ಬೆಂಗಳೂರು: ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಅವರಿಗೆ ವಿಜಯ್ ದೇವರಕೊಂಡ ಸಂದೇಶ ಕಳುಹಿಸಿದ್ದಾರೆ.

ಹೈದರಾಬಾದ್ಗೆ ಬಾ ಚಿಲ್ ಮಾಡೋಣ ಎಂದು ನಟ ವಿಜಯ್ ದೇವರಕೊಂಡ ಫನ್ನಿಯಾಗಿ ಸಂದೇಶ ಕಳುಹಿಸಿದ್ದಾರೆ. ಸದ್ಯ ದೇಶದಲ್ಲಿ ಕೊರೊನಾ ಲಾಕ್ ಡೌನ್ ಘೋಷಣೆಯಾಗಿದೆ. ಈ ನಿಟ್ಟಿನಲ್ಲಿ ಸಿನಿಮಾ ಕೆಲಸಗಳು ಕೂಡ ನಿಂತಿವೆ. ಹೀಗಾಗಿಯೇ ರಶ್ಮಿಕ ಕೊಡಗಿನ ತಮ್ಮ ಮನೆಯಲ್ಲಿಯೇ ಉಳಿದುಕೊಂಡಿದ್ದಾರೆ. ಇತ್ತ ವಿಜಯ್ ಹೈದರಾಬಾದ್ ನಲ್ಲಿ ಲಾಕ್ ಆಗಿದ್ದಾರೆ. ಈ ಸಮಯದಲ್ಲಿ ಒಬ್ಬರನೊಬ್ಬರು ಮಿಸ್ ಮಾಡಿಕೊಳ್ಳುತ್ತಿರುವ ಅವರು ಈ ರೀತಿಯ ಸಂದೇಶ ಕಳುಹಿಸಿದ್ದಾರೆ.

ಇತ್ತೀಚೆಗೆ ನಟ ವಿಜಯ್ ದೇವರಕೊಂಡ ಹುಟ್ಟುಹಬ್ಬ ಇತ್ತು. ಅಂದು ರಶ್ಮಿಕಾ ನನ್ನ ಕಾಮ್ರೇಡ್ ವಿಜಯ್ ದೇವರಕೊಂಡಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಟ್ವೀಟ್ ಮಾಡುವ ಮೂಲಕ ಶುಭಾಶಯ ತಿಳಿಸಿದ್ದರು. ಇದೀಗ ಆ ಟ್ವೀಟ್ಗೆರ ವಿಜಯ್ ದೇವರಕೊಂಡ ರಿಪ್ಲೈ ಮಾಡಿದ್ದು, ಮಂದಣ್ಣ ಬೇಗ ಹೈದರಾಬಾದ್ಗೆ ಬಾ ಚಿಲ್ ಮಾಡೋಣ. ನಮ್ಮ ಗ್ಯಾಂಗ್ ನಿನ್ನನ್ನು ತುಂಬ ಮಿಸ್ ಮಾಡಿಕೊಳ್ಳುತ್ತಿದೆ” ಎಂದು ಹಾರ್ಟ್ ಮತ್ತು ನಗುವ ಎಮೋಜಿ ಹಾಕಿ ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಯಪ್ಪಾ..!, ಗಂಡ ತನ್ನ ಜೊತಿ ಜಗಳಾ ಆಡಂಗಿಲ್ಲಾ ಅಂತ ಡಿವೋರ್ಸ್ ಕೇಳ್ಯಾಳಂತ!

ಗಂಡ-ಹೆಂಡರ ಜಗಳ ಗಂಧ ತೀಡಿದಂಗ ಅಂತಾರ. ಅಷ್ಟ ಯಾಕ, ಗಂಡ-ಹೆಂಡರ ಜಗಳ ಉಂಡು ಮಲಗೋ ತನಕ ಅಂತಾನೂ ಅಂತಾರ. ಆದ್ರ ಗಂಡ ತನ್ನ ಜೊತಿಗೆ ಜಗಳಾನ ಆಡವಲ್ಲಾ, ತನಗ ಭಾಳ್ ಪ್ರೀತಿ ಮಾಡ್ತಾನಾ ಅಂತ ಹೆಣ್ಮಗಳ ಒಬ್ಬಾಕಿ ಕೋರ್ಟ್ ಕಟ್ಟಿ ಹತ್ತಿದ ಕತಿ ಇದು..

ಮುಂಬಯಿನಲ್ಲಿ ಮನೆ ಮಾಡುತ್ತಿರುವ ಆತಂಕ!

ಮಹಾರಾಷ್ಟ್ರದಲ್ಲಿ ಕೊರೊನಾ ಮಹಾಮಾರಿ ಮಿತಿ ಮೀರಿ ತನ್ನ ಅಟ್ಟಹಾಸ ಮೆರೆಯುತ್ತಿದೆ. ಹೀಗಾಗಿ ರಾಜ್ಯದ ಜನತೆಯಲ್ಲಿ ಆತಂಕ ಮನೆ ಮಾಡಿದೆ.

ತಿರುಪತಿ ತಿಮ್ಮಪ್ಪನ ದರ್ಶನ ಯಾವಾಗ?

ಕೇಂದ್ರ ಸರ್ಕಾರ ಜೂ. 30ರ ವರೆಗೂ ಲಾಕ್ ಡೌನ್ ಘೋಷಣೆ ಮಾಡಿದೆ. ಅಲ್ಲದೇ, ಈ ಬಾರಿ ದೇವಸ್ಥಾನಗಳನ್ನು ತೆರೆಯಲು ಅನುಮತಿ ನೀಡಿದ್ದು, ಅದಕ್ಕಾಗಿ ಈ ವಾರವೇ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಲಿದೆ.

ಗದಗ ಜಿಲ್ಲೆಗೆ ಕೊರೊನಾ ಗ್ರಹಣ : ಇಂದು 19 ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 19 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 199…