ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಹೀಗಾಗಿ ಇನ್ನೂ ಲಾಕ್ ಡೌನ್ ಮುಂದುವರೆದಿದೆ. ಲಾಕ್ ಡೌನ್ ನಿಂದಾಗಿ ರಾಜ್ಯದ ಬೊಕ್ಕಸಕ್ಕೆ ಬರೋಬ್ಬರಿ ರೂ. 10,675 ಕೋಟಿ ನಷ್ಟವಾಗಿದೆ.

2020-21ನೇ ಆರ್ಥಿಕ ವರ್ಷದಲ್ಲಿ ತೆರಿಗೆ, ಅಬಕಾರಿ, ಅಂಚೆ ಚೀಟಿ, ನೋಂದಾವಣಿ, ಸಾರಿಗೆ (ಮೋಟಾರು ವಾಹನ) ಗಳಿಂದ ಬರಬೇಕಿದ್ದ ಆದಾಯ ಲಾಕ್’ಡೌನ್ ಪರಿಣಾಮ ಕಳೆದ ಏಪ್ರಿಲ್ ತಿಂಗಳಿನಲ್ಲಿ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಹೀಗಾಗಿ ಎಲ್ಲ ರಂಗದಲ್ಲಿಯೂ ಸರ್ಕಾರಕ್ಕೆ ನಷ್ಟವಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 2020-2021ರ ಬಜೆಟ್ ಭಾಷಣದಲ್ಲಿ ಜಿಎಸ್ಟಿ ಪರಿಹಾರ ಸೇರಿದಂತೆ ರಾಜ್ಯದ ಸ್ವ ತೆರಿಗೆ ಆದಾಯವನ್ನು 1,28,107 ಕೋಟಿ ರೂ.ಬರಲಿದೆ ಎಂದು ಅಂದಾಜಿಸಿದ್ದರು. ಆದರೆ, ಬಜೆಟ್ ನಲ್ಲಿ ಅಂದಾಜಿಸಿದಂತೆ ಸಂಗ್ರಹವಾಗಿಲ್ಲ.

ಏಪ್ರಿಲ್ ತಿಂಗಳಿನಲ್ಲಿ ವಾಣಿಜ್ಯ ತೆರಿಗೆ ರೂ.6,870.25 ಕೋಟಿ, ಅಬಕಾರಿ ರೂ.1,891.6, ಅಂಚೆ ಮತ್ತು ನೋಂದಾವಣಿ ರೂ.1,054 ಕೋಟಿ ಹಾಗೂ ಸಾರಿಗೆ ರೂ.592…

Leave a Reply

Your email address will not be published. Required fields are marked *

You May Also Like

Pinup казино приветственный бонус, кэшбэк и продуманная система лояльности

Content Депозит и вывод выигрыша в Пин Ап Вход в аккаунт на…

ನಿಧನ: ಗಿರಿಜಮ್ಮ ಬಸನಗೌಡ ಪಾಟೀಲ್

ಮಾಜಿ ಸಚಿವ ಎಸ್.ಎಸ್.ಪಾಟೀಲ್ ಇವರ ಅಣ್ಣಂದಿರಾದ ದಿ.ಮುದುಕನಗೌಡ ಭರಮನಗೌಡ ಪಾಟೀಲ್ ಇವರ ಹಿರಿಯ ಸುಪುತ್ರ ದಿ.ಬಸನಗೌಡ ಮುದುಕನಗೌಡ ಪಾಟೀಲ್ ಇವರ ಧರ್ಮಪತ್ನಿ ಗಿರಿಜಮ್ಮ ಬಸನಗೌಡ ಪಾಟೀಲ್(77) ಇವರು ಭಾನುವಾರ ನಿಧನ ಹೊಂದಿದರು.

ಪದವಿಯ-ಬಿಇ ಗೆ ನೋ ಎಕ್ಸಾಮ್ಸ್: ಅಂತಿಮ ವರ್ಷಕ್ಕೆ ಮಾತ್ರ ಪರೀಕ್ಷೆ

ಬೆಂಗಳೂರು: ರಾಜ್ಯ ಸರ್ಕಾರ ಮಹತ್ವದ ನಿರ್ಣಯವೊಂದರಲ್ಲಿ ಪದವಿಯ ಅಂತಿಮ ವರ್ಷವನ್ನು ಹೊರತುಪಡಿಸಿ, ಉಳಿದ ವರ್ಷಗಳ ಪರೀಕ್ಷೆಗಳನ್ನು…

ಗದಗನಲ್ಲಿ ಬೆಂಕಿಗೆ ಆಹುತಿಯಾದ ಸ್ಕೂಟಿ ಪ್ಲೇಜರ್

ನಗರದ ಗಂಗಾಪೂರ ಪೇಟೆಯ ವೀರನಾರಾಯಣ ದೇವಸ್ಥಾನ ಬಳಿ ನಿಲ್ಲಿಸಿದ ಸ್ಕೂಟಿ ಪ್ಲೇಜರ್ ಆಕಸ್ಮಿಕ ಬೆಂಕಿಗೆ ಹೊತ್ತು ಉರಿಯಿತು.