ಬೆಂಗಳೂರು: ಲಾಕ್ ಡೌನ್ ಅವಧಿಯಲ್ಲಿ ಫ್ಯಾಂಟಮ್ ಕೆಲಸದಲ್ಲಿ ಸುದೀಪ್ ತೊಡಗಿಸಿಕೊಂಡಿದ್ದಾರೆ. ತಮ್ಮ ಮುಂದಿನ ಕಮರ್ಷಿಯಲ್ ಆಕ್ಷನ್ ಮೂವಿಗಾಗಿ ಹೊಸ ಗೆಟಪ್ ಪಡೆದಿದ್ದಾರೆ ಎಂದು ನಿರ್ದೇಶಕ ಅನೂಪ್ ಭಂಡಾರಿ ಹೇಳಿದ್ದಾರೆ.
ಈ ಚಿತ್ರದಲ್ಲಿ ವಿಕ್ರಾಂತ್ ರೋಣ ಪಾತ್ರಧಾರಿಯಾಗಿರುವ ಸುದೀಪ್ ಕಾಣಿಸಿಕೊಳ್ಳಲಿದ್ದಾರೆ. ಈ ಕುರಿತು ಇನ್‌ಸ್ಟಾಗ್ರಾಮ್‌ನಲ್ಲಿ ಚಿತ್ರದ ಇತ್ತೀಚಿನ ಲ್ಲುಕ್ ಬಿಡುಗಡೆ ಮಾಡಿದ್ದರು. ಅಲ್ಲದೇ, Efforts…Invest it to do better.’ ಎಂಬ ಸಾಲುಗಳನ್ನು ಕೂಡ ಬರೆದಿದ್ದರು.
ಅವರ ಸಾಲುಗಳು ಲಾಕ್ ಡೌನ್ ಸಮಯದಲ್ಲಿ ನಟನ ಜೀವನದ ಒಳನೋಟವನ್ನು ನೀಡುತ್ತಿದೆ. ದೇಹದ ರೂಪಾಂತರ ನಟನ ಫಿಟ್ನೆಸ್ ಬಗ್ಗೆ ಪ್ರತಿಯೊಬ್ಬರೂ ಮಾತನಾಡುವಂತೆ ಮಾಡಿದೆ. ಫ್ಯಾಂಟಮ್ ನಲ್ಲಿ ಅವರ ಪಾತ್ರವು ಟೋನಡ್ ಬಾಡಿಯನ್ನು ಹೊಮ್ಮಿಸಲು ಬಯಸಲಾಗಿತ್ತು. ಇದಾಗಲೇ ಅವರು ಪೈಲ್ವಾನ್ ಪಾತ್ರದಲ್ಲಿ ಮಿಂಚಿದ್ದು ಮ್ಮ ಫಿಟ್ನೆಸ್ ಕಟ್ಟುಪಾಡುಗಳೊಂದಿಗೆ ಮುಂದುವರಿಯಲು ಬಯಸಿದ್ದರು ಈಗ ಅವರು ಮುಂದಿನ ಹಂತಕ್ಕೆ ತಲುಪಿದ್ದಾರೆ ಎಂದು ಅನೂಪ್ ಭಂಡಾರಿ ಹೇಳಿದ್ದಾರೆ.
ನಮ್ಮ ಮೊದಲ ಶೆಡ್ಯೂಲ್ ಪ್ಯಾಕ್-ಅಪ್ ನಂತರ ನಾನು ಜಿಮ್ ಗೆ ಸೇರಿಕೊಳ್ಳುವುದಾಗಿ ಸುದೀಪ್ ಖಾತ್ರಿಪಡಿಸಿದ್ದರು. ಅಲ್ಲದೆ ಹೋದರೆ ನಾನಿಂದು ಈ ಪ್ರಯತ್ನಕ್ಕೆ ಇಳಿಯುತ್ತಿರಲಿಲ್ಲ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊರೋನಾ ವಾರಿಯರ್ಸ್ ಗೆ ಗ್ರಾಮಸ್ಥರಿಂದ ಗೌರವ

ಹಾವೇರಿ: ಕೊರೊನಾ ವಾರಿಯರ್ಸ್ ಸೇವೆ ಸ್ಮರಿಸಿ ಅವರನ್ನು ಇಂದು ಹಾವೇರಿ ಜಿಲ್ಲೆಯಲ್ಲಿ ಗೌರವಿಸಲಾಯಿತು.ಆಶಾ ಕಾರ್ಯಕರ್ತೆಯರು, ಆರೋಗ್ಯ…

ರಾಜ್ಯದಲ್ಲಿಂದು 2000 ಗಡಿ ದಾಟಿದ ಸೋಂಕಿತರ ಸಂಖ್ಯೆ: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 2062 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 28877…

ಖಾಸಗಿ ಅನುದಾನ ರಹಿತ ಶಾಲೆಗಳ ಶುಲ್ಕ ಹೆಚ್ಚಳ ಬೇಡ: ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: 2020-21ನೇ ಸಾಲಿನಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳು ಶಾಲಾ ಶುಲ್ಕಗಳನ್ನು ಪರಿಷ್ಕರಿಸದಂತೆ ರಾಜ್ಯ ಸರ್ಕಾರ…

ಪಿಯು ಪರೀಕ್ಷೆಗೆ ನಿಯಮವೇನು?

ಬೆಂಗಳೂರ: ಇದೆ ಜೂ.18 ರಂದು ನಡೆಯಲಿರುವ ಪಿಯು ಇಂಗ್ಲೀಷ್ ಪರೀಕ್ಷೆ‌ ನಡೆಯಲಿದೆ. ಪರೀಕ್ಷೆಗೆ ಹಾಸ್ಟೆಲ್ ವಿದ್ಯಾರ್ಥಿಗಳು ಮತ್ತು ವಲಸೆ ಕಾರ್ಮಿಕರ ಮಕ್ಕಳಿಗೆ ತಮ್ಮ ಊರು ಅಥವಾ ಸಮೀಪದ ಊರುಗಳಲ್ಲೆ ಪರೀಕ್ಷೆ ಬರೆಯಲು ಪಿಯು ಬೋರ್ಡ್ ಅವಕಾಶ ನೀಡಿದೆ. ತಮ್ಮ ಹೆಸರು ಇರುವ ಆನ್ ಲೈನ್ ಪ್ರತಿಯನ್ನು ಪ್ರಿಂಟ್ ತೆಗೆದುಕೊಂಡು ಆಯ್ಕೆ ಮಾಡಿಕೊಂಡ ಕೇಂದ್ರದಲ್ಲಿ ಪರೀಕ್ಷೆ ಬರೆಯಬಹುದಾಗಿದೆ. ಈ ಬಗ್ಗೆ ಇಂದು ರಾಜ್ಯದ ವಿದ್ಯಾರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟವಾಗಲಿದ್ದು ಜೂ.7 ರ ಒಳಗಾಗಿ ಹೊರರಾಜ್ಯದ ವಿದ್ಯಾರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಹೊರಬೀಳಲಿದೆ.