ಬೆಂಗಳೂರು: ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಅವರಿಗೆ ವಿಜಯ್ ದೇವರಕೊಂಡ ಸಂದೇಶ ಕಳುಹಿಸಿದ್ದಾರೆ.

ಹೈದರಾಬಾದ್ಗೆ ಬಾ ಚಿಲ್ ಮಾಡೋಣ ಎಂದು ನಟ ವಿಜಯ್ ದೇವರಕೊಂಡ ಫನ್ನಿಯಾಗಿ ಸಂದೇಶ ಕಳುಹಿಸಿದ್ದಾರೆ. ಸದ್ಯ ದೇಶದಲ್ಲಿ ಕೊರೊನಾ ಲಾಕ್ ಡೌನ್ ಘೋಷಣೆಯಾಗಿದೆ. ಈ ನಿಟ್ಟಿನಲ್ಲಿ ಸಿನಿಮಾ ಕೆಲಸಗಳು ಕೂಡ ನಿಂತಿವೆ. ಹೀಗಾಗಿಯೇ ರಶ್ಮಿಕ ಕೊಡಗಿನ ತಮ್ಮ ಮನೆಯಲ್ಲಿಯೇ ಉಳಿದುಕೊಂಡಿದ್ದಾರೆ. ಇತ್ತ ವಿಜಯ್ ಹೈದರಾಬಾದ್ ನಲ್ಲಿ ಲಾಕ್ ಆಗಿದ್ದಾರೆ. ಈ ಸಮಯದಲ್ಲಿ ಒಬ್ಬರನೊಬ್ಬರು ಮಿಸ್ ಮಾಡಿಕೊಳ್ಳುತ್ತಿರುವ ಅವರು ಈ ರೀತಿಯ ಸಂದೇಶ ಕಳುಹಿಸಿದ್ದಾರೆ.

ಇತ್ತೀಚೆಗೆ ನಟ ವಿಜಯ್ ದೇವರಕೊಂಡ ಹುಟ್ಟುಹಬ್ಬ ಇತ್ತು. ಅಂದು ರಶ್ಮಿಕಾ ನನ್ನ ಕಾಮ್ರೇಡ್ ವಿಜಯ್ ದೇವರಕೊಂಡಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಟ್ವೀಟ್ ಮಾಡುವ ಮೂಲಕ ಶುಭಾಶಯ ತಿಳಿಸಿದ್ದರು. ಇದೀಗ ಆ ಟ್ವೀಟ್ಗೆರ ವಿಜಯ್ ದೇವರಕೊಂಡ ರಿಪ್ಲೈ ಮಾಡಿದ್ದು, ಮಂದಣ್ಣ ಬೇಗ ಹೈದರಾಬಾದ್ಗೆ ಬಾ ಚಿಲ್ ಮಾಡೋಣ. ನಮ್ಮ ಗ್ಯಾಂಗ್ ನಿನ್ನನ್ನು ತುಂಬ ಮಿಸ್ ಮಾಡಿಕೊಳ್ಳುತ್ತಿದೆ” ಎಂದು ಹಾರ್ಟ್ ಮತ್ತು ನಗುವ ಎಮೋಜಿ ಹಾಕಿ ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಮೇ. 17ರ ನಂತರ ಲಾಕ್ ಡೌನ್ ಸ್ಥಿತಿ ಹೇಗಿರಲಿದೆ?

ಬೆಂಗಳೂರು: ಮೂರನೇ ಹಂತದ ಲಾಕ್ ಡೌನ್ ಮುಗಿಯಲು ಇನ್ನೂ 7 ದಿನಗಳು ಬಾಕಿ ಇವೆ. ಈ…

ಹ್ಯಾಪಿ ಬರ್ತಡೇ ಮೆಘಾಸ್ಟಾರ್

ಮೆಗಾಸ್ಟಾರ್ ಚಿರಂಜೀವಿ ಅವರ ಹುಟ್ಟು ಹಬ್ಬವಿಂದು. ಹೀಗಾಗಿ ಸೆಲೆಬ್ರಿಟಿಗಳು ಹಾಗೂ ನಾಯಕರು, ಅಭಿಮಾನಿಗಳು ಖುಷಿಯಿಂದ ಶುಭಾಶಯ ತಿಳಿಸುತ್ತಿದ್ದಾರೆ. ಅವರ ಹುಟ್ಟು ಹಬ್ಬದ ಅಂಗವಾಗಿ ಚಿರು ಅವರು ಕಾಮನ್ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಈ ಟೀಸರ್ ಶೇರ್ ಮಾಡಿರುವ ಕನ್ನಡ ನಟ ಕಿಚ್ಚ ಸುದೀಪ್ ಮತ್ತು ಸಂಸದೆ ಸುಮಲತಾ ಅವರು ತೆಲುಗು ಚಿರಂಜೀವಿಗೆ ವಿಶ್ ಮಾಡಿದ್ದಾರೆ.

ದೆಹಲಿಯಲ್ಲಿ ಜುಲೈ ಅಂತ್ಯಕ್ಕೆ ಸೋಂಕಿತರ ಸಂಖ್ಯೆ ಎಷ್ಟಿರಲಿದೆ ಗೊತ್ತಾ?

ಕೊರೊನಾಗೆ ದೆಹಲಿ ತತ್ತರಿಸಿ ಹೋಗಿದೆ. ಇದು ಹೀಗೆ ಮುಂದುವರೆದರೆ ಜುಲೈ ಅಂತ್ಯದ ವೇಳೆಗೆ ದೆಹಲಿಯಲ್ಲಿ 5.5 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಳ್ಳಲಿದೆ ಎಂದು ಡಿಸಿಎಂ ಮನೀಶ್ ಸಿಸೋಡಿಯಾ ಆತಂಕ ವ್ಯಕ್ತಪಡಿಸಿದ್ದಾರೆ.

VTU ಸೇರದಂಗ ಉಳಿದ್ ವಿದ್ಯಾರ್ಥಿಗಳು ಹೇಳೋದ್ ಹಂಗ…! ಆದ್ರ ನಮ್ ಸಿಎಂ ಸಿಎಂ ಹೇಳಿದ್ದ ಏನು..??

ಹಲೋ ಎಲ್ಲಿದಿಲೇ ಚೇತ್ಯಾ..!, ಅಂದ್ಹಂಗ ನಿನ್ನೇ ನಮ್ಮ ಸಿಎಂ ಸಾಹೇಬ್ರು ಉನ್ನತ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನಾ ಮಾಡ್ಯಾರಂತ. ಒಂದೀಟು ಪೇಪರ್ ಹಣಿಕ್ಯಾಕಿ ನೋಡಲ್ಲ, ನಮ್ದೇನಾರಾ ಬಂದೈತೇನಾ ಅಂತಾ ಜುವೆಲ್, ಚೇತನ್ ಗೆ ಕಾಲ್ ಮಾಡಿದ್ದ.