ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಹೀಗಾಗಿ ಇನ್ನೂ ಲಾಕ್ ಡೌನ್ ಮುಂದುವರೆದಿದೆ. ಲಾಕ್ ಡೌನ್ ನಿಂದಾಗಿ ರಾಜ್ಯದ ಬೊಕ್ಕಸಕ್ಕೆ ಬರೋಬ್ಬರಿ ರೂ. 10,675 ಕೋಟಿ ನಷ್ಟವಾಗಿದೆ.

2020-21ನೇ ಆರ್ಥಿಕ ವರ್ಷದಲ್ಲಿ ತೆರಿಗೆ, ಅಬಕಾರಿ, ಅಂಚೆ ಚೀಟಿ, ನೋಂದಾವಣಿ, ಸಾರಿಗೆ (ಮೋಟಾರು ವಾಹನ) ಗಳಿಂದ ಬರಬೇಕಿದ್ದ ಆದಾಯ ಲಾಕ್’ಡೌನ್ ಪರಿಣಾಮ ಕಳೆದ ಏಪ್ರಿಲ್ ತಿಂಗಳಿನಲ್ಲಿ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಹೀಗಾಗಿ ಎಲ್ಲ ರಂಗದಲ್ಲಿಯೂ ಸರ್ಕಾರಕ್ಕೆ ನಷ್ಟವಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 2020-2021ರ ಬಜೆಟ್ ಭಾಷಣದಲ್ಲಿ ಜಿಎಸ್ಟಿ ಪರಿಹಾರ ಸೇರಿದಂತೆ ರಾಜ್ಯದ ಸ್ವ ತೆರಿಗೆ ಆದಾಯವನ್ನು 1,28,107 ಕೋಟಿ ರೂ.ಬರಲಿದೆ ಎಂದು ಅಂದಾಜಿಸಿದ್ದರು. ಆದರೆ, ಬಜೆಟ್ ನಲ್ಲಿ ಅಂದಾಜಿಸಿದಂತೆ ಸಂಗ್ರಹವಾಗಿಲ್ಲ.

ಏಪ್ರಿಲ್ ತಿಂಗಳಿನಲ್ಲಿ ವಾಣಿಜ್ಯ ತೆರಿಗೆ ರೂ.6,870.25 ಕೋಟಿ, ಅಬಕಾರಿ ರೂ.1,891.6, ಅಂಚೆ ಮತ್ತು ನೋಂದಾವಣಿ ರೂ.1,054 ಕೋಟಿ ಹಾಗೂ ಸಾರಿಗೆ ರೂ.592…

Leave a Reply

Your email address will not be published. Required fields are marked *

You May Also Like

ಜ್ವರದಿಂದ ಬಳಲುತ್ತಿದ್ದಾರೆ ಸಿದ್ದರಾಮಯ್ಯ: ಎರಡು ದಿನದ ಕಾರ್ಯಕ್ರಮಗಳು ರದ್ದು

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ಈ ಹಿನ್ನಲೆಯಲ್ಲಿ ಅವರು ಎರಡು ದಿನಗಳ ಕಾಲ ವಿಶ್ರಾಂತಿಯಲ್ಲಿ ಇರಲಿದ್ದಾರೆ.

ಸ್ವಚ್ಛ ಪರಿಸರದ ಜಾಗೃತಿ ನಮ್ಮ ಆದ್ಯತೆಯಾಗಲಿ

ಉತ್ತರಪ್ರಭ ಇಂಡಿ: ಮುಂದಿನ ಪೀಳಿಗೆಗೆ ಸ್ವಚ್ಛ ಪರಿಸರವನ್ನು ನೀಡುವುದು ನಮ್ಮೆಲ್ಲರ ಜವಾಬ್ದಾರಿ ಇರುವುದರಿಂದ ಹೆಚ್ಚು ಹೆಚ್ಚು…

ರಾಜ್ಯದಲ್ಲಿಂದು 20 ಕೊರೋನಾ ಪಾಸಿಟಿವ್ ಪತ್ತೆ

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಒಟ್ಟು 20 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ.

ಅಂದರ್ ಬಾಹರ್: ಪೋಲಿಸರ್ ಕಾರ್ಯಾಚರಣೆ : 14 ಲಕ್ಷ ರೂ. ಜಪ್ತಿ, 17 ಜನರ ಮೇಲೆ ಪ್ರಕರಣ ದಾಖಲು, ಸರ್ಕಾರಿ ನೌಕರ ಭಾಗಿ

ಉತ್ತರಪ್ರಭ ಮುಂಡರಗಿ: ಗದಗ ಪೊಲೀಸರು ಅಂದರ್ ಬಾಹರ್ ಅಡ್ಡೆ ಮೇಲೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಕ್ಷಾಂತರ…