯಸಿಸುವದರ ಜೊತೆಗೆ ಸಾಮಾಜಿಕ…