ಬೀದರ್: ದೆಹಲಿಯಲ್ಲಿ ನಡೆದ ಜಮಾತ್‍ ಸಭೆಗೆ ಹೋಗಿ ಬಂದಿದ್ದ ಕೊರೊನಾ ಸೋಂಕಿತ ವ್ಯಕ್ತಿಯಿಂದ ಹಳೇ ಸಿಟಿಯಲ್ಲಿ ಇಂದು ಮತ್ತೆ ಇಬ್ಬರು ಸೋಂಕು ತಗುಲಿದೆ.

ಇಡೇನ್ ಕಾಲೋನಿಯ 50 ವರ್ಷದ ವ್ಯಕ್ತಿ ಹಾಗೂ 27 ವರ್ಷದ ಯುವಕನಲ್ಲಿ ಸೋಂಕು ಪತ್ತೆಯಾಗಿದ್ದು, ಈ ಇಬ್ಬರು ಕೊರೊನಾ ರೋಗಿ ನಂಬರ್ 644ರ ಸಂಪರ್ಕಕ್ಕೆ ಬಂದಿದ್ದರು. ಈ ನಿಟ್ಟಿನಲ್ಲಿ ಬೀದರ್ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 28ಕ್ಕೆ ಏರಿಕೆಯಾಗಿದ್ದು, 14 ಜನರನ್ನು ಗುಣಮುಖವಾಗಿ ಮನೆಗೆ ತೆರಳಿದ್ದಾರೆ.

ಜಿಲ್ಲೆಯಲ್ಲಿ ಸೋಂಕಿಗೆ ಒಂದು ಸಾವಾಗಿದೆ. ಸದ್ಯ ಕೊರೊನಾ ವಾರ್ಡ್ನಿಲ್ಲಿ 13 ಜನ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯಾದ್ಯಂತ ಇಂದು 10 ಮಂದಿ ಹೊಸ ಪ್ರಕರಣಗಳು ದಾಖಲಾಗಿವೆ. ಬೀದರ್ ನಲ್ಲಿ 2, ಬಾಗಲಕೋಟೆಯಲ್ಲಿ 2, ದಾವಣಗೆರೆಯಲ್ಲಿ 3, ಹಾವೇರಿ, ವಿಜಯಪುರ ಹಾಗೂ ಕಲಬುರಗಿಯಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ. ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 858ಕ್ಕೆ ಏರಿದೆ.

Leave a Reply

Your email address will not be published. Required fields are marked *

You May Also Like

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಕಾಸೀಮಸಾಹೇಬ್ ಹುಸೇನಸಾಹೇಬ

ಉತ್ತರಪ್ರಭನಿಡಗುಂದಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಿರಿಯ ಜನಪದ ಸಾಹಿತಿ ಕಾಸೀಮಸಾಹೇಬ್ ಹುಸೇನಸಾಹೇಬ ಬಿಜಾಪುರ (87)…

ಸರ್ಕಾರದ ಮಾರ್ಗಸೂಚಿ ಬದುಕಿನ ಭಾಗವಾಗಬೇಕು: ಸುಧಾಕರ್

ಕೋವಿಡ್ ರೋಗಕ್ಕೆ ಲಸಿಕೆ ಸಿಗುವತನಕ ಸರ್ಕಾರ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಜನರು ಚಾಚೂ ತಪ್ಪದೆ ತಮ್ಮಬದುಕಿನ ಭಾಗವಾಗಿಸಿಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಗದಗ ಜಿಲ್ಲೆಯಲ್ಲಿಂದು ಕಂಟೈನ್ ಮೆಂಟ್ ಬೇಲಿ ಕಳಚಿಕೊಂಡ ಪ್ರದೇಶಗಳು

ಗದಗ: ಜಿಲ್ಲೆಯ ಕೋಟುಮಚಗಿ ಗ್ರಾಮದ ವಾರ್ಡ ಸಂಖ್ಯೆ 1 ಮತ್ತು 2 , ಗದಗ ತಾಲ್ಲೂಕಿನ…

ಸುರೇಶ ಬಳಗಾನೂರ್ ಗೆ ರಾಜ್ಯ ಪತ್ರಿಕೋದ್ಯಮ ರತ್ನಪ್ರಶಸ್ತಿ

ಉತ್ತರಪ್ರಭ ಸುದ್ದಿ ಮಸ್ಕಿ: ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದಿಂದ ಪತ್ರಿಕಾ ರಂಗದಲ್ಲಿ ಗಣನೀಯ ಸೇವೆ ಮಾಡಿದ…