ನವದೆಹಲಿ: ಕೇಂದ್ರ ಸರ್ಕಾರ ತೆಗೆದುಕೊಂಡಿರು ನಿರ್ಧಾರವನ್ನು ಮಾಜಿ ವಿತ್ತ ಸಚಿವ ಚಿದಂಬರಂ ಬೆಂಬಲಿಸಿದ್ದಾರೆ. ಇಲ್ಲಿಯವರೆಗೂ ಕೇಂದ್ರ ಸರ್ಕಾರದ ಪ್ರತಿ ನಡೆಯನ್ನು ಟೀಕಿಸುತ್ತಿದ್ದ ಚಿದಂಬರಂ ಮೊದಲ ಬಾರಿಗೆ ಬೆಂಬಲಿಸಿದ್ದಾರೆ. ಸಾಲದ ತೀರ್ಮಾನಕ್ಕೆ ಬೆಂಬಲ ಹಾಗೂ ಸಹಮತ ವ್ಯಕ್ತಪಡಿಸಿದ್ದಾರೆ. ಕೊರೋನಾ ವೈರಸ್ ಸಂಕಷ್ಟ ನಿವಾರಣೆಗಾಗಿ ಕೇಂದ್ರ ಸರ್ಕಾರ ಹೆಚ್ಚುವರಿಯಾಗಿ ರೂ. 4.2 ಲಕ್ಷ ಕೋಟಿ ಸಾಲ ಮಾಡಲು ಹೊರಟಿರುವ ಕ್ರಮವನ್ನು ಕಾಂಗ್ರೆಸ್ ನಾಯಕ ಹಾಗೂ ಮಾಜಿ ವಿತ್ತ ಸಚಿವ ಚಿದಂಬರಂ ಬೆಂಬಲಿಸಿದ್ದಾರೆ.

ಆದರೆ ಈ ಹಣವನ್ನು ಬಡವರಿಗೆ ಪರಿಹಾರ ಒದಗಿಸಲು ಮತ್ತು ಆರ್ಥಿಕತೆಗೆ ಮತ್ತೆ ಚೈತನ್ಯ ನೀಡಲು ಮಾತ್ರ ಬಳಸಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ. ನಾವು ಮನವಿ ಮಾಡಿದ ಮೇಲೆ ಸರ್ಕಾರವು ಅಂತಿಮವಾಗಿ  4.2 ಲಕ್ಷ ಕೋಟಿ ರೂಪಾಯಿ ಹೆಚ್ಚುವರಿಯಾಗಿ ಸಾಲ ನೀಡಲು ನಿರ್ಧರಿಸಿದೆ. ಆದರೂ ಕೇಂದ್ರ ಸರ್ಕಾರದ ತೀರ್ಮಾನವನ್ನು ಸ್ವಾಗತಿಸುವುದಾಗಿ ಚಿದಂಬರಂ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಮಗುವನ್ನು ಕದ್ದೋಯ್ದ ಕೋತಿಗಳು

ತಮಿಳುನಾಡಿನ ತನ್ನ ಮನೆಯಯೊಂದರಲ್ಲಿ ಕೋತಿಗಳ ಗುಂಪೊAದು ತನ್ನ ಮಗುವನ್ನು ಕದ್ದೋಯ್ದ ಕೋತಿಗಳು ಸಾಯಿಸಿರುವ ಘಟನೆ ನಡೆದಿದೆ ಎನ್ನಲಾಗಿದೆ. ಶನಿವಾರ ಈ ಘಟನೆ ನಡೆದಿದ್ದು ಮಗುವಿನ ತಾಯಿ ಹೇಳುವ ಪ್ರಕಾರ, ಕೋತಿಗಳು ಮನೆಯ ಛಾವಣಿಯ ಹೆಂಚುಗಳನ್ನು ತೆಗೆದು, ಮಲಗಿದ್ದ ಶಿಶುಗಳನ್ನು ಕರೆದುಕೊಂಡು ಹೋದವು ಅಂತ ತಿಳಿಸಿದ್ದಾರೆ.

ಸಾರಿಗೆ ಸಿಬ್ಬಂಧಿಗಳ ಸಮಸ್ಯೆ ಕುರಿತು ಸರ್ಕಾರದ ಗಮನ ಸೆಳೆದ ಸಾರಿಗೆ ನೌಕರರ ಮಹಾ ಮಂಡಳ

ಬೆಂಗಳೂರು: ಕೋವಿಡ್-19ರ ದುಷ್ಪರಿಣಾಮದಿಂದ ಸಾರಿಗೆ ಸಂಸ್ಥೆಗಳ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸಾರಿಗೆ ಸಂಸ್ಥೆಗಳನ್ನು ಪುನಶ್ಚೇತನಗೊಳಿಸುವ…

ಗದಗ ಜಿಲ್ಲೆಯ ಯಾವ ಗ್ರಾಮ ಪಂಚಾಯತಿಗೆ ಯಾರು ಆಡಳಿತಾಧಿಕಾರಿ

ಗದಗ:ಈಗಾಗಲೇ ಕೊರೊನಾ ಹಿನ್ನೆಲೆ ಅವಧಿ ಮುಗಿದ ಗ್ರಾಮ ಪಂಚಾಯತಿಗಳಿಗೆ ಚುನಾವಣೆ ಪ್ರಕ್ರಿಯೇಯನ್ನು ಸರ್ಕಾರ ಮುಂದೂಡಿದೆ. ಆದರೆ…

ಶೇಂಗಾ ಚಿಕ್ಕಿಗೀಗ ಜಿಐ ಮಾನ್ಯತೆ

ಶೇಂಗಾ ಚಿಕ್ಕಿ ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಶೇಂಗಾ ಚಿಕ್ಕಿ ರುಚಿಯ ಜೊತೆಗೆ ಪೌಷ್ಟಿಕವೂ ಹೌದು. ಅಂತಹ ಶೇಂಗಾ ಚಿಕ್ಕಿಗೀಗ ಜಿಐ ಮಾನ್ಯತೆ ದೊರೆತಿದೆ. ಏನಿದು ಐಜಿ ಮಾನ್ಯತೆ ಎಂದರೆ…??