ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ವಿಭಾಗದ ಅಧಿಕಾರಿಗಳು ಹಾಗು ಸಿಬ್ಬಂಧಿ ಸೇರಿ ಒಂದು ದಿನದ ವೇತನವನ್ನು ಸಿಎಂ ಅವರ ಕೋವಿಡ್19 ಪರಿಹಾರ ನಿಧಿಗೆ ನೀಡಿದ್ದಾರೆ. ಈ ಬಗ್ಗೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಎಲ್ಲ ಸಿಬ್ಬಂಧಿಗಳ ಒಂದು ದಿನದ ವೇತನ 9,85,09,228 ರೂಗಳ ಚೆಕ್ ನ್ನು ಇಂದು ಸಿಎಂ ಬಿಎಸ್ವೈ ಅವರಿಗೆ ನೀಡಿದರು. ಈ ವೇಳೆ ಒಂದು ದಿನದ ವೇತನ ನೀಡಿ ಸಹಕರಿಸಿದ ಸಿಬ್ಬಂಧಿಗಳ ಕಾರ್ಯಕ್ಕೆ ಸಚಿವ ಸವದಿ ಕೃತಜ್ಞತೆ ಸಲ್ಲಿಸಿದ್ದಾರೆ.
You May Also Like
ಕೋವಿಡ್ ತಪಾಸಣೆ: ಹುಬ್ಬಳ್ಳಿಯ ಮಾಧ್ಯಮ ಪ್ರತಿನಿಧಿಗಳ ವರದಿ ನೆಗೆಟಿವ್.
ಮಾದ್ಯಮ ಪ್ರತಿನಿಧಿಗಳ ಪ್ರಯೋಗಾಲಯದ ವರದಿ ನೆಗೆಟಿವ್ ಬಂದಿde. ಇದರಿಂದ ಮಾಧ್ಯಮ ಮಿತ್ರರು ಹಾಗೂ ಅವರ ಕುಟುಂಬಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
- ಉತ್ತರಪ್ರಭ
- May 3, 2020
ಮುಂಡರಗಿ: ಸೇತುವೆ ಕುಸಿತ ಸಂಚಾರ ವ್ಯತ್ಯಯ!
ತಾಲೂಕಿನ ಕೊರ್ಲಹಳ್ಳಿ ಬಳಿಯ ಸೇತುವೆ ಇಂದು ಬೆಳಗಿನ ಜಾವ ಕುಸಿತಗೊಂಡಿದ್ದು ಬೆಳಕಿಗೆ ಬಂದಿದೆ. ಅದೃಷ್ಟವಶಾತ್ ಈ ಸಮಯದಲ್ಲಿ ಹೆಚ್ಚಿನ ಸಂಚಾರ ಇಲ್ಲದ ಹಿನ್ನೆಲೆಯಲ್ಲಿ ದುರ್ಘಟನೆ ಸಂಭವಿಸಿಲ್ಲ. ಆದರೆ ಘಟನೆಯಿಂದ ಬೆಳಿಗ್ಗೆ ಕಾರೊಂದು ಜಖಂಗೊಂಡಿದೆ ಎನ್ನಲಾಗಿದೆ.
- ಉತ್ತರಪ್ರಭ
- September 23, 2020
ಆಲಮಟ್ಟಿಯ ಮರಿಮಟ್ಟಿಯಲ್ಲಿ ಜಾನಪದ ಕಲಾವಿದರಿಗೆ ಬಟ್ಟೆ ವಿತರಣಾ ಸಮಾರಂಭ ಜರುಗಿತು
ಉತ್ತರಪ್ರಭಆಲಮಟ್ಟಿ: ಜಾನಪದ ಕಲೆಗಳು ನಮ್ಮ ಪರಂಪರೆಯ ಜೀವಾಳವಾಗಿದ್ದು ಅವು ಮೌಲ್ಯಾಧಾರಿತ ಸಂಸ್ಕೃತಿಯ ಪ್ರತೀಕವಾಗಿವೆ, ಎಂದು ಕನ್ನಡ…
- ಉತ್ತರಪ್ರಭ
- July 6, 2022
ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಕಾರ್ಮಿಕರು!
ನಮ್ಮನ್ನು ಊರಿಗೆ ಕಳುಹಿಸಿ ಎಂದು ಸುಮಾರು 700 ವಲಸೆ ಕಾರ್ಮಿಕರು ಪೊಲೀಸರ ಮೇಲೆಯೇ ಕಲ್ಲು ತೂರಾಟ ನಡೆಸಿರುವ ಘಟನೆ ಕೇರಳದಲ್ಲಿ ನಡೆದಿದೆ.
- ಉತ್ತರಪ್ರಭ
- May 11, 2020