ನವದೆಹಲಿ: ಕೇಂದ್ರ ಸರ್ಕಾರ ತೆಗೆದುಕೊಂಡಿರು ನಿರ್ಧಾರವನ್ನು ಮಾಜಿ ವಿತ್ತ ಸಚಿವ ಚಿದಂಬರಂ ಬೆಂಬಲಿಸಿದ್ದಾರೆ. ಇಲ್ಲಿಯವರೆಗೂ ಕೇಂದ್ರ ಸರ್ಕಾರದ ಪ್ರತಿ ನಡೆಯನ್ನು ಟೀಕಿಸುತ್ತಿದ್ದ ಚಿದಂಬರಂ ಮೊದಲ ಬಾರಿಗೆ ಬೆಂಬಲಿಸಿದ್ದಾರೆ. ಸಾಲದ ತೀರ್ಮಾನಕ್ಕೆ ಬೆಂಬಲ ಹಾಗೂ ಸಹಮತ ವ್ಯಕ್ತಪಡಿಸಿದ್ದಾರೆ. ಕೊರೋನಾ ವೈರಸ್ ಸಂಕಷ್ಟ ನಿವಾರಣೆಗಾಗಿ ಕೇಂದ್ರ ಸರ್ಕಾರ ಹೆಚ್ಚುವರಿಯಾಗಿ ರೂ. 4.2 ಲಕ್ಷ ಕೋಟಿ ಸಾಲ ಮಾಡಲು ಹೊರಟಿರುವ ಕ್ರಮವನ್ನು ಕಾಂಗ್ರೆಸ್ ನಾಯಕ ಹಾಗೂ ಮಾಜಿ ವಿತ್ತ ಸಚಿವ ಚಿದಂಬರಂ ಬೆಂಬಲಿಸಿದ್ದಾರೆ.

ಆದರೆ ಈ ಹಣವನ್ನು ಬಡವರಿಗೆ ಪರಿಹಾರ ಒದಗಿಸಲು ಮತ್ತು ಆರ್ಥಿಕತೆಗೆ ಮತ್ತೆ ಚೈತನ್ಯ ನೀಡಲು ಮಾತ್ರ ಬಳಸಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ. ನಾವು ಮನವಿ ಮಾಡಿದ ಮೇಲೆ ಸರ್ಕಾರವು ಅಂತಿಮವಾಗಿ  4.2 ಲಕ್ಷ ಕೋಟಿ ರೂಪಾಯಿ ಹೆಚ್ಚುವರಿಯಾಗಿ ಸಾಲ ನೀಡಲು ನಿರ್ಧರಿಸಿದೆ. ಆದರೂ ಕೇಂದ್ರ ಸರ್ಕಾರದ ತೀರ್ಮಾನವನ್ನು ಸ್ವಾಗತಿಸುವುದಾಗಿ ಚಿದಂಬರಂ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗರ್ಭಿಣಿ ಪತ್ನಿ, ಮಗುವನ್ನು ಬಂಡಿಯಲ್ಲಿ ಕೂರಿಸಿಕೊಂಡು 700 ಕಿ.ಮೀ ನಡೆದ ಪತಿ!

ಇಲ್ಲೊಬ್ಬ ವ್ಯಕ್ತಿ ತನ್ನ ಗರ್ಭಿಣಿ ಪತ್ನಿಯನ್ನು ಗಾಡಿ ಬಂಡಿಯಲ್ಲಿ ಕೂರಿಸಿಕೊಂಡು ಸುಮಾರು 700 ಕಿ.ಮೀ ಎಳೆದುಕೊಂಡು ಬಂದಿರುವ ಘಟನೆ ನಡೆದಿದೆ.

ಪೆಟ್ರೋಲ್-ಡಿಸೇಲ್ ದರ ಇಳಿಕೆಗೆ ಕೇಂದ್ರ ಸಚಿವೆ ನೀಡಿದ ಸಲಹೆ ಏನು?

ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ವಿಚಾರ ಇದೊಂದು ದುಃಖಕರ ಸಂಗತಿ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೈಲ ಬೆಲೆ ಇಳಿಕೆಗೆ ಕ್ರಮ ಕೈಗೊಳ್ಳಲಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಬಾಲೆಹೊಸೂರಿನಲ್ಲಿ ಬಾಳೇ ಬಲು ಕಷ್ಟ: ಸೀಲ್ ಡೌನ್ ಏರಿಯಾವೊಂದರ ಅಳಲು

ಗದಗ: ಇದು ಒಂದು ಸೀಲ್ ಡೌನ್ ಕಥೆಯಲ್ಲ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರಿನಲ್ಲಿ ಪಾಸಿಟಿವ್…

ನಿಮ್ಮ ಡೇಟಾ ಇದ್ದರೆ ಕೂಡಲೇ ಸೇವ್ ಮಾಡಿಕೊಳ್ಳಿ

ಫೆ.24 ರಿಂದ ಆಚೆಗೆ ತನ್ನ ಪ್ಲೇ ಮ್ಯೂಸಿಕ್ ಅಪ್ಲಿಕೇಶನ್ ಅನ್ನು ಸ್ಥಗಿತಗೊಳಿಸುವುದಾಗಿ ತನ್ನ ಬಳಕೆದಾರರಿಗೆ ಇ-ಮೇಲ್ ಮುಖಾಂತರ ಈಗಾಗಲೇ ತಿಳಿಸಿದೆ.