ಬೆಂಗಳೂರು: ಈಗಾಗಲೇ ಕೊರೋನಾ ಸೋಂಕು ನಿಯಂತ್ರಣ ದೃಷ್ಟಿಯಿಂದ ಲಾಕ್ ಡೌನ್ ಘೋಷಿಸಿ ಎರಡು ತಿಂಗಳು ಗತಿಸುತ್ತಾ ಬರುತ್ತಿದೆ. ಇದರಿಂದಾಗಿ ಸಾಕಷ್ಟು ಜನರು ತೀವ್ರ ತೊಂದರೆಗೀಡಾಗಿದ್ದಾರೆ. ಸರ್ಕಾರ ತಮ್ಮ ಸಂಕಷ್ಟಕ್ಕೆ ನೆರವಾಗಬಹುದು ಎಂದು ಬಹುತೇಕರು ಸರ್ಕಾರ ಘೋಷಣೆ ಮಾಡಿರುವ ಪ್ಯಾಕೇಜ್ ಗಳ ಲೆಕ್ಕಾಚಾರದಲ್ಲೆ ತೊಡಗಿದ್ದಾರೆ. ಈ ಮದ್ಯೆ ನಾಳೆ ಸಂಜೆ 4 ಗಂಟೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಕರೆದಿರುವ ಸಚಿವ ಸಂಪುಟ ಸಭೆಗೆ ಮತ್ತಷ್ಟು ಮಹತ್ವ ಬಂದಿದೆ.

ಸಚಿವ ಸಂಪುಟ ಸಭೆಯ ಬಗ್ಗೆ ಜನರು ಬಹಳಷ್ಟು ನಿರೀಕ್ಷೆಗಳನ್ನಿಟ್ಟುಕೊಂಡಿದ್ದಾರೆ. 1610 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಿಸಿದ್ದು, ಈ ಬಗ್ಗೆ ಸ್ಪಷ್ಟ ನಿರ್ಧಾರ ಅಥವಾ ಹೊಸ ಯೋಜನೆಗಳ ಘೋಷನೆ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

You May Also Like

ಧಾರವಾಡ ವಿಧಾನ ಪರಿಷತ್ ಚುಣಾವಣೆ ; ಸಲೀಂ ಅಹ್ಮದ ಭರ್ಜರಿ ಜಯ

ಉತ್ತರಪ್ರಭ ಧಾರವಾಡ: ಇಂದು ಧಾರವಾಡ ವಿಧಾನ ಪರಿಷತ್ ಚುಣಾವಣೆಯ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಲೀಂ…

ಹಿರಿಯ ಸಾಹಿತಿ, ಕಸಾಪ ಮಾಜಿ ಅಧ್ಯಕ್ಷ ಚಂದ್ರಶೇಖರ ಪಾಟೀಲ ನಿಧನ

ಬೆಂಗಳೂರ: ಹಿರಿಯ ಸಾಹಿತಿ, ನಾಟಕಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ (ಚಂಪಾ)…

ನೀರಿನ ಬವಣೆ ನೀಗಿಸಲು ಮುಂದಾದ ರೋಣ ಪುರಸಭೆ

ಜಲಶಕ್ತಿ ಅಭಿಯಾನದಡಿಯಲ್ಲಿ ನೀರಿನ ಟ್ಯಾಂಕುಗಳನ್ನು ಸ್ವಚ್ಛಗೊಳಿಸಿದ ಪುರಸಭೆ ಸಿಬ್ಬಂಧಿಗಳ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಯಿತು. ನಗರಕ್ಕೆ ಪ್ರತಿನಿತ್ಯ 20 ಲಕ್ಷ ಲೀಟರ್ ನೀರಿನ ಅವಶ್ಯಕತೆ ಇದೆ. ಬೇಸಿಗೆ ನಿರ್ವಹಣೆ ಸ್ವಲ್ಪ ಕಷ್ಟ. ಆದರೂ ಪುರಸಭೆ ಇದಕ್ಕೆ ಸೂಕ್ತ ಕ್ರಮಗಳನ್ನು ತಗೆದುಕೊಂಡು ಸಾರ್ವಜನಿಕರಿಗೆ ಯಾವುದೇ ರೀತಿಯ ಕುಡಿಯುವ ನೀರಿನ ತೊಂದರೆಯಾಗಬಾರದು ಎಂದು ಕಾಳಜಿವಹಿಸಿದ್ದಾರೆ ಎಂಬುವದು ಎಂದು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ಮಾ.31ರ ವರೆಗೆ ವಿಸ್ತರಣೆ

ಶಾಲಾ, ಕಾಲೇಜು ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಮಾ.31 ರವರೆಗೆ ವಿಸ್ತರಿಸಲಾಗಿದೆ. 2019-20 ನೇ ಸಾಲಿನ ಪಾಸ್ ತೋರಿಸಿ ಮಾ.31 ರವರೆಗೆ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದಾಗಿದೆ.